Neethi

ಇಚಿಲಂಪಾಡಿ: ಅಪಘಾತಕ್ಕೆ ಕಾರಣವಾಗುತ್ತಿದ್ದ ವಿದ್ಯುತ್ ಕಂಬ, ಮರ ತೆರವು ► ಇಚಿಲಂಪಾಡಿಯ ‘ನೀತಿ’ ತಂಡದಿಂದ ಸಮಾಜಮುಖಿ ಸೇವೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.19. ಪದೇ ಪದೇ ಅಪಘಾತ ಸಂಭವಿಸಿ ಪ್ರಾಣ ಹಾನಿಗೆ ಕಾರಣವಾಗಿದ್ದ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯ ಅಲಂಗ ಎಂಬಲ್ಲಿನ ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬವನ್ನು ನೀತಿ ತಂಡದ ವತಿಯಿಂದ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಭಾನುವಾರದಂದು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಪಂಜ ವಲಯ ಅರಣ್ಯಾಧಿಕಾರಿ ಪ್ರವೀಣ್ ಶೆಟ್ಟಿ, ಸಂತೋಷ್, ನೆಲ್ಯಾಡಿ ಮೆಸ್ಕಾಂ ಜೆ.ಇ.ಇ ರಮೇಶ್‌, ಇಚ್ಲಂಪ್ಪಾಡಿ ಲ್ಯೆನ್ ಮ್ಯಾನ್ […]

ಇಚಿಲಂಪಾಡಿ: ಅಪಘಾತಕ್ಕೆ ಕಾರಣವಾಗುತ್ತಿದ್ದ ವಿದ್ಯುತ್ ಕಂಬ, ಮರ ತೆರವು ► ಇಚಿಲಂಪಾಡಿಯ ‘ನೀತಿ’ ತಂಡದಿಂದ ಸಮಾಜಮುಖಿ ಸೇವೆ Read More »

ಕರಾವಳಿ

ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.17. ದಕ್ಷಿಣ ಕನ್ನಡ ಜಿಲ್ಲೆಯ ಇಚಿಲಂಪಾಡಿ ಗ್ರಾಮದ ಕೆಲವು ತರುಣರು ಕಟ್ಟಿಕೊಂಡ ‘ನೀತಿ’ ತಂಡದ ವತಿಯಿಂದ ‘ಚೈನಾ ವಸ್ತುಗಳ ವಿರೋಧಿ ಅಭಿಯಾನ’ಕ್ಕೆ ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರದಂದು ಚಾಲನೆ ನೀಡಲಾಯಿತು. ಮಂಗಳೂರು ಜಿಲ್ಲಾಧಿಕಾರಿಗಳ ಪರವಾಗಿ ಕಛೇರಿಯ ತಹಶೀಲ್ದಾರ್ ಮಾಣಿಕ್ಯರವರಿಗೆ ಗಿಡ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಮಂಗಳೂರು ಪೋಲಿಸ್ ಆಯುಕ್ತರ ಕಚೇರಿ, ಎಸ್.ಪಿ ಕಚೇರಿ, ಮಿನಿ ವಿಧಾನ ಸೌಧ, ಮಂಗಳೂರು ಮಾರುಕಟ್ಟೆ, ಮುಂತಾದ ಕಡೆಗೆ ಮೆರವಣಿಗೆ ಮೂಲಕ

ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ Read More »

ಕರಾವಳಿ
Scroll to Top