ತಂದೆಯ ಕನಸಿನಂತೆ ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ
(ನ್ಯೂಸ್ ಕಡಬ) newskadaba.com ಉತ್ತರಾಖಾಂಡ, ಸೆ. 17. ತಂದೆ ತಾಯಿಯ ಕನಸನ್ನು ನನಸು ಮಾಡಲು ಮಕ್ಕಳು ಎಷ್ಟೇ ಕಷ್ಟ ಬಂದರೂ ಅದನ್ನು ಎದುರಿಸಿ ಸಾಧಿಸುತ್ತಾರೆ. ಹೀಗೆ ತಂದೆಯ ಕನಸನ್ನು ನನಸಾಗಿಸಿಸಲು ಯುಪಿಎಸ್ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ ಅವರ ಸ್ಫೂರ್ತಿದಾಯಕ ಕತೆ ಇದು. ಮುದ್ರಾ ಉತ್ತರಾಖಂಡದ ಚಮೋಲಿ ಜಿಲ್ಲೆಯ ಕರ್ಣಪ್ರಯಾಗಕ್ಕೆ ಸೇರಿದವರು. ಅವರು ಬಾಲ್ಯದಿಂದಲೂ ಓದಿನಲ್ಲಿ ಮುಂದಿದ್ದ ಅವರು 10 ನೇ ತರಗತಿಯಲ್ಲಿ 96% ಮತ್ತು 12 ನೇ ಬೋರ್ಡ್ ಪರೀಕ್ಷೆಯಲ್ಲಿ 97% ಅಂಕಗಳನ್ನು […]
ತಂದೆಯ ಕನಸಿನಂತೆ ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ Read More »
ರಾಷ್ಟ್ರೀಯ ನ್ಯೂಸ್



