nda

ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ

(ನ್ಯೂಸ್‌ ಕಡಬ) newskadaba.com,  ನ.14:   ರಾಷ್ಟ್ರ ರಾಜಕಾರಣಕ್ಕೆ ಹೊಸ ದಿಕ್ಸೂಚಿ ಎಂದೇ ಹೇಳಲಾಗಿದ್ದ ಪ್ರತಿಷ್ಠಿತ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯನ್ನು ಹಿಂದಿಕ್ಕಿ ಎನ್‌ಡಿಎ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜ್ಯದ ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟ 190 ಸ್ಥಾನಗಳನ್ನು ಪಡೆದು ಈ ಬಾರಿ ಭಾರೀ ಜನಾದೇಶದೊಂದಿಗೆ ಅಧಿಕಾರ ಗದ್ದುಗೆ ಹಿಡಿದಿದೆ. ಎನ್‌ಡಿಎ ಅಬ್ಬರಕ್ಕೆ ಪ್ರತಿಪಕ್ಷಗಳು ಧೂಳಿಪಟವಾಗಿದ್ದು, ಅಧಿಕೃತ ವಿರೋಧ ಪಕ್ಷದ ಸ್ಥಾನಕ್ಕೆ ಬೇಕಾದ ಸ್ಥಾನಗಳನ್ನು ಪಡೆಯಲೂ ವಿಫಲವಾಗಿವೆ. […]

ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ Read More »

ಬ್ರೇಕಿಂಗ್ ನ್ಯೂಸ್

ಎನ್.ಡಿಎ ಸಭೆಗೆ ಆಹ್ವಾನಿಸಿದರೆ ಹೋಗುತ್ತೇನೆ..ಯುಪಿಎ ಸಭೆಗೆ ಹೋಗುವುದಿಲ್ಲ – ಹೆಚ್ಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಎನ್‌ಡಿಎ ಸಭೆಗೆ ಆಹ್ವಾನ ಬಂದರೆ ನಾನು ಭಾಗಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎನ್‌ಡಿಎ ಮತ್ತು ಯುಪಿಎ ಸಭೆಗೆ ಇನ್ನೂ ಆಹ್ವಾನ ಬಂದಿಲ್ಲ. ಒಂದುವೇಳೆ ಯುಪಿಎ ಸಭೆಗೆ ಆಹ್ವಾನ ಬಂದರೂ ಹೋಗಲ್ಲ. ಆದರೆ ಎನ್‌ಡಿಎ ಸಭೆಗೆ ಆಹ್ವಾನಿಸಿದರೆ ಹೋಗಿ ಚರ್ಚೆಮಾಡಿ  ಮಾತನಾಡುತ್ತೇನೆ ಎಂದಿದ್ದಾರೆ. ಇನ್ನು ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡರೆ ಕೇಂದ್ರ ಸಚಿವ ಸ್ಥಾನ ಅಥವಾ ವಿರೋಧ ಪಕ್ಷದ

ಎನ್.ಡಿಎ ಸಭೆಗೆ ಆಹ್ವಾನಿಸಿದರೆ ಹೋಗುತ್ತೇನೆ..ಯುಪಿಎ ಸಭೆಗೆ ಹೋಗುವುದಿಲ್ಲ – ಹೆಚ್ಡಿಕೆ Read More »

ಕರ್ನಾಟಕ
Scroll to Top