ಮನೆಯಲ್ಲಿನ ವ್ಯವಸ್ಥೆಯನ್ನು ಸರಿ ಮಾಡಲಾಗದವನು ಸಮಾಜದ ನಾಯಕನಾಗಲು ಅನರ್ಹ►► ಪ್ರವೀಣ್ ಕುಮಾರ್ ಕೆಡೆಂಜಿ
(ನ್ಯೂಸ್ ಕಡಬ) newskadaba.com ಕಡಬ, ಆ.29, ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಾಯಕತ್ವ ಶಿಬಿರ ಕಾರ್ಯಕ್ರಮ ನಡೆಯಿತು. ಪುತ್ತೂರು ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿ ಶಿಬಿರವನ್ನು ಉದ್ಟಾಟಿಸಿ ಮಾತನಾಡಿ ಮನೆಯಲ್ಲಿನ ವ್ಯವಸ್ಥೆಯನ್ನು ಸರಿಮಾಡಲಾಗದವನು ಎಂದೂ ಸಮಾಜ ಸುಧಾರಣೆ ಮಾಡುವ ನಾಯಕನಾಗಲು ಅಸಾಧ್ಯ. ಪ್ರತಿಯೋಬ್ಬ ವ್ಯಕ್ತಿಯಲ್ಲಿ ನಾಯಕತ್ವದ ಗುಣ ಅಡಗಿದೆ. ಇದಕ್ಕೆ ಇಚ್ಚಾಶಕ್ತಿಯ ಜೊತೆಗೆ ವಿಶಾಲ ಮನೋದೃಷ್ಠಿ, ವಿಚಾರವನ್ನು ಗ್ರಹಿಸುವ ಶಕ್ತಿ, ತಾಳ್ಮೆ, ಆತ್ಮಸ್ಥೈರ್ಯ ಅತ್ಯಗತ್ಯ. […]
ಮನೆಯಲ್ಲಿನ ವ್ಯವಸ್ಥೆಯನ್ನು ಸರಿ ಮಾಡಲಾಗದವನು ಸಮಾಜದ ನಾಯಕನಾಗಲು ಅನರ್ಹ►► ಪ್ರವೀಣ್ ಕುಮಾರ್ ಕೆಡೆಂಜಿ Read More »
ಕರಾವಳಿ
