navadehali

ಆಯುಷ್ಮಾನ್ ಭಾರತ್ ಆರೋಗ್ಯ ರಕ್ಷಣೆ ಯೋಜನೆ: ಪ್ರಧಾನಿ ಮೋದಿಯಿಂದ ಇಂದು ಚಾಲನೆ

(ನ್ಯೂಸ್ ಕಡಬ)newskadaba.com, ಅ. 29 ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು  ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ನೀಡುವ ಸರ್ಕಾರದ ಯೋಜನೆಯನ್ನು ಇಂದು ಉದ್ಘಾಟಿಸಲಿದ್ದಾರೆ. ವಾಡಿಕೆಯ ಪ್ರತಿರಕ್ಷಣೆಗಳ ವಿದ್ಯುನ್ಮಾನ ನೋಂದಾವಣೆಯನ್ನು ನಿರ್ವಹಿಸಲು ಅಭಿವೃದ್ಧಿಪಡಿಸಿದ U-WIN ಪೋರ್ಟಲ್, ಪ್ರಸ್ತುತ ಪ್ರಾಯೋಗಿಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದನ್ನು ಸಹ ಇಂದು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ. ಇವೆರಡನ್ನು ಹೊರತುಪಡಿಸಿ, ಇನ್ನೂ ಕೆಲವು ಯೋಜನೆಗಳನ್ನು ಪ್ರಧಾನ […]

ಆಯುಷ್ಮಾನ್ ಭಾರತ್ ಆರೋಗ್ಯ ರಕ್ಷಣೆ ಯೋಜನೆ: ಪ್ರಧಾನಿ ಮೋದಿಯಿಂದ ಇಂದು ಚಾಲನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

71 ಬಗೆಯ ಔಷಧದ ಗುಣಮಟ್ಟ ಕಳಪೆ: ಸರ್ಕಾರ ವರದಿ

(ನ್ಯೂಸ್ ಕಡಬ) newskadaba.com ಅ.26,ನವದೆಹಲಿ: ಕಳೆದ ಸೆಪ್ಟೆಂಬರ್ ನಲ್ಲಿ ದೇಶದೆಲ್ಲೆಡೆ ನಡೆಸಲಾದ ವಿವಿಧ ಕಂಪನಿಗಳ ಅನೇಕ ಔಷಧಿಗಳ ಮಾದರಿ ಪರೀಕ್ಷೆ ವೇಳೆ 71 ಮಾದರಿಯ ಔಷಧಗಳು ಕಳಪೆ ಗುಣಮಟ್ಟ ಹೊಂದಿರುವುದು ಕಂಡುಬಂದಿದೆ ಎಂದು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಹೇಳಿದೆ. ಹೀಗೆ ಕಳಪೆ ಗುಣಮಟ್ಟ ಹೊಂದಿದ್ದ ಔಷಧಿಗಳ ಪಟ್ಟಿಯಲ್ಲಿ ಕೆಮ್ಮಿನ ಸಿರಪ್, ಕಣ್ಣಿನ ಡ್ರಾಪ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ3 ಮಾತ್ರೆ, ಸೋಡಿಯಂ ಮಾತ್ರೆ ಗಳು, ಇಂಜೆಕ್ಷನ್ ಸೇರಿವೆ ಎಂದು ಸಂಸ್ಥೆ ಹೇಳಿದೆ. ಈ ಸಾಲಿನಲ್ಲಿ

71 ಬಗೆಯ ಔಷಧದ ಗುಣಮಟ್ಟ ಕಳಪೆ: ಸರ್ಕಾರ ವರದಿ Read More »

ಆರೋಗ್ಯ ಮಾಹಿತಿ

ವಯಸ್ಸು ಧೃಡೀಕರಣಕ್ಕೆ ಆಧಾರ್ ಸೂಕ್ತ ದಾಖಲೆಯಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಅ.25, ನವದೆಹಲಿ: ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾರ್‌ ಕಾರ್ಡ್‌ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್‌ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಸ್ತೆ ಅಪಘಾತದ ವೇಳೆ ಮೃತಪಟ್ಟವನಿಗೆ ಪರಿಹಾರ ಒದಗಿಸುವ ಸಲುವಾಗಿ ಅವನ ವಯಸ್ಸು ನಿರ್ಧರಿಸಲು ಆಧಾರ್‌ ಕಾರ್ಡನ್ನು ಆಧಾರವಾಗಿಟ್ಟುಕೊಂಡ ಪಂಜಾಬ್‌ ಹಾಗೂ ಹರ್ಯಾಣದ ಹೈ ಕೊರ್ಟ್‌ ತೀರ್ಪನ್ನು ರದ್ದುಗೊಳಿಸಿದೆ. ‘ಮೃತನ ವಯಸ್ಸನ್ನು ಬಾಲಾಪರಾಧಿ ನ್ಯಾಯ ಕಾಯ್ದೆ, 2015ರ ಸೆಕ್ಷನ್‌ 94ರ ಪ್ರಕಾರ ಆತನ ಶಾಲಾ ವರ್ಗಾವಣೆ ಪ್ರಮಾಣಪತ್ರದಲ್ಲಿ ನಮೂದಿಸಲಾಗಿರುವ

ವಯಸ್ಸು ಧೃಡೀಕರಣಕ್ಕೆ ಆಧಾರ್ ಸೂಕ್ತ ದಾಖಲೆಯಲ್ಲ: ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು, ರಾಹುಲ್ ಗಾಂಧಿ ಅವರು ಮಂಗಳವಾರ ಈ ಕ್ಷೇತ್ರಕ್ಕೆ ತಮ್ಮ ಸಹೋದರಿಗಿಂತಲೂ ಉತ್ತಮ ಪ್ರತಿನಿಧಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉಪಸ್ಥಿತರಿರಲಿದ್ದಾರೆ. “ವಯನಾಡಿನ ಜನರು

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ Read More »

ಬ್ರೇಕಿಂಗ್ ನ್ಯೂಸ್

ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ; ಸುಪ್ರೀಂ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಅ.18, ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಅವರ ಕೊಯಮತ್ತೂರ್‌ನ ಇಶಾ ಫೌಂಡೇಶನ್‌ನ ವಿರುದ್ಧ ಆರೋಪಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಆ‍ಶ್ರಮದಲ್ಲಿ ಅಕ್ರಮವಾಗಿ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಬಂಧನದಲ್ಲಿಟ್ಟಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ಕಾಮರಾಜ್ ಎಂಬವವರ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಅದನ್ನು ವಜಾಗೊಳಿಸಿದೆ. ಇನ್ನು ಇದಕ್ಕೂ ಮುನ್ನ ಇಶಾ ಫೌಂಡೇಶನ್‌ ವಿರುದ್ಧದ ಆರೋಪಗಳಿಗೆ ಪೂರಕವಾದ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ತಮಿಳುನಾಡು

ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ; ಸುಪ್ರೀಂ ಮಹತ್ವದ ತೀರ್ಪು Read More »

ಬ್ರೇಕಿಂಗ್ ನ್ಯೂಸ್

ಕೃಷಿಕರಿಗೆ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 17 ನವದೆಹಲಿ: ಕೇಂದ್ರ ಸರ್ಕಾರ, ರೈತರಿಗೆ ಬಂಪ‌ರ್ ಗಿಫ್ಟ್‌ ನೀಡಿದ್ದು, ಗೋಧಿ ಸೇರಿದಂತೆ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚು ಮಾಡಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಹಂಗಾಮಿಗೆ ಮಾಡಲಾದ ಈ ಏರಿಕೆ ನಂತರ ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು 150 ರು. ಹೆಚ್ಚಿಸಿದೆ. ಈ ಮೂಲಕ ಗೋಧಿ ಕ್ವಿಂಟಾಲ್‌ಗೆ 2275 ರೂ.ನಿಂದ 2425 ರೂ.ಗೆ

ಕೃಷಿಕರಿಗೆ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15.  ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್‌ ೨೬ಕ್ಕೆ ಕೊನೆಗೊಳ್ಳಿದ್ದು, ೮೧ ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್‌ ವಿಧಾನ ಸಭೆ 2025ರ

ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧ; ಮಾಲಿನ್ಯ ನಿಯಂತ್ರಣ ಸಮಿತಿ

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ದಿಲ್ಲಿಯ ಎನ್ಸಿಟಿ ಪ್ರಾಂತ್ಯದಲ್ಲಿ ಜನವರಿ 1, 2025ರವರೆಗೆ ಎಲ್ಲ ಬಗೆಯ ಪಟಾಕಿಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಿ ಸೋಮವಾರ ದಿಲ್ಲಿ ವಾಯು ನಿಯಂತ್ರಣ ಸಮಿತಿ ಆದೇಶಹೊರಡಿಸಿದೆ. ಪಟಾಕಿಗಳ ಆನ್ ಲೈನ್ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಅಲ್ಲದೆ ಎಲ್ಲ ಬಗೆಯ ಪಟಾಕಿ ಸಿಡಿಸುವುದನ್ನೂ ನಿಷೇಧಿಸಲಾಗಿದೆ. ಈ ಆದೇಶವನ್ನು ಜಾರಿಗೊಳಿಸುವಂತೆ ದಿಲ್ಲಿ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧ; ಮಾಲಿನ್ಯ ನಿಯಂತ್ರಣ ಸಮಿತಿ Read More »

ಬ್ರೇಕಿಂಗ್ ನ್ಯೂಸ್

ಪ್ರಲ್ಹಾದ ಜೋಶಿ: ಸೌರ ಶಕ್ತಿ ಹೊಸ ಯೋಜನೆಗೆ 500 ಕೋಟಿ ಮೀಸಲು

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ:  ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಯೋಜನೆಯಡಿ ಪುನರ್ ಉತ್ಪಾದಿಸುವ ಇಂಧನ ವಲಯಕ್ಕೆ 500 ಕೋಟಿ ರೂಪಾಯಿ ಮೀಸಲಿರಿಸಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪಿಎಂ ಸೂರ್ಯ ಘರ್ ಯೋಜನೆಯಡಿ ಹೊಸ ಯೋಜನೆಗಳ ಅನುಷ್ಠಾನ ಮತ್ತು ಘಟಕಕ್ಕಾಗಿ ₹500 ಕೋಟಿ ಇರಿಸಿ ಮೊನ್ನೆಯಷ್ಟೇ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದಿದ್ದಾರೆ. ಸ್ಕೀಮ್ ಕಾಂಪೊನೆಂಟ್ ‘ಇನ್ನೋವೇಟಿವ್ ಪ್ರಾಜೆಕ್ಟ್’ನಡಿ ರೂಫ್‌ಟಾಪ್ ಸೌರ ತಂತ್ರಜ್ಞಾನ, ವ್ಯವಹಾರ ಮಾದರಿಗಳು ಮತ್ತು ಏಕೀಕರಣ ತಂತ್ರಗಳಲ್ಲಿ ಪ್ರಗತಿಗೆ ಈ ಮೊತ್ತ

ಪ್ರಲ್ಹಾದ ಜೋಶಿ: ಸೌರ ಶಕ್ತಿ ಹೊಸ ಯೋಜನೆಗೆ 500 ಕೋಟಿ ಮೀಸಲು Read More »

ರಾಷ್ಟ್ರೀಯ ನ್ಯೂಸ್

50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ. ವಿಶ್ವದ ಅತಿದೊಡ್ಡ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್‌ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ.

50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top