nava dehali

ಶರಾವತಿ ಜಲವಿದ್ಯುತ್‌ ಯೋಜನೆ– ಸಂಸತ್‌ ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ

(ನ್ಯೂಸ್ ಕಡಬ) newskadaba.com  ಡಿ. 11. ಶರಾವತಿ ಜಲವಿದ್ಯುತ್‌ ಯೋಜನೆ ಸಂತ್ರಸ್ತರ ವಿಚಾರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿ ಗಮನ ಸೆಳೆದರು. 1958-64 ರ ನಡುವೆ ಶರಾವತಿ ಯೋಜನೆ ಆಗುತ್ತದೆ. 4 ರಿಂದ 5 ಸಾವಿರ ರೈತರ ಕುಟುಂಬಗಳ ಕೃಷಿ ಭೂಮಿ ಈ ಯೋಜನೆಯಿಂದ ಮುಳುಗಡೆಯಾಗುತ್ತದೆ. ಇದುವರೆಗೂ ಸಂತ್ರಸ್ತ ರೈತರಿಗೆ ಕೃಷಿ ಭೂಮಿ ಒದಗಿಸಿಕೊಡುವ ಕೆಲಸವನ್ನು ಹಿಂದಿನ ಸರ್ಕಾರಗಳು ಮಾಡಿಲ್ಲ ಎಂದು ತಿಳಿಸಿದ್ದಾರೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಇದೂವರೆಗೂ ಆಗಿಲ್ಲ. ಅರಣ್ಯವನ್ನು ಡಿ ರಿಸರ್ವ್ […]

ಶರಾವತಿ ಜಲವಿದ್ಯುತ್‌ ಯೋಜನೆ– ಸಂಸತ್‌ ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27): ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ ದರ ಹೆಚ್ಚಿಸಿದೆ. ಈ ಹೆಚ್ಚಳವು ಕಾರ್ಮಿಕರಿಗೆ ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೇಂದ್ರ ಗೋಳದ ಸಂಸ್ಥೆಗಳಲ್ಲಿ ಕೃಷಿ ಸೇರಿದಂತೆ

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಕೇಂದ್ರ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಅಮಿತ್ ಶಾ, ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದರು. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಕೇಂದ್ರ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17.  ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯು ನ್ಯಾ. ನೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಸದ್ಯ ಸಿಬಿಐ ಇನ್ನೂ ಮೇಲ್ಮನವಿ ಅರ್ಜಿ ಸಲ್ಲಿಸಿಲ್ಲ. ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೆ. ಸರ್ಕಾರದಿಂದ ಸಿಬಿಐ ತನಿಖೆ ವಾಪಸ್ ಪಡೆದಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಹೈಕೋರ್ಟ್,

ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್

ಮಳೆಯ ಆರ್ಭಟದಿಂದಾಗಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14.  ರಾಷ್ಟ್ರ ರಾಜಧಾನಿ ದೆಹಲಿಯಿಂದ ಸುಮಾರು 250 ಕಿಮೀ ದೂರದಲ್ಲಿರುವ ಆಗ್ರಾದಲ್ಲಿ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಜ್ ಮಹಲ್‌ನಲ್ಲಿ ನೀರು ಸೋರಿಕೆಯಾಗಿದೆ. ಮುಖ್ಯ ಗುಮ್ಮಟದ ಮೇಲೆ ತೇವಾಂಶ ಗಮನಿಸಿದ ನಂತರ ಅಧಿಕಾರಿ ಗುಮ್ಮಟ ಬಿರುಕು ಬಿಟ್ಟಿರಬಹುದು ಎಂದು ಅಂದಾಜಿಸಿದ್ದರು. ಆದರೆ ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳಲಾಗಿದೆ. ದೇಶದಲ್ಲಿನ ಐತಿಹಾಸಿಕ ಸ್ಮಾರಕಗಳನ್ನು ನೋಡಿಕೊಳ್ಳುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸೋರಿಕೆ ವರದಿಯಾದ

ಮಳೆಯ ಆರ್ಭಟದಿಂದಾಗಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ Read More »

ರಾಷ್ಟ್ರೀಯ ನ್ಯೂಸ್

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎನ್‌ಐಎ ತಂಡ ಇಂದು ಪಂಜಾಬ್‌ನಲ್ಲಿ ಶೋಧ ಕಾರ್ಯ ನಡೆಸಿದೆ. ದಾಳಿ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್‌ನಲ್ಲಿ ಎಎನ್‌ಎ ಪ್ರಕರಣ ದಾಖಲು ಮಾಡಿಕೊಂಡಿತ್ತು. ತನಿಖೆಯ ಅಂಗವಾಗಿ ಇಂದು ಪಂಜಾಬ್‌ನಲ್ಲಿ ಎನ್‌ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ ಮಾರ್ಚ್ 23ರಂದು ಕೆನಡಾದ ಒಟ್ಟಾವಾದಲ್ಲಿ ಭಾರತದ ರಾಯಭಾರ ಕಚೇರಿ ಹೊರಗಡೆ ಖಾಲಿಸ್ತಾನ

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 11.  ಪಾಕಿಸ್ತಾನದಲ್ಲಿ ಇಂದು 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 12:58ರ ವೇಳೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಡಿಜಿ ಖಾನ್‌(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿದ್ದು, ದೆಹಲಿ, ನೋಯ್ಡಾ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ Read More »

ರಾಷ್ಟ್ರೀಯ ನ್ಯೂಸ್

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ‘ಕಮಲ’ ಪಕ್ಷದ ಚಿಹ್ನೆಯಾಗಿ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಪಿಬಿ ವರಾಳೆ ಅವರ ಪೀಠವು ಈ ಅರ್ಜಿಯನ್ನು ಪ್ರಚಾರ ಪಡೆಯುವ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿದೆ. ʼಕಮಲʼ ಹೂವು ಭಾರತದ “ರಾಷ್ಟ್ರೀಯ ಹೂವು” ಆಗಿರುವುದರಿಂದ ಅದನ್ನು ಯಾವುದೇ ರಾಜಕೀಯ ಪಕ್ಷಕ್ಕೆ ನೀಡಲಾಗುವುದಿಲ್ಲ ಮತ್ತು ಅಂತಹ ಹಂಚಿಕೆ ರಾಷ್ಟ್ರೀಯ ಸಮಗ್ರತೆಗೆ ಅವಮಾನ

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

2027ರೊಳಗೆ 11 ಕೋಟಿ ರೈತರಿಗೆ ‘ಡಿಜಿಟಲ್‌ ಐಡಿ’ ಕಾರ್ಡ್ ಸೃಷ್ಟಿಸುವ ಗುರಿ ಹೊಂದಿದ ಸರ್ಕಾರ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 5. ರೈತ ಸಮುದಾಯವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2027ರೊಳಗೆ 11 ಕೋಟಿ ರೈತರಿಗೆ ‘ಡಿಜಿಟಲ್‌ ಐಡಿ’ ಕಾರ್ಡ್ ಸೃಷ್ಟಿಸುವ ಗುರಿ ಹೊಂದಿದೆ. ಇದು ಆಧಾರ್ ಕಾರ್ಡ್‌ನಂತೆಯೇ ಇರುತ್ತದೆ. ರೈತರಿಗೆ ಪ್ರಮುಖ ಸೇವೆಗಳು ಮತ್ತು ಯೋಜನೆಗಳನ್ನು ತಲುಪಿಸುವ ರೈತ ಕೇಂದ್ರಿತ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ)ದಂತೆ ರಚಿಸಿರುವ ಅಗ್ರಿಸ್ಟಾಕ್ ಉಪಕ್ರಮದ ಭಾಗವಾಗಿರುವುದು ಇದರ ಗುರಿಯಾಗಿದೆ. ಆಧಾರ್ ಕಾರ್ಡ್‌ನಂತೆಯೇ ರೈತರಿಗೆ ‘ರೈತ ಗುರುತಿನ ಚೀಟಿ ಪರಿಚಯಿಸುವುದು ಅಗ್ರಿಸ್ಟ್ಯಾಕ್‌ನ ಪ್ರಮುಖ ವೈಶಿಷ್ಟ್ಯವಾಗಿದೆ. 2024-25ರ

2027ರೊಳಗೆ 11 ಕೋಟಿ ರೈತರಿಗೆ ‘ಡಿಜಿಟಲ್‌ ಐಡಿ’ ಕಾರ್ಡ್ ಸೃಷ್ಟಿಸುವ ಗುರಿ ಹೊಂದಿದ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

‘ಕೊಲಂಬೊ ಸೆಕ್ಯುರಿಟಿ ಕಾನ್ಕ್ಲೇವ್’ ಒಪ್ಪಂದ ಶ್ರೀಲಂಕಾ ಮತ್ತು ಭಾರತದ ಜೊತೆ ಕೈಜೋಡಿಸಿದ ಮಾಲ್ಡೀವ್ಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02.  ಹಿಂದೂ ಮಹಾಸಾಗರ ವಲಯದಲ್ಲಿನ ಬೆದರಿಕೆಗಳನ್ನು ಎದುರಿಸಲು ಮೊಹಮ್ಮದ್ ಮುಯಿಝು ನೇತೃತ್ವದ ಮಾಲ್ಡೀವ್ಸ್ ಪ್ರಾದೇಶಿಕ ಕಡಲ ಭದ್ರತಾ ವಾಸ್ತುಶಿಲ್ಪಕ್ಕಾಗಿ ಮಾರಿಷಸ್, ಶ್ರೀಲಂಕಾ ಮತ್ತು ಭಾರತದೊಂದಿಗೆ ಕೈಜೋಡಿಸಿದೆ. ಕೊಲಂಬೊ ಸೆಕ್ಯುರಿಟಿ ಕಾನ್ಕ್ಲೇವ್ (ಸಿಎಸ್‌ಸಿ) ಮತ್ತು ತಿಳುವಳಿಕೆ ಪತ್ರ (ಎಂಒಯು) ಕ್ಕೆ ಎನ್‌ಎಸ್‌ಎ, ಶ್ರೀಲಂಕಾ ಅಧ್ಯಕ್ಷ ಸಾಗಲಾ ರತ್ನಾಯಕ, ಮಾಲ್ಡೀವ್ಸ್ ನ ಎನ್‌ಎಸ್‌ಎ ಇಬ್ರಾಹಿಂ ಲತೀಫ್, ಶ್ರೀಲಂಕಾದ ಮಾರಿಷಸ್‌ನ ಹೈ ಕಮಿಷನರ್ ಹೇಮಂಡೋಯಲ್ ದಿಲ್ಲಿಮ್ ಮತ್ತು ಅಜಿತ್ ದೋವಲ್ ಸಹಿ ಹಾಕಿದ್ದಾರೆ. ಮಾದಕವಸ್ತು

‘ಕೊಲಂಬೊ ಸೆಕ್ಯುರಿಟಿ ಕಾನ್ಕ್ಲೇವ್’ ಒಪ್ಪಂದ ಶ್ರೀಲಂಕಾ ಮತ್ತು ಭಾರತದ ಜೊತೆ ಕೈಜೋಡಿಸಿದ ಮಾಲ್ಡೀವ್ಸ್ Read More »

ರಾಷ್ಟ್ರೀಯ ನ್ಯೂಸ್
Scroll to Top