navadehali

ಉದಯ್ ಭಾನು ಚಿಬ್ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ 23:  ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಉದಯ್ ಭಾನು ಚಿಬ್ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಲಾಗಿದೆ. ಉದಯ್ ಭಾನು ಚಿಬ್ ಅವರು ಭಾರತೀಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಬಿ.ವಿ. ಶ್ರೀನಿವಾಸ್ ಅವರು ಇದುವರೆಗೆಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅವರ ಕೊಡುಗೆಗಳನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ  ಕೆ ಸಿ ವೇಣುಗೋಪಾಲ್ ಅವರು […]

ಉದಯ್ ಭಾನು ಚಿಬ್ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.21. ದೇಶದಲ್ಲಿ ಹೊಸ ಆರ್ಥಿಕ ಕ್ರಾಂತಿಯನ್ನೇ ಬರೆದಿರುವ ಯುಪಿಐ ಪಾವತಿ ಇದೀಗ ಹೊಸದೊಂದು ದಾಖಲೆ ನಿರ್ಮಿಸಿದ್ದು, ವಿತ್ತೀಯ ವರ್ಷ 2023-24ನೇ ಸಾಲಿನಲ್ಲಿ ದೇಶದಲ್ಲಿ ಯುಪಿಐ ಪಾವತಿಗಳ ಪ್ರಮಾಣ ಬರೊಬ್ಬರಿ ಶೇ.138ರಷ್ಟು ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಕಳೆದ 5 ತಿಂಗಳುಗಳಲ್ಲಿ (ಏಪ್ರಿಲ್-ಆಗಸ್ಟ್ FY2024-25), ಒಟ್ಟು ವಹಿವಾಟಿನ ಮೌಲ್ಯವು ಪ್ರಭಾವಶಾಲಿ ರೂ 101 ಲಕ್ಷ ಕೋಟಿಗೆ ಏರಿದೆ. ಭಾರತದಲ್ಲಿ ಡಿಜಿಟಲ್ ಪಾವತಿಗಳು ಗಮನಾರ್ಹ ಬೆಳವಣಿಗೆಯನ್ನು ಕಂಡಿವೆ. ಒಟ್ಟು ಡಿಜಿಟಲ್ ಪಾವತಿ ವಹಿವಾಟುಗಳ ಸಂಖ್ಯೆ 2017-18ರ FY

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಅನೇಕರು ಇಂಜಿನಿಯರ್‌ಗಳು, ವೈದ್ಯರು ಮತ್ತು ಐಎಎಸ್ ಆಗಲು ಬಯಸುತ್ತಾರೆ, ಆದರೆ ತಸ್ಕೀನ್ ನಟಿಯಾಗಲು ಬಯಸಿದ್ದರು. ಆದರೆ, ನಟಿಯಾಗುವ ಕನಸು ಕಣ್ಣೆದುರೇ ಭಗ್ನವಾದುದನ್ನು ಕಂಡ ಆಕೆ ಯುಪಿಎಸ್‌ಸಿ ಓದಲು ನಿರ್ಧರಿಸಿದ್ದರು. ಇದು UPSC CSE 2022 ರಲ್ಲಿ 736 ನೇ ಶ್ರೇಯಾಂಕವನ್ನು ಪಡೆದ ತಸ್ಕೀನ್ ಖಾನ್ ಅವರ ಕಥೆಯಾಗಿದೆ. ತಸ್ಕಿನ್ ಖಾನ್ ಮೂಲತಃ ಉತ್ತರಾಖಂಡದ ಡೆಹ್ರಾಡೂನ್‌ನವರು. ಅವರ ಕುಟುಂಬದ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿತ್ತು. ಆದರೆ ಕಠಿಣ ಪರಿಶ್ರಮದಿಂದ 10

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ Read More »

ರಾಷ್ಟ್ರೀಯ ನ್ಯೂಸ್

2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದು ಭಾರತ ಇದೀಗ ಚಂದ್ರನ ಮೇಲೆ ಮಾನವನ್ನು ಕಳಿಸುವ ಸಾಹಸಕ್ಕೆ ಹೊರಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2040ರಲ್ಲಿ ಈ ಸಾಹಸ ನಡೆಸಲು, 2104 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ತಂತ್ರಜ್ಞಾನ

2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ತೇಜಸ್ ಯುದ್ಧ ವಿಮಾನಕ್ಕೆ ಪೈಲಟ್ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ಬುಧವಾರ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ ನಂ 18- ಫ್ಲೈ ಯಿಂಗ್ ಬುಲೆಟ್ಸ್ ಸ್ಕ್ವಾ ಡ್ರನ್ ಗೆ ಮೋಹನಾ ನಿಯೋಜನೆಗೊಂಡಿದ್ದಾರೆ. ರಾಜಸ್ಥಾನದಲ್ಲಿದ್ದ ನಂ3 ಫೈಟರ್ ಸ್ಕ್ವಾಡ್ರನ್ನಲ್ಲಿ ನಿಯೋಜನೆಗೊಂಡಿದ್ದ ಅವರು ಮಿಗ್-21 ಬೈಸಾನ್ ಯುದ್ಧ ವಿಮಾನದ ಹಾರಾಟ ನಡೆಸುತ್ತಿದ್ದರು. 2016ರಲ್ಲಿ ವಾಯುಪಡೆಗೆ ಮೊದಲ ಬಾರಿಗೆ ಯುದ್ಧವಿಮಾನಗಳ ಪೈಲಟ್ಗಳಾಗಿ ಮೂವರು ಮಹಿಳೆಯರು ಸೇರ್ಪಡೆಗೊಂಡರು

ತೇಜಸ್ ಯುದ್ಧ ವಿಮಾನಕ್ಕೆ ಪೈಲಟ್ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18.  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. 18 ವರ್ಷದೊಳಗಿನ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಪೋಷಕರು ಈ ಯೋಜನೆಯಡಿ ಅಕೌಂಟ್ ತೆರೆಯಬಹುದು. ವರ್ಷಕ್ಕೆ ಕನಿಷ್ಠ 1,000 ರೂ. ಹೂಡಿಕೆ ಅಗತ್ಯವಾಗಿದೆ. ಇತ್ತೀಚಿನ ಬಜೆಟ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು NPS ವಾತ್ಸಲ್ಯ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ಅದು ಇವತ್ತಿನಿಂದ ಜಾರಿಗೆ ಬರುತ್ತಿದೆ. ಮಕ್ಕಳ ಹೆಸರಿನಲ್ಲಿ ತೆರೆಯಬಹುದಾದ ಈ ಯೋಜನೆಯಿಂದ ನಾನಾ ರೀತಿಯ ಪ್ರಯೋಜನಗಳನ್ನು

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ Read More »

ರಾಷ್ಟ್ರೀಯ ನ್ಯೂಸ್

ರಫ್ತು ಕುಸಿತ: ಗರಿಷ್ಠ ಮಟ್ಟಕ್ಕೇರಿದ ವ್ಯಾಪಾರ ಕೊರತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ದೇಶದ ವ್ಯಾಪಾರ ಕೊರತೆ ಕಳೆದ ಆಗಸ್ಟ್ ತಿಂಗಳಲ್ಲಿ ಸರ್ವಕಾಲಿಕ ದಾಖಲೆ ಮಟ್ಟವನ್ನು ತಲುಪಿದೆ. ಚಿನ್ನದ ಆಮದು ದೊಡ್ಡ ಪ್ರಮಾಣದಲ್ಲಿ ಈ ತಿಂಗಳಿನಲ್ಲಿ ಆಗಿರುವ ಕಾರಣದಿಂದ ವ್ಯಾಪಾರ ಕೊರತೆ ಪ್ರಮಾಣ 64.4 ಶತಕೋಟಿ ಡಾಲರ್ ಗಳಿಗೆ ಏರಿದೆ. ಈ ಮಧ್ಯೆ ರಫ್ತು ಮೌಲ್ಯ ಶೇಕಡ 9.4ರಷ್ಟು ಕುಸಿದು 34.7 ಶತಕೋಟಿ ಡಾಲರ್ ಗೆ ಇಳಿದಿದೆ. ಚಿನ್ನದ ಆಮದು ಒಂದು ತಿಂಗಳ ಅವಧಿಯಲ್ಲಿ ದುಪ್ಪಟ್ಟು ಆಗಿದ್ದು, 10 ಶತಕೋಟಿ ಡಾಲರ್ ಮೌಲ್ಯದ

ರಫ್ತು ಕುಸಿತ: ಗರಿಷ್ಠ ಮಟ್ಟಕ್ಕೇರಿದ ವ್ಯಾಪಾರ ಕೊರತೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಚುನಾವಣೆ- ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಜಮ್ಮು-ಕಾಶ್ಮೀರದಲ್ಲಿ ದಶಕ ನಂತರ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಅಲ್ಲಿನ ನಾಗರಿಕರಿಗೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ವಿಶೇಷವಾಗಿ ಮನವಿ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತವು ಪ್ರಾರಂಭವಾಗುತ್ತಿದ್ದಂತೆ, ಇಂದು ಮತದಾನಕ್ಕೆ ಹೋಗುವ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಚುನಾವಣೆ- ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ Read More »

ರಾಷ್ಟ್ರೀಯ ನ್ಯೂಸ್

’ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ’- ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಸುಪ್ರೀಂಕೋರ್ಟ್ ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದೆ. ‘ಬುಲ್ಡೋಜರ್ ಕ್ರಮಗಳ” ವಿರುದ್ಧದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು ಆದೇಶವನ್ನು ನೀಡಿದೆ. ನ್ಯಾಯಾಧೀಶರಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು, ವಿವಿಧ ರಾಜ್ಯ ಸರ್ಕಾರಗಳು ವಿವಿಧ ರಾಜ್ಯ ಸರ್ಕಾರಗಳು ವಿವಿಧ ಪ್ರಕರಣಗಳಲ್ಲಿ ಆರೋಪಿಗಳ ಕಟ್ಟಡಗಳನ್ನು ಶಿಕ್ಷಾರ್ಹ ಕ್ರಮವಾಗಿ ನೆಲಸಮಗೊಳಿಸುತ್ತಿರುವ

’ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ’- ಸುಪ್ರೀಂ ಕೋರ್ಟ್ ಆದೇಶ Read More »

ರಾಷ್ಟ್ರೀಯ ನ್ಯೂಸ್
Scroll to Top