ಕ್ರಿಮಿನಲ್ ಕೇಸ್ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ
(ನ್ಯೂಸ್ ಕಡಬ) newskadaba.com ಆ. 20 ನವದೆಹಲಿ : ಕ್ರಿಮಿನಲ್ ಪ್ರಕರಣಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದರೆ ಅಥವಾ ಬಂಧಿಸಿದರೆ, ಅವರನ್ನು ಆ ಹುದ್ದೆಯಿಂದ ವಜಾಗೊಳಿಸಲು ಮಸೂದೆಯನ್ನು ಬುಧವಾರ(ಆ.20) ಲೋಕಸಭೆಯಲ್ಲಿ ಮಂಡನೆ ಮಾಡಲು ಕೇಂದ್ರ ಸರ್ಕಾರವು ಸಿದ್ಧತೆ ಮಾಡಿಕೊಂಡಿದೆ.ಇದೇ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್ಸಿ ಸಮುದಾಯದಲ್ಲಿ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು […]
ಕ್ರಿಮಿನಲ್ ಕೇಸ್ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

