navadehali

ವಕ್ಫ್‌ ಮಸೂದೆ- ತೀವ್ರ ವಿರೋಧಕ್ಕೆ INDI ಬಣ ಸಜ್ಜು

(ನ್ಯೂಸ್ ಕಡಬ) newskadaba.com , ಏ.02: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿವಾದಿತ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಿದ್ದು, ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ತೀವ್ರ ವಾಕ್ಸಮರ ನಡೆಯುವ ಸಾಧ್ಯತೆಯಿದೆ. ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯ ಲೋಕಸಭೆ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಈ ಮಸೂದೆ ಕುರಿತು ಚರ್ಚಿಸಲು ಎಂಟು ಗಂಟೆಗಳ ಸಮಯಾವಕಾಶವನ್ನು ಮೀಸಲಿಟ್ಟಿದೆ. ಬಿಎಸಿ ಸಭೆ ನಡೆಯುತ್ತಿರುವ ಸಮಯದಲ್ಲಿಯೂ ವಿಪಕ್ಷಗಳು ಸಭಾತ್ಯಾಗ ಮಾಡಿದ್ದು, ಸರ್ಕಾರ ತಮ್ಮ ಧ್ವನಿಯನ್ನು ಹತ್ತಿಕ್ಕಲು ಹೊರಟಿದೆ […]

ವಕ್ಫ್‌ ಮಸೂದೆ- ತೀವ್ರ ವಿರೋಧಕ್ಕೆ INDI ಬಣ ಸಜ್ಜು Read More »

ಬ್ರೇಕಿಂಗ್ ನ್ಯೂಸ್

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಕಳೆದ 2019 ರಲ್ಲಿ ಈ ದಿನ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರಕ್ಕಾಗಿ ಅವರ ಅಚಲ ಸಮರ್ಪಣೆಯನ್ನು ಶ್ಲಾಘಿಸಿದರು. 2019 ರಲ್ಲಿ ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ವೀರರಿಗೆ ನಮನಗಳು. ಮುಂಬರುವ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರ ಅಚಲವಾದ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಎಕ್ಸ್ ನಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್: ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು; 1 ಲಕ್ಷ ಕೋಟಿ ರು ಮೀಸಲು

(ನ್ಯೂಸ್ ಕಡಬ) newskadaba.com, ಫೆ.01 : ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ 1 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು. ಇದು ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು ನೀಡಲು ವಿನಿಯೋಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಯುವಜನತೆ, ದಲಿತರು, ಅನ್ನದಾತರು ಮತ್ತು ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದೆ ಎಂದ ವಿತ್ತ ಸಚಿವೆ ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್‌ನಲ್ಲಿ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಇಂಧನಗಳಿಗೆ ಒತ್ತು ನೀಡಲಾಗಿದೆ ಎಂದಿದ್ದಾರೆ.

ಕೇಂದ್ರ ಬಜೆಟ್: ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು; 1 ಲಕ್ಷ ಕೋಟಿ ರು ಮೀಸಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಲಿಂಡರ್‌ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com, ಫೆ.01 ನವದೆಹಲಿ: ಕೇಂದ್ರ ಬಜೆಟ್‌ಗೂ ಮುನ್ನವೇ ಸರ್ಕಾರ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ ಮಾಡಿದೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಕೊಂಚ ನೆಮ್ಮದಿ ದೊರೆಕಿದಂತಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 7ರೂಪಾಯಿಗಳಷ್ಟು ಇಳಿಸಿವೆ. . ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗೆ ಅನ್ವಯಿಸುತ್ತವೆ. ಹೊಸ ಪರಿಷ್ಕರಣೆಯಲ್ಲಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 7

ಸಿಲಿಂಡರ್‌ ಬೆಲೆ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಕನಿಷ್ಠ ಮಟ್ಟಕ್ಕೆ ಇಳಿದ ಕಡು ಬಡತನ..!

(ನ್ಯೂಸ್ ಕಡಬ) newskadaba.com ಜ.03  ನವದೆಹಲಿ: ದೇಶದಲ್ಲಿ ಕಡು ಬಡತನ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಸಂಶೋಧನಾ ಅಧ್ಯಯನದ ಪ್ರಕಾರ 2024 ರಲ್ಲಿ ದೇಶದಲ್ಲಿ ಬಡತನದ ಪ್ರಮಾಣ ಶೇ. 5 ಕ್ಕಿಂತ ಕಡಿಮೆಯಾಗಿದೆ. ದೇಶದಲ್ಲಿ ಕಡು ಬಡತನ ಪ್ರಮಾಣ ಕನಿಷ್ಠ ಮಟ್ಟಕ್ಕೆ ಇಳಿದಿರುವುದಾಗಿ ಅಧ್ಯಯನದಲ್ಲಿ ಹೇಳಲಾಗಿದೆ. ಒಟ್ಟಾರೇ, ಭಾರತದಲ್ಲಿ ಕಡು ಬಡತನ ಅತ್ಯಂಕ ಕನಿಷ್ಠ ಮಟ್ಟದಲ್ಲಿರುವುದರೊಂದಿಗೆ ಬಡತನ ಪ್ರಮಾಣ ಈಗ ಶೇ. 4 ರಿಂದ ಶೇ. 4.5 ರಷ್ಟಿದೆ. ಇತ್ತೀಚಿನ ವರ್ಷಗಳಲ್ಲಿ

ದೇಶದಲ್ಲಿ ಕನಿಷ್ಠ ಮಟ್ಟಕ್ಕೆ ಇಳಿದ ಕಡು ಬಡತನ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿಯಲ್ಲಿ ಪ್ರತಿಕೂಲ ಹವಾಮಾನ; 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ

(ನ್ಯೂಸ್ ಕಡಬ) newskadaba.com ಜ.03  ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಇಂದು (ಜ .3) ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾದ ಮಂಜಿನಿಂದಾಗಿ ಕಡಿಮೆ ಗೋಚರತೆ ಕಂಡುಬಂದಿದೆ. ಪರಿಣಾಮ 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದ್ದು, ಇಂಡಿಗೋ, ಸ್ಪೈಸ್ ಜೆಟ್ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ CAT III ತರಬೇತಿ ಪಡೆದ ಪೈಲಟ್‌ಗಳ ವಿಮಾನಗಳ ಲ್ಯಾಂಡಿಂಗ್ ಮುಂದುವರಿಯಲಿದೆ.

ದಿಲ್ಲಿಯಲ್ಲಿ ಪ್ರತಿಕೂಲ ಹವಾಮಾನ; 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ Read More »

ಬ್ರೇಕಿಂಗ್ ನ್ಯೂಸ್

ಮಗಳ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಾಮುಕ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತ್ನಿ..!

(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: ಮಗಳ ಮೇಲೆ ಬಲಾತ್ಕಾರ ಮಾಡಲು ಯತ್ನಿಸಿದ ಕಾಮುಕ ಪತಿಯನ್ನು ಕಲ್ಲಿನಿಂದ ಹಲ್ಲೆ ಮಾಡಿ ಕೊಂದ ಪತ್ನಿ ನಂತರ ಶವವನ್ನು ಕತ್ತರಿಸಿ ಪಕ್ಕದ ಜಮೀನಿಗೆ ಎಸೆದ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮ್ರಾಣಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶ್ರೀಮಂತ ಇಟ್ನಾಳೆ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸಾವಿತ್ರಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿದ ನಂತರ, ಶವ ಮನೆಯಲ್ಲಿ ಇದ್ದರೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳಬಹುದೆಂದು ಪತ್ನಿ ಹೆದರಿದ್ದಾಳೆ. ಶವವನ್ನು ಹೊರಗೆ

ಮಗಳ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಾಮುಕ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತ್ನಿ..! Read More »

ಕರ್ನಾಟಕ

ಮಕ್ಕಳಿಗೆ ‘ನೋ-ಡಿಟೆನ್ಷನ್’ ನೀತಿ ರದ್ದು: ತಜ್ಞರ ವಿರೋಧ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ಕೇಂದ್ರ ಸರ್ಕಾರವು 5 ಮತ್ತು 8 ನೇ ತರಗತಿಗಳಿಗೆ ಬಂಧನವಿಲ್ಲ (No detention)’ ನೀತಿಯನ್ನು ರದ್ದುಗೊಳಿಸುವ ಇತ್ತೀಚಿನ ನಿರ್ಧಾರವನ್ನು ಶಿಕ್ಷಣತಜ್ಞರು ಬಲವಾಗಿ ವಿರೋಧಿಸಿದ್ದಾರೆ, ಇದು ಹಕ್ಕು ಆಧಾರಿತ ಕಾನೂನುಗಳನ್ನು ದುರ್ಬಲಗೊಳಿಸುತ್ತದೆ ಎಂದು ವಾದಿಸಿದ್ದಾರೆ. ತಿದ್ದುಪಡಿಯು ಮಕ್ಕಳು ಹೆಚ್ಚಾಗಿ ಶಾಲೆಯಿಂದ ಹೊರಗುಳಿಯಲು ಕಾರಣವಾಗಬಹುದು ಎಂದಿದ್ದಾರೆ. ಪರಿಷ್ಕೃತ ವ್ಯವಸ್ಥೆಯಡಿಯಲ್ಲಿ, ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎರಡು ತಿಂಗಳೊಳಗೆ ಮರು ಪರೀಕ್ಷೆಯನ್ನು ನೀಡಲಾಗುತ್ತದೆ, ಆದರೆ ಮತ್ತೆ ಅನುತ್ತೀರ್ಣರಾದವರನ್ನು ಅದೇ ತರಗತಿಯಲ್ಲಿ ಮುಂದುವರಿಸಲಾಗುತ್ತದೆ. ತಜ್ಞರು ಈ ಪರಿಕಲ್ಪನೆಯನ್ನು ‘ಸಂಪ್ರದಾಯವಾದಿ

ಮಕ್ಕಳಿಗೆ ‘ನೋ-ಡಿಟೆನ್ಷನ್’ ನೀತಿ ರದ್ದು: ತಜ್ಞರ ವಿರೋಧ Read More »

ರಾಷ್ಟ್ರೀಯ ನ್ಯೂಸ್

ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ

(ನ್ಯೂಸ್ ಕಡಬ) newskadaba.com ಜ.01 ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ

ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ’ ಆಯೋಜನೆ’ – ಪ್ರಧಾನಿ ಮೋದಿ

(ನ್ಯೂಸ್ ಕಡಬ)com ಡಿ.30: ಭಾರತವು ಮುಂದಿನ ವರ್ಷ ಫೆಬ್ರವರಿಯಲ್ಲಿ ಮೊದಲ ಬಾರಿಗೆ ವರ್ಲ್ಡ್ ಆಡಿಯೊ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆಯನ್ನು ಆಯೋಜಿಸಲಿದೆ. ಇದು ತನ್ನ ಸೃಜನಶೀಲ ಪ್ರತಿಭೆಗಳಿಗೆ ಜಾಗತಿಕ ವೇದಿಕೆಯಾಗಿದೆ, ಸಹಯೋಗಗಳನ್ನು ಉತ್ತೇಜಿಸುತ್ತದೆ ಮತ್ತು ವಿಶ್ವದರ್ಜೆಯ ವಿಷಯ ರಚನೆಯ ಕೇಂದ್ರವಾಗಿ ದೇಶದ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ. ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಭಾಷಣದಲ್ಲಿ ವೇವ್ಸ್ ಶೃಂಗಸಭೆಯ ಕುರಿತು ಮಾತನಾಡಿದರು. “ಈ ಶೃಂಗಸಭೆಯು ಭಾರತವನ್ನು ಜಾಗತಿಕ ವಿಷಯ ರಚನೆಯ ಕೇಂದ್ರವನ್ನಾಗಿ

‘ಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ’ ಆಯೋಜನೆ’ – ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top