neerupalu

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.03. ತಮ್ಮ ತೋಟದಲ್ಲಿನ ಕೆರೆಗೆ ಶಾಲಾ ಬಾಲಕನೋರ್ವ ಕಾಲು ಜಾರಿ ಮೃತಪಟ್ಟ ಘಟನೆ ಕೊಂಬಾರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಇಲ್ಲಿನ ಕೊಂಬಾರು ಗ್ರಾಮದ ಕೊಡೆಂಕೀರಿ ನಿವಾಸಿ ನಾಗೇಶ್ ಎಂಬವರ ಪುತ್ರ ರಕ್ಷಿತ್(8) ಮೃತಪಟ್ಟ ದುರ್ದೈವಿ. ತಮ್ಮ ಮಗನನ್ನು ಮನೆಯಲ್ಲಿ ಬಿಟ್ಟು ತಂದೆ ತಾಯಿ ಪೇಟೆ ಕಡೆ ಹೋಗಿದ್ದು, ಮನೆಗೆ ಹಿಂತಿರುಗಿ ಬಂದಾಗ ರಕ್ಷಿತ್ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಪಕ್ಕದಲ್ಲೆಲ್ಲಾ ಹುಡುಕಾಡಿದಾಗ ರಕ್ಷಿತ್ ನ ಮೃತದೇಹ ಕೆರೆಯಲ್ಲಿ ಕಂಡುಬಂದಿದೆ. ಸ್ಥಳಕ್ಕೆ ಕಡಬ […]

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು

(ನ್ಯೂಸ್ ಕಡಬ) newskadaba.com ಕಾರವಾರ,ಅ.03. ಸಮುದ್ರಕ್ಕೆ ಆಟವಾಡಲು ತೆರಳಿದ್ದ ಬಾಲಕರಿಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಂಜೆ ನೀರಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರು ಸಮುದ್ರದ ಅಲೆಗಳಿಗೆ ಸಿಳುಕಿ ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರು ಬಾಲಕರ ಸುಳಿವು ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು Read More »

ಕರಾವಳಿ

NCC ಕ್ಯಾಂಪ್‍ ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.25, NCC ಕ್ಯಾಂಪ್‍ಗೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಕನಕಪುರದ ರಾವಗೊಂಡ್ಲು ಬೆಟ್ಟದ ಹತ್ತಿರ ಭಾನುವಾರ ನಡೆದಿದೆ. ವಿಶ್ವಾಸ್ (17) ಸಾವನ್ನಪ್ಪಿರುವ ವಿದ್ಯಾರ್ಥಿ. ವಿಶ್ವಾಸ್ ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಭಾನುವಾರದಂದು ಕಾಲೇಜಿನಿಂದ 25 ವಿದ್ಯಾರ್ಥಿಗಳನ್ನ ಎನ್‍ಸಿಸಿ ಕ್ಯಾಂಪ್‍ಗೆ ಕನಕಪುರದ ರಾವಗೊಂಡ್ಲು ಬೆಟ್ಟಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ 10 ಅಡಿಯ ಕಲ್ಯಾಣಿಗೆ ಬಿದ್ದು ವಿಶ್ವಾಸ್ ಸಾವನ್ನಪ್ಪಿದ್ದಾನೆ. ಬೇರೆ ವಿದ್ಯಾರ್ಥಿಗಳು ಸೆಲ್ಫೀ ತೆಗೆದುಕೊಂಡ ಫೋಟೋಗಳಲ್ಲಿ ವಿಶ್ವಾಸ್ ಮುಳುಗುತ್ತಿರುವುದು ಕಾಣಿಸಿದರೂ ಯಾರೋಬ್ಬರು

NCC ಕ್ಯಾಂಪ್‍ ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲು Read More »

ಕರ್ನಾಟಕ

ಶಾಂತಿಮೊಗರು: ನೀರುಪಾಲಾದ ಸಹೋದರರು ► ಓರ್ವನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಇಲ್ಲಿಗೆ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕುಮಾರಧಾರಾ ನದಿಯಲ್ಲಿ ಮಂಗಳವಾರ ಸಂಜೆ ನೀರುಪಾಲಾದ ಯುವಕರಿಬ್ಬರ ಪೈಕಿ ಓರ್ವನ ಶವ ಬುಧವಾರ ಪತ್ತೆಯಾಗಿದೆ.  ಇನ್ನೊಂದು ಶವಕ್ಕಾಗಿ ಶೋಧ ಕಾರ್ಯ ಮುಂದುವರಿಸಿದೆ. ಕುಟ್ರುಪ್ಪಾಡಿ ಗ್ರಾಮದ ಅಲರ್ಮೆ ದಿ. ಚೆನ್ನಪ್ಪ ಪೂಜಾರಿಯವರ ಪುತ್ರರಾದ ಹರಿಪ್ರಸಾದ್(30) ಹಾಗೂ ಸತ್ಯಪ್ರಸಾದ್(25) ನೀರುಪಾಲಾದವರು. ಜೊತೆಗಿದ್ದ ಅವರ ಚಿಕ್ಕಪ್ಪನ ಮಗ ರೋಹಿತ್ ಬದುಕುಳಿದಿದ್ದಾರೆ. ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆ ಬಳಿ ಸ್ನಾನಕ್ಕೆಂದು ಮೂವರು ನದಿಗಿಳಿದಿದ್ದು ನೀರಿನ ಸೆಳತಕ್ಕೆ ಕೊಚ್ಚಿಹೋಗಿದ್ದಾರೆ. ಸ್ಥಳಿಯ ಈಜು ಪರಿಣತರು, ಅಗ್ನಿಶಾಮಕ

ಶಾಂತಿಮೊಗರು: ನೀರುಪಾಲಾದ ಸಹೋದರರು ► ಓರ್ವನ ಶವ ಪತ್ತೆ Read More »

ಕರಾವಳಿ
Scroll to Top