navadelli

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ

(ನ್ಯೂಸ್‌ ಕಡಬ) newskadaba.com ಆ. 20 ನವದೆಹಲಿ : ಕ್ರಿಮಿನಲ್ ಪ್ರಕರಣಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದರೆ ಅಥವಾ ಬಂಧಿಸಿದರೆ, ಅವರನ್ನು ಆ ಹುದ್ದೆಯಿಂದ ವಜಾಗೊಳಿಸಲು ಮಸೂದೆಯನ್ನು ಬುಧವಾರ(ಆ.20) ಲೋಕಸಭೆಯಲ್ಲಿ ಮಂಡನೆ ಮಾಡಲು ಕೇಂದ್ರ ಸರ್ಕಾರವು ಸಿದ್ಧತೆ ಮಾಡಿಕೊಂಡಿದೆ.ಇದೇ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್‍ಸಿ ಸಮುದಾಯದಲ್ಲಿ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು […]

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ

 (ನ್ಯೂಸ್‌ ಕಡಬ) newskadaba.com ಆ.14: ‘ಹರ್ ಘರ್ ತಿರಂಗ’ ಅಭಿಯಾನದ ಭಾಗವಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು, ಈ ಆಂದೋಲನವು ರಾಷ್ಟ್ರವನ್ನು ಏಕತೆಯಲ್ಲಿ ಬಂಧಿಸುತ್ತದೆ ಮತ್ತು ದೇಶಭಕ್ತಿಯ ಮನೋಭಾವವನ್ನು ಬಲಪಡಿಸುತ್ತದೆ ಎಂದು ಬಣ್ಣಿಸಿದರು. ಕಳೆದ ಮೂರು ವರ್ಷಗಳಲ್ಲಿ, ಈ ಅಭಿಯಾನವು ಸಾಮೂಹಿಕ ಆಂದೋಲನವಾಗಿ ರೂಪಾಂತರಗೊಂಡಿದೆ, ದೇಶಾದ್ಯಂತ ವಿವಿಧ ಹಂತಗಳ ನಾಗರಿಕರು ಆನ್‌ಲೈನ್ ಮತ್ತು ಆಫ್‌ಲೈನ್ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. “ಇಂದು, ಹರ್ ಘರ್ ತಿರಂಗ ಅಭಿಯಾನದ

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top