national

ತಂದೆಯ ಕನಸಿನಂತೆ ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ

(ನ್ಯೂಸ್ ಕಡಬ) newskadaba.com ಉತ್ತರಾಖಾಂಡ, ಸೆ. 17.  ತಂದೆ ತಾಯಿಯ ಕನಸನ್ನು ನನಸು ಮಾಡಲು ಮಕ್ಕಳು ಎಷ್ಟೇ ಕಷ್ಟ ಬಂದರೂ ಅದನ್ನು ಎದುರಿಸಿ ಸಾಧಿಸುತ್ತಾರೆ. ಹೀಗೆ ತಂದೆಯ ಕನಸನ್ನು ನನಸಾಗಿಸಿಸಲು ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ ಅವರ ಸ್ಫೂರ್ತಿದಾಯಕ ಕತೆ ಇದು. ಮುದ್ರಾ ಉತ್ತರಾಖಂಡದ ಚಮೋಲಿ ಜಿಲ್ಲೆಯ ಕರ್ಣಪ್ರಯಾಗಕ್ಕೆ ಸೇರಿದವರು. ಅವರು ಬಾಲ್ಯದಿಂದಲೂ ಓದಿನಲ್ಲಿ ಮುಂದಿದ್ದ ಅವರು 10 ನೇ ತರಗತಿಯಲ್ಲಿ 96% ಮತ್ತು 12 ನೇ ಬೋರ್ಡ್ ಪರೀಕ್ಷೆಯಲ್ಲಿ 97% ಅಂಕಗಳನ್ನು […]

ತಂದೆಯ ಕನಸಿನಂತೆ ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ Read More »

ರಾಷ್ಟ್ರೀಯ ನ್ಯೂಸ್

ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17.  ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯು ನ್ಯಾ. ನೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಸದ್ಯ ಸಿಬಿಐ ಇನ್ನೂ ಮೇಲ್ಮನವಿ ಅರ್ಜಿ ಸಲ್ಲಿಸಿಲ್ಲ. ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೆ. ಸರ್ಕಾರದಿಂದ ಸಿಬಿಐ ತನಿಖೆ ವಾಪಸ್ ಪಡೆದಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಹೈಕೋರ್ಟ್,

ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಫರೀದಾಬಾದ್, ಸೆ. 14.  ಜಲಾವೃತಗೊಂಡಿದ್ದ ಹಳೆಯ ಫರೀದಾಬಾದ್ ಕೆಳ ಸೇತುವೆಯಲ್ಲಿ ಕಾರೊಂದು ಸಿಲುಕಿಕೊಂಡು ಬ್ಯಾಂಕ್ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ 11.30ಕ್ಕೆ ನಡೆದಿದೆ ಎಂದು ವರದಿಯಾಗಿದೆ. ದಿಲ್ಲಿ-ಎನ್ಸಿಆರ್ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಫರೀದಾಬಾದ್ ಕೆಳ ಸೇತುವೆ ಜಲಾವೃತವಾಗಿತ್ತು. ಈ ಸಂದರ್ಭದಲ್ಲಿ HDFC ಬ್ಯಾಂಕಿನ ಗುರುಗ್ರಾಮ ಶಾಖೆಯಲ್ಲಿ ಉದ್ಯೋಗ ಮಾಡುತ್ತಿದ್ದ ಮೃತರು, ಫರೀದಾಬಾದ್ ನತ್ತ ತೆರಳುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.  

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಳೆಯ ಆರ್ಭಟದಿಂದಾಗಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14.  ರಾಷ್ಟ್ರ ರಾಜಧಾನಿ ದೆಹಲಿಯಿಂದ ಸುಮಾರು 250 ಕಿಮೀ ದೂರದಲ್ಲಿರುವ ಆಗ್ರಾದಲ್ಲಿ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಜ್ ಮಹಲ್‌ನಲ್ಲಿ ನೀರು ಸೋರಿಕೆಯಾಗಿದೆ. ಮುಖ್ಯ ಗುಮ್ಮಟದ ಮೇಲೆ ತೇವಾಂಶ ಗಮನಿಸಿದ ನಂತರ ಅಧಿಕಾರಿ ಗುಮ್ಮಟ ಬಿರುಕು ಬಿಟ್ಟಿರಬಹುದು ಎಂದು ಅಂದಾಜಿಸಿದ್ದರು. ಆದರೆ ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳಲಾಗಿದೆ. ದೇಶದಲ್ಲಿನ ಐತಿಹಾಸಿಕ ಸ್ಮಾರಕಗಳನ್ನು ನೋಡಿಕೊಳ್ಳುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸೋರಿಕೆ ವರದಿಯಾದ

ಮಳೆಯ ಆರ್ಭಟದಿಂದಾಗಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ Read More »

ರಾಷ್ಟ್ರೀಯ ನ್ಯೂಸ್

ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ- ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 14. ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪರಿಣಾಮ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟಾಗಿದೆ. ಈ ಹಿನ್ನೆಲೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ 29 ಮಂದಿ ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುರದೃಷ್ಟಕರ

ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ- ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

ಜಮ್ಮು- ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್‌ಕೌಂಟರ್ ಇಬ್ಬರು ಸೇನಾ ಸಿಬ್ಬಂದಿ ಗಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಚಕ್ ತಾಪರ್ ಕ್ರೀರಿ ಪಟ್ಟಣ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಿನ್ನೆ ರಾತ್ರಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರಿಂದ ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ ಸಂಭವಿಸಿದೆ. ಯೋಧರನ್ನು ನಾಯಬ್ ಸುಬೇದಾರ್ ವಿಪನ್

ಜಮ್ಮು- ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್‌ಕೌಂಟರ್ ಇಬ್ಬರು ಸೇನಾ ಸಿಬ್ಬಂದಿ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಠಿಣ ಪರಿಶ್ರಮದಿಂದ ಯುಪಿಎಸ್ ಸಿ ತೇರ್ಗಡೆಯಾದ ಮನೀಶಾ ಧರ್ವೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಅನೇಕ ವೈಫಲ್ಯಗಳಿಂದಾಗಿ ಇತರರು ಕೈಬಿಟ್ಟರು, ಕುಗ್ಗದೆ ಮುಂದೆ ಸಾಗಿದ ಐಎಎಸ್ ಮನೀಶಾ ಧರ್ವೆ ಅವರ ಕಠಿಣ ಪರಿಶ್ರಮದ ಯಶಸ್ಸಿನ ಗುಟ್ಟು ಇಲ್ಲಿದೆ.  23 ವರ್ಷದ ಮನಿಶಾ ಧರ್ವೆ ಖರ್ಗೋನ್‌ನ ಝಿರ್ನಿಯಾ ಬ್ಲಾಕ್‌ನ ಬೊಂಡಾರ್ನ್ಯಾ ಗ್ರಾಮದವರು. ಮನಿಶಾ ಧರ್ವೆ, UPSC 2023 ರಲ್ಲಿ ತಮ್ಮ ನಾಲ್ಕನೇ ಪ್ರಯತ್ನದಲ್ಲಿ ಯಶಸ್ಸನ್ನು ಸಾಧಿಸಿದರು, 257 ರ ರ್‍ಯಾಂಕ್‌ ಗಳಿಸಿದರು. ತನ್ನ ಶ್ರಮದ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿದ್ದ ಆಕೆ ಇಂದು ಹೆಮ್ಮೆಯ ಅಧಿಕಾರಿಯಾಗಿ ನಿಂತಿದ್ದಾರೆ.

ಕಠಿಣ ಪರಿಶ್ರಮದಿಂದ ಯುಪಿಎಸ್ ಸಿ ತೇರ್ಗಡೆಯಾದ ಮನೀಶಾ ಧರ್ವೆ Read More »

ರಾಷ್ಟ್ರೀಯ ನ್ಯೂಸ್

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..!

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಸೆ. 13.  ವಾಮಾಚಾರ ನಡೆಸುತ್ತಿರುವ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಲೋಡಬಝಾರ್-ಭಾತಪರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಮೃತರನ್ನು ಚೈತ್ರಮ್ ಕೈವರ್ತ್ಯ (47), ಆತನ ಸಹೋದರಿಯರಾದ ಜಮುನಾ (28) ಮತ್ತು ಯಶೋಧಾ (30) ಹಾಗೂ ಜಮುನಾ ಪುತ್ರ ಯಶ್ ಎಂದು ಗುರುತಿಸಲಾಗಿದೆ. ಈ ಎಲ್ಲರನ್ನೂ ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈಯ್ಯಲಾಗಿದೆ. ಚೈತ್ರಮ್ ಕೈವರ್ತ್ಯ

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎನ್‌ಐಎ ತಂಡ ಇಂದು ಪಂಜಾಬ್‌ನಲ್ಲಿ ಶೋಧ ಕಾರ್ಯ ನಡೆಸಿದೆ. ದಾಳಿ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್‌ನಲ್ಲಿ ಎಎನ್‌ಎ ಪ್ರಕರಣ ದಾಖಲು ಮಾಡಿಕೊಂಡಿತ್ತು. ತನಿಖೆಯ ಅಂಗವಾಗಿ ಇಂದು ಪಂಜಾಬ್‌ನಲ್ಲಿ ಎನ್‌ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ ಮಾರ್ಚ್ 23ರಂದು ಕೆನಡಾದ ಒಟ್ಟಾವಾದಲ್ಲಿ ಭಾರತದ ರಾಯಭಾರ ಕಚೇರಿ ಹೊರಗಡೆ ಖಾಲಿಸ್ತಾನ

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಅವರನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು Read More »

ರಾಷ್ಟ್ರೀಯ ನ್ಯೂಸ್
Scroll to Top