navadehali

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: ರೂ. 50,571 ಕೋಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 03 ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ […]

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: ರೂ. 50,571 ಕೋಟಿ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೋದಿ ಸರ್ಕಾರದ ಕೆಲಸಕಾರ್ಯಗಳನ್ನು ಶ್ಲಾಘಿಸಿದ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್

(ನ್ಯೂಸ್ ಕಡಬ) newskadaba.com ನ. 29.ನವದೆಹಲಿ:  ಅಮೆರಿಕ ಮೂಲದ ಹಿರಿಯ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಆರ್ಥಿಕ ಪಥದ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ, ರೋಜರ್ಸ್ ಕಳೆದ ದಶಕದಲ್ಲಿ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ್ದರು. ಹಲವು ದಶಕಗಳ ಕಾಲ ಭಾರತದಲ್ಲಿರುವ ಸರ್ಕಾರಗಳು ಸಾಕಷ್ಟು ಒಳ್ಳೆಯ ವಿಚಾರಗಳನ್ನು ಮಾತನಾಡಿವೆ. ಆದರೆ, ಕಾರ್ಯರೂಪಕ್ಕೆ ಬರಲೇ ಇಲ್ಲ. ಈಗಿರುವ ಸರ್ಕಾರ ಬಂದ ಬಳಿಕ ಸಾಕಷ್ಟು ಬದಲಾವಣೆ ಆಗಿರುವುದು ಗಮನಕ್ಕೆ ಬಂದಿದೆ’ ಎಂದು ಜಿಮ್ ರೋಜರ್ಸ್

ಮೋದಿ ಸರ್ಕಾರದ ಕೆಲಸಕಾರ್ಯಗಳನ್ನು ಶ್ಲಾಘಿಸಿದ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ Read More »

ರಾಷ್ಟ್ರೀಯ ನ್ಯೂಸ್

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28.  ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸಂಸತ್ತಿನಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಹುಲ್‌ ಗಾಂಧಿ  ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್‌ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್!

(ನ್ಯೂಸ್ ಕಡಬ)newskadaba.com  ನವದೆಹಲಿ, ನ.25:  ದೇಶದ ಸಂವಿಧಾನದಲ್ಲಿ ತಿದ್ದುಪಡಿ ಮಾಡಿ ಸೇರಿಸಲಾಗಿದ್ದ ಸಮಾಜವಾದಿ ಹಾಗೂ ಜಾತ್ಯತೀತ  ಪದಗಳನ್ನು ತೆಗೆದುಹಾಕುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಭಾರತೀಯ ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನುಸೇರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಬ್ಯಾಚ್‌ಅನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿ ವಜಾ ಮಾಡುವ ತೀರ್ಮಾನ ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನದ ಪೀಠಿಕೆಗೂ ವಿಸ್ತರಿಸುತ್ತದೆ

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್! Read More »

ರಾಷ್ಟ್ರೀಯ ನ್ಯೂಸ್

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಪುನಃ ಉತ್ಪಾದಿಸಬಹುದಾದ ಪರಿಸರಕ್ಕೆ ಹಿತಕರವಾಗಿರುವ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್‌ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ. ಇದು ಮೋದಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದ್ದು, ಡಿಸೆಂಬರ್‌ ತಿಂಗಳಲ್ಲಿ ಹರ್ಯಾಣದ ಜಿಂದ್‌ ಮತ್ತು ಸೋನಿಪತ್‌ ನಡುವಿನ 90 ಕಿ.ಮೀ. ಮಾರ್ಗದಲ್ಲಿ ಜಲಜನಕದಿಂದ ಸಂಚರಿಸುವ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.ಈ ಯೋಜನೆಯು ಯಶಸ್ವಿಗೊಂಡಲ್ಲಿ ಮುಂದಿನ ವರ್ಷ ಒಟ್ಟು 35 ಹೈಡ್ರೋಜನ್‌ ರೈಲುಗಳನ್ನು ಓಡಿಸಲು

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಸಿ.ಎಂ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.

‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಸಿ.ಎಂ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ

(ನ್ಯೂಸ್ ಕಡಬ) newskadaba.com  ನ. 19 ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ಹೀಗಾಗಿ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, ‘ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ’ ಎಂದು ತಿಳಿಸಿದ್ದಾರೆ.

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ Read More »

ರಾಷ್ಟ್ರೀಯ ನ್ಯೂಸ್

ಶರವೇಗದಲ್ಲಿದೆ ಭಾರತದ ಪ್ರಗತಿ

(ನ್ಯೂಸ್ ಕಡಬ) newskadaba.com  ನ. 19. ನವದೆಹಲಿ: ಭಾರತವು ಜಿ 7 ಗುಂಪಿನ 19 ದೇಶಗಳ ಪೈಕಿಯಲ್ಲಿ 2024ನೇ ಸಾಲಿನಲ್ಲಿ ಅತಿ ವೇಗದಲ್ಲಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಬ್ರೆಝಿಲ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ‘ಜಿ 20’ ಶೃಂಗಸಭೆಯ ನೇಪಥ್ಯದಲ್ಲಿ ಬಿಡುಗಡೆ ಮಾಡಲಾದ ಅಂಕಿ-ಅಂಶಗಳಲ್ಲಿ ಭಾರತದ ಸಾಧನೆ ಗಮನ ಸೆಳೆದಿದೆ. ”2024ನೇ ಸಾಲಿಗೆ ಭಾರತವು ವಾರ್ಷಿಕ ಶೇ. 7ರಷ್ಟು ಜಿಡಿಪಿ ಪ್ರಗತಿಯೊಂದಿಗೆ ಮುಂಚೂಣಿ ಸ್ಥಾನ ಪಡೆದಿದೆ. ಈ ಸಾಧನೆಯು ಭಾರತದ ಆರ್ಥಿಕತೆಯ ಸದೃಢತೆಯನ್ನು ಒತ್ತಿ ಹೇಳುತ್ತದೆ. ಜಾಗತಿಕ

ಶರವೇಗದಲ್ಲಿದೆ ಭಾರತದ ಪ್ರಗತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 09.ಬಂಟ್ವಾಳ: ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ: ಸುಪ್ರೀಂ ಕೋರ್ಟ್ Read More »

ಕರ್ನಾಟಕ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರೂ ಶಿಕ್ಷಣ ಸಾಲ..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07. ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 7.5 ಲಕ್ಷ ರೂಪಾಯಿ ಯಿಂದ 10 ಲಕ್ಷ ರೂ.ವರೆಗೆ ಖಾತರಿರಹಿತ ಸಾಲದ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ. ಈ ಯೋಜನೆಗಾಗಿ 3,600 ಕೋಟಿ ನಿಧಿಯನ್ನು ಮೀಸಲಿಡಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌, ‘ಆರ್ಥಿಕ ಸಮಸ್ಯೆಗಳಿಂದಾಗಿ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರೂ ಶಿಕ್ಷಣ ಸಾಲ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top