national

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 09.  ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ. ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಇವರಿಬ್ಬರು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ. ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ […]

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ Read More »

ರಾಷ್ಟ್ರೀಯ ನ್ಯೂಸ್

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 09.  ಇದು ಚಂದ್ರಸಂಧಾನ. ಎರಡು ಬದ್ಧ ಶತ್ರುರಾಷ್ಟ್ರಗಳೆನಿಸಿದ ಭಾರತ ಹಾಗೂ ಚೀನಾ, ರಷ್ಯಾದ ಜತೆ ಸೇರಿ ಚಂದ್ರನಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪನೆಯ ಮಿಷನ್‍ಗೆ ಕೈಜೋಡಿಸುವ ಸಾಧ್ಯತೆ ಇದೆ ಎಂದು ಯುರೇಷಿಯನ್ ಟೈಮ್ಸ್, ರಷ್ಯಾದ ಅಧಿಕೃತ ಸುದ್ದಿಸಂಸ್ಥೆ ಟಾಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ರೋಸಟೋಮ್ ಮುಖ್ಯಸ್ಥ ಅಲೆಕ್ಸಿ ಲಿಖಚೇವ್ ಇದನ್ನು ಸ್ಪಷ್ಟಪಡಿಸಿದ್ದಾಗಿ ವರದಿ ತಿಳಿಸಿದೆ. ರೋಸಟೋಮ್ ಎನ್ನುವುದು ರಷ್ಯಾದ ಸರ್ಕಾರಿ ವಿದ್ಯುತ್ ನಿಗಮವಾಗಿದ್ದು, ಭಾರತದ ಜತೆ ಸಹಯೋಗವನ್ನು ಹೊಂದಿದೆ. ರಷ್ಯಾದ

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ Read More »

ರಾಷ್ಟ್ರೀಯ ನ್ಯೂಸ್

ಟಿಎಂಸಿ ಸದಸ್ಯ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಮನವಿ

(ನ್ಯೂಸ್ ಕಡಬ) newskadaba.com  ಕೊಲ್ಕತ್ತಾ, ಸೆ. 09.  ನಗರದ ಆರ್‍ಜಿ ಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿಚಾರಣೆಯ ವಿಳಂಬವನ್ನು ಖಂಡಿಸಿ, ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಟಿಎಂಸಿ ಸದಸ್ಯ ಜವಾಹರ್ ಸರ್ಕಾರ್ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ ಎಂದು ವರದಿ ತಿಳಿದು ಬಂದಿದೆ. ಪಕ್ಷದ ಅಧಿನಾಯಕಿ ಮತ್ತು ಮುಖ್ಯಮಂತ್ರಿಗೆ ಪತ್ರ ಬರೆದ ಸರ್ಕಾರ್, ಈ ಘಟನೆ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ

ಟಿಎಂಸಿ ಸದಸ್ಯ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಮನವಿ Read More »

ರಾಷ್ಟ್ರೀಯ ನ್ಯೂಸ್

ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ನಾಯಕರ ಭೇಟಿ ಬೆನ್ನಲ್ಲೇ ವೈಯಕ್ತಿಕ ಕಾರಣಗಳನ್ನು ನೀಡಿ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ರಾಜೀನಾಮೆ ಪತ್ರದೊಂದಿಗೆ ಪೋಸ್ಟ್ ಮಾಡಿರುವ ವಿನೇಶ್ ಫೋಗಟ್, ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗಳು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯ ಎಂದು ಹೇಳಿದ್ದಾರೆ. ವಿನೇಶ್ ಫೋಗಟ್ ಉತ್ತರ ರೈಲ್ವೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ನೇಮಕಗೊಂಡಿದ್ದರು.

ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ‘ಕಮಲ’ ಪಕ್ಷದ ಚಿಹ್ನೆಯಾಗಿ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಪಿಬಿ ವರಾಳೆ ಅವರ ಪೀಠವು ಈ ಅರ್ಜಿಯನ್ನು ಪ್ರಚಾರ ಪಡೆಯುವ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿದೆ. ʼಕಮಲʼ ಹೂವು ಭಾರತದ “ರಾಷ್ಟ್ರೀಯ ಹೂವು” ಆಗಿರುವುದರಿಂದ ಅದನ್ನು ಯಾವುದೇ ರಾಜಕೀಯ ಪಕ್ಷಕ್ಕೆ ನೀಡಲಾಗುವುದಿಲ್ಲ ಮತ್ತು ಅಂತಹ ಹಂಚಿಕೆ ರಾಷ್ಟ್ರೀಯ ಸಮಗ್ರತೆಗೆ ಅವಮಾನ

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com  ಇಂಫಾಲ, ಸೆ. 6. ಮಣಿಪುರ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಶಂಕಿತ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ 2 ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚುರ್ ಚಂದಾಪುರ ಜಿಲ್ಲೆಯ ಗುಡ್ಡ ಪ್ರದೇಶದಿಂದ ಜನವಸತಿ ಇರುವ ಟ್ರೋಂಗ್‌ ಲಾವೋಬಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ. 3 ಕಿ.ಮೀ ದೂರ ಹಾರಬರಲ್ಲ ಸಾಮರ್ಥ್ಯದ ಲಾಂಚರ್ ಬಳಸಿ ರಾಕೆಟ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ದಾಳಿಯಲ್ಲಿ

ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೋರಕ್ಷಕರಿಂದ ಹತ್ಯೆಯಾದ ಸಬೀರ್ ಮಲಿಕ್ ಪತ್ನಿಗೆ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ

(ನ್ಯೂಸ್ ಕಡಬ) newskadaba.com  ಕೋಲ್ಕತ್ತಾ, ಸೆ. 5. ಆ.27ರಂದು ಹರ್ಯಾಣದಲ್ಲಿ ಗೋರಕ್ಷಕರಿಂದ ಹತ್ಯೆಗೀಡಾದ ಶಿಬ್‌ ಗಂಜ್‌ ನ ಸಬೀರ್ ಮಲಿಕ್ ಅವರ ವಿಧವೆ ಶಕೀಲಾ ಸರ್ದಾರ್ ಅವರಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಉದ್ಯೋಗ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ. ದಕ್ಷಿಣ 24 ಪರಗಣಗಳ ಬಸಂತಿಯಲ್ಲಿ ಬಿಎಲ್ ಮತ್ತು ಎಲ್ಆರ್ ಕಚೇರಿಯಲ್ಲಿ ಅಟೆಂಡರ್ ಹುದ್ದೆಯನ್ನು ನೀಡಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಇದೇ ವೇಳೆ ದಂಪತಿಯ 2 ವರ್ಷದ ಮಗಳು ಸಾನಿಯಾಗೆ ಚಾಕಲೇಟ್ ಮತ್ತು ಬಿಸ್ಕೆಟ್ ನೀಡಿದ್ದು,

ಗೋರಕ್ಷಕರಿಂದ ಹತ್ಯೆಯಾದ ಸಬೀರ್ ಮಲಿಕ್ ಪತ್ನಿಗೆ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ Read More »

ರಾಷ್ಟ್ರೀಯ ನ್ಯೂಸ್

ಉಭಯ ದೇಶಗಳ ನಡುವೆ ಮಹತ್ವದ 4ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 5. ಇಂದು ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ರೊಂದಿಗೆ ಫಲಪ್ರದ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಮತ್ತು ಅವರ ಸಿಂಗಾಪುರದ ಸಹವರ್ತಿ ಲಾರೆನ್ಸ್ ವಾಂಗ್ ಅವರ ಸಮ್ಮುಖದಲ್ಲಿ, ಉಭಯ ದೇಶಗಳ ನಡುವೆ ಅನೇಕ ಒಪ್ಪಂದಗಳಿಗೆ ಸಹಿ ಹಾಕಲಾಯಿತು, ಇದರಲ್ಲಿ ಸೆಮಿಕಂಡಕ್ಟರ್ ಪ್ರಮುಖ ಒಪ್ಪಂದವೂ ಸೇರಿದೆ. ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಮತ್ತು ಔಷಧ, ಶೈಕ್ಷಣಿಕ ಸಹಕಾರ ಮತ್ತು ಕೌಶಲ್ಯ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮತ್ತು ಅವರ ಸಹವರ್ತಿ

ಉಭಯ ದೇಶಗಳ ನಡುವೆ ಮಹತ್ವದ 4ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ Read More »

ರಾಷ್ಟ್ರೀಯ ನ್ಯೂಸ್

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೈದ್ಯ ಅರೆಸ್ಟ್  

(ನ್ಯೂಸ್ ಕಡಬ) newskadaba.com  ಚೆನ್ನೈ, ಸೆ. 5. ತಿರುಚ್ಚಿಯ ಸರ್ಕಾರಿ ಅನುದಾನಿತ ಶಾಲಾ ಹಾಸ್ಟೆಲ್‌ ನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವೈದ್ಯನೋರ್ವನನ್ನು ಬಂಧಿಸಲಾಗಿದೆ. ಎಸ್ ಸ್ಯಾಮ್ಸನ್ ಡೇನಿಯಲ್(31) ಬಂಧಿತ ವೈದ್ಯ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 2017ರಲ್ಲಿ ಪುದುಚೇರಿಯಿಂದ ವೈದ್ಯಕೀಯ ಪದವಿಯನ್ನು ಪೂರ್ಣಗೊಳಿಸಿದ ನಂತರ 2021ರಲ್ಲಿ ತನ್ನ ಸರ್ಕಾರಿ ಸೇವೆಯನ್ನು ಪ್ರಾರಂಭಿಸಿದ್ದ ಆರೋಪಿ ಸ್ಯಾಮ್ಸನ್, ತಿರುಚಿರಾಪಳ್ಳಿಗೆ ವರ್ಗಾವಣೆಯಾಗುವ ಮೊದಲು ತೂತುಕುಡಿಯಲ್ಲಿದ್ದನು

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೈದ್ಯ ಅರೆಸ್ಟ್   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

3ನೇ ಪ್ರಯತ್ನದಲ್ಲಿ ಯುಪಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಶಿವಿಕಾ ಹನ್ಸ್

(ನ್ಯೂಸ್ ಕಡಬ) newskadaba.com  ಪಂಜಾಬ್, ಸೆ. 5. ಯುಪಿಎಸ್‌ಸಿ ಪರೀಕ್ಷೆ ಅದೆಷ್ಟೋ ಜನರ ಕನಸಾಗಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅಷ್ಟು ಸುಲಭದ ಮಾತಲ್ಲ. ಹೀಗೆ ತಮ್ಮ ಎರಡು ಪ್ರಯತ್ನಗಳ ಬಳಿಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಶಿವಿಕಾ ಹನ್ಸ್ ಅವರ ಸ್ಫೂರ್ತಿದಾಯಕ ಕಥೆ ಇದು. ಶಿವಿಕಾ ಹನ್ಸ್ ಅವರು ಪಂಜಾಬ್ ನ ಪಟಿಯಾಲಾದ ರಾಜಪುರ ನಗರದ ನಿವಾಸಿಯಾಗಿದ್ದಾರೆ. ಶಿವಿಕಾ ಅವರ ತಂದೆ ರಾಜಪುರದಲ್ಲಿ ಫೋಟೋಗ್ರಫಿ ಮಳಿಗೆ ಹೊಂದಿದ್ದಾರೆ ಮತ್ತು ಅವರ ತಾಯಿ ಗೃಹಿಣಿ. ಅವರಿಗೆ ಕಿರಿಯ

3ನೇ ಪ್ರಯತ್ನದಲ್ಲಿ ಯುಪಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಶಿವಿಕಾ ಹನ್ಸ್ Read More »

ರಾಷ್ಟ್ರೀಯ ನ್ಯೂಸ್
Scroll to Top