national

ಅಬಕಾರಿ ಪೊಲೀಸ್ ಪರೀಕ್ಷೆ ವೇಳೆ 16 ಮಂದಿ ಅಭ್ಯರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ರಾಂಚಿ, ಸೆ. 12.  ಜಾರ್ಖಂಡ್ ನ ಅಬಕಾರಿ ಪೊಲೀಸ್ ಪರೀಕ್ಷೆಯ ಎರಡನೇ ದಿನವಾದ ಬುಧವಾರ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಿದ್ದ 16 ಮಂದಿ ಅಭ್ಯರ್ಥಿಗಳು ಒಂದು ಗಂಟೆಯಲ್ಲಿ 10 ಕಿಲೋಮೀಟರ್ ದೂರವನ್ನು ಕ್ರಮಿಸಬೇಕಾದ ಪರೀಕ್ಷೆಯ ವೇಳೆ ಅಸ್ವಸ್ಥಗೊಂಡಿದ್ದಾರೆ. ರಾಜ್ಯದ ಆರು ಕಡೆಗಳಲ್ಲಿ ಈ ಪರೀಕ್ಷೆ ನಡೆದಿದ್ದು, ಐದು ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ವಾಂತಿ ಮತ್ತು ಬಳಲಿಕೆಗಾಗಿ ಪರೀಕ್ಷಾ ಕೇಂದ್ರಗಳ ವೈದ್ಯಕೀಯ ಶಿಬಿರಗಳಲ್ಲಿ ಮತ್ತು ಸ್ಥಳೀಯ ಆಸ್ಪತ್ರೆಗಳಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. […]

ಅಬಕಾರಿ ಪೊಲೀಸ್ ಪರೀಕ್ಷೆ ವೇಳೆ 16 ಮಂದಿ ಅಭ್ಯರ್ಥಿಗಳು ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 11.  ಪಾಕಿಸ್ತಾನದಲ್ಲಿ ಇಂದು 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 12:58ರ ವೇಳೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಡಿಜಿ ಖಾನ್‌(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿದ್ದು, ದೆಹಲಿ, ನೋಯ್ಡಾ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 11.  ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ₹ 2.5 ಕೋಟಿಗೂ ಹೆಚ್ಚು ಮೌಲ್ಯದ ಪೇಂಟಿಂಗ್ ಅನ್ನು ದಕ್ಷಿಣ ಮುಂಬೈನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 1992 ರಲ್ಲಿ ಖ್ಯಾತ ವರ್ಣಚಿತ್ರಕಾರ ಮಾಡಿದ ಪ್ರಕೃತಿ ಎಂಬ ಪೇಂಟಿಂಗ್ ಅನ್ನು ಅಸ್ತಗುರು ಆಕ್ಷನ್ ಹೌಸ್ ಪ್ರೈವೇಟ್ ಲಿಮಿಟೆಡ್‌ನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರಿನ ಪ್ರಕಾರ, ಈ ವರ್ಷ

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 11.  ಕೆಲವರು ತಮ್ಮ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. ಆದರೆ ಕೆಲವರು ಹಲವು ಪ್ರಯತ್ನಗಳ ಬಳಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಾರೆ. ಹೀಗೆ 5ನೇ ಬಾರಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಂಶಿಕಾ ಜೈನ್ ಅವರ ಯಶೋಗಾಥೆ ಇದು. ದೆಹಲಿ ಮೂಲದವರಾದ ಅಂಶಿಕಾ ಜೈನ್ ಅವರು ತಮ್ಮ 5ನೇ ವಯಸ್ಸಿನಲ್ಲಿ ತನ್ನ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಳ್ಳುತ್ತಾರೆ. ಬಳಿಕ ಅವರನ್ನು ಅಜ್ಜಿ ಮತ್ತು ಚಿಕ್ಕಪ್ಪ ಬೆಳೆಸುತ್ತಾರೆ. ಅಂಶಿಕಾ ಯುಪಿಎಸ್‌ಸಿ ಪರೀಕ್ಷೆ ಬರೆಯಬೇಕೆನ್ನುವುದು ಅವರ

5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್ Read More »

ರಾಷ್ಟ್ರೀಯ ನ್ಯೂಸ್

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

(ನ್ಯೂಸ್ ಕಡಬ) newskadaba.com ಇಂಫಾಲ್, ಸೆ. 10.  ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ Read More »

ರಾಷ್ಟ್ರೀಯ ನ್ಯೂಸ್

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                          

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 10.  ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ಪ್ರದೇಶದಲ್ಲಿ ವಾಷಿಂಗ್ ಮೆಷಿನ್ ನಲ್ಲಿ ಮೂರು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಮಹಿಳೆಯನ್ನು ಬಂಧಿಸಲಾಗಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ವಾಷಿಂಗ್ ಮೆಷಿನ್ ನಲ್ಲಿ ಮರೆಮಾಡಿದ ಆರೋಪದ ಮೇಲೆ 40 ವರ್ಷದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿಗೆ ತೆರಳುವ ಮುನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ನಮ್ಮ ನೆರೆಯ ಮನೆಯವರ ಜೊತೆ ತಕರಾರಿದ್ದು ಅವರ ಮನೆಯಲ್ಲಿ ಹುಡುಕಾಟ

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 10. ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ವರದಿಯ ಪ್ರಕಾರ, ನವೆಂಬರ್‌ ನಲ್ಲಿ ನಡೆಯಲಿರುವ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದೆನ್ನಲಾಗಿದೆ.‌ ಸೋಮವಾರದಂದು ನಡೆದ ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು

ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

21 ನೇ ವಯಸ್ಸಿಗೆ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಸೆ. 10.  ಸಾಧಿಸುವ ಛಲವಿದ್ದರೆ ಸಾಕು ಏನನ್ನಾದರೂ ಸಾಧಿಸಬಹುದು. ಸಾಧನೆಗೆ ನಮ್ಮ ವಯಸ್ಸು ಕೂಡ ಅಡ್ಡಿಯಾಗುವುದಿಲ್ಲ. ಹೇಗೆ 21 ನೇ ವಯಸ್ಸಿನಲ್ಲಿ ತನ್ನ ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿಯನ್ನು ಭೇದಿಸಿದ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್ ಅವರ ಸ್ಫೂರ್ತಿದಾಯಕ ಕತೆ ಇದು. ವಿದುಷಿ ಅವರು ರಾಜಸ್ಥಾನದ ಜೋಧಪುರ ಮೂಲದವರಾಗಿದ್ದು, ಅವರು ಅಯೋಧ್ಯೆಯಲ್ಲಿ ವಾಸವಾಗಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್ನಿಂದ ೨೦೨೧ ರಲ್ಲಿ ಬಿಎ ಆನರ್ಸ್ (ಅರ್ಥಶಾಸ್ತ್ರ) ಪದವಿ

21 ನೇ ವಯಸ್ಸಿಗೆ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್ Read More »

ರಾಷ್ಟ್ರೀಯ ನ್ಯೂಸ್

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗೊಂಡಾ, ಸೆ. 09.  17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ. ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top