ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ನೀರುಪಾಲು- ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 24. ಪ್ರವಾಸಕ್ಕೆಂದು ಸ್ನೇಹಿತನೊಂದಿಗೆ ಕೊಲ್ಲೂರು ಜಲಪಾತಕ್ಕೆ ಆಗಮಿಸಿದ್ದ ಯುವಕನೋರ್ವ ಕಾಲು ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಕೊಲ್ಲೂರು ಸನೀಪದ ಅರಶಿನ ಗುಂಡಿ ಜಲಪಾತದಲ್ಲಿ ರವಿವಾರದಂದು ನಡೆದಿದೆ. ನೀರುಪಾಲಾದ ಯುವಕನನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್.ನಗರ ಸುಣ್ಣದಹಳ್ಳಿ ನಿವಾಸಿ ಶರತ್ ಕುಮಾರ್ (23) ಎಂದು ಗುರುತಿಸಲಾಗಿದೆ. ಶರತ್ ಆತನ ಸ್ನೇಹಿತ ಗುರುರಾಜ ಎಂಬಾತನೊಂದಿಗೆ ಭದ್ರಾವತಿಯಿಂದ ಕೊಲ್ಲೂರಿಗೆ ಆಗಮಿಸಿದ್ದರು. ಈ ವೇಳೆ ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ (ಫಾಲ್ಸ್) […]

ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ನೀರುಪಾಲು- ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್