nekkithadka

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡಿರುವ ನೆಕ್ಕಿತ್ತಡ್ಕ‌ ಮಖಾಂ ಉರೂಸ್ ಹಾಗೂ ಸೌಹಾರ್ದ ಸಂಗಮ ಇಂದು ಸಂಜೆ‌ ನಡೆಯಲಿದೆ. ಸಂಜೆ ಗಂಟೆ 7 ರಿಂದ ಆರಂಭವಾಗುವ ಸೌಹಾರ್ದ ಸಂಗಮದಲ್ಲಿ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ […]

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ Read More »

ಕರಾವಳಿ

ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್

ಕಡಬ, (newskadaba.com) ಕಡಬ, ಆ.05. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡುಕೊಂಡಿರುವ ಮಾಸಿಕವಾಗಿ ನಡೆಸಿಕೊಂಡು ಬರುತ್ತಿರುವ ನೆಕ್ಕಿತ್ತಡ್ಕ ಕೂಟು ಝಿಯಾರತ್ ಆಗಸ್ಟ್ 06 ನೇ ಭಾನುವಾರ ರಾತ್ರಿ 7 ಗಂಟೆಯಿಂದ ನಡೆಯಲಿದೆ. ಮರ್ಧಾಳ ಜಮಾಅತಿನ ಖತೀಬರಾದ ಮಹಮ್ಮದ್ ಹನೀಫ್ ಸಖಾಫಿ ಎಮ್ಮೆಮ್ಮಾಡು ನೇತೃತ್ವ ವಹಿಸಲಿದ್ದಾರೆ ಎಂದು ಮಸೀದಿಯ ಪ್ರಕಟಣೆ ತಿಳಿಸಿದೆ.

ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್ Read More »

ಕರಾವಳಿ
Scroll to Top