ಇಚಿಲಂಪಾಡಿ: ಅಪಘಾತಕ್ಕೆ ಕಾರಣವಾಗುತ್ತಿದ್ದ ವಿದ್ಯುತ್ ಕಂಬ, ಮರ ತೆರವು ► ಇಚಿಲಂಪಾಡಿಯ ‘ನೀತಿ’ ತಂಡದಿಂದ ಸಮಾಜಮುಖಿ ಸೇವೆ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.19. ಪದೇ ಪದೇ ಅಪಘಾತ ಸಂಭವಿಸಿ ಪ್ರಾಣ ಹಾನಿಗೆ ಕಾರಣವಾಗಿದ್ದ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯ ಅಲಂಗ ಎಂಬಲ್ಲಿನ ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬವನ್ನು ನೀತಿ ತಂಡದ ವತಿಯಿಂದ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಭಾನುವಾರದಂದು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಪಂಜ ವಲಯ ಅರಣ್ಯಾಧಿಕಾರಿ ಪ್ರವೀಣ್ ಶೆಟ್ಟಿ, ಸಂತೋಷ್, ನೆಲ್ಯಾಡಿ ಮೆಸ್ಕಾಂ ಜೆ.ಇ.ಇ ರಮೇಶ್, ಇಚ್ಲಂಪ್ಪಾಡಿ ಲ್ಯೆನ್ ಮ್ಯಾನ್ […]


