ಕಡಬ: ಮಿತಿಮೀರಿದ ಕಾಡಾನೆಗಳ ಉಪಟಳ ➤ ‘ಆಪರೇಷನ್ ಎಲಿಫೆಂಟ್’ ಪುನರಾರಂಭಿಸುವಂತೆ ನೀತಿ ತಂಡ ಆಗ್ರಹ
(ನ್ಯೂಸ್ ಕಡಬ) newskadaba.com ಕಡಬ, ಮಾ. 17. ಕಳೆದ ತಿಂಗಳು ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದ ಬಳಿಕವೂ ಕಾಡಾನೆಗಳ ಉಪಟಳ ಜನರನ್ನು ತಲ್ಲಣಗೊಳಿಸಿದ್ದು, ಆನೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಕೂಡಲೇ ಪುನರಾರಂಭಿಸಬೇಕು ಎಂದು ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ. ಅವರು ಆಗ್ರಹಿಸಿದ್ದಾರೆ. ಈ ಕುರಿತಂತೆ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಜೀವಭಯ ಹುಟ್ಟಿಸಿರುವ ಎಲ್ಲ ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಲಾಗುವುದು ಎಂದು ಹೇಳಿ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯ ಇಲಾಖೆಯು, ಒಂದು ಸಾಧು […]
ಕಡಬ: ಮಿತಿಮೀರಿದ ಕಾಡಾನೆಗಳ ಉಪಟಳ ➤ ‘ಆಪರೇಷನ್ ಎಲಿಫೆಂಟ್’ ಪುನರಾರಂಭಿಸುವಂತೆ ನೀತಿ ತಂಡ ಆಗ್ರಹ Read More »
ಕರಾವಳಿ, ಕರ್ನಾಟಕ