nelamangala

ಇಂದಿನಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 01. ವಾಹನ ಸವಾರರಿಗೆ ಬಿಗ್ ಶಾಕ್ ಎನ್ನುವಂತೆ ನಿನ್ನೆ ಮಧ್ಯರಾತ್ರಿಯಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೋಲ್ ದರ ಏರಿಕೆಯಾಗಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಈ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಟೋಲ್ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿತ್ತು. ಅದರಂತೆ ಇಂದು ಮಧ್ಯರಾತ್ರಿಯಂದಲೇ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್-75ರಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಿದೆ. ಹೀಗಾಗಿ ಲಘು ವಾಹನಗಳಿಗೆ ರೂ.10 […]

ಇಂದಿನಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ..! Read More »

ಕರ್ನಾಟಕ

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮೇ.01 ನೆಲಮಂಗಲ: ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಡಕಮಾರನಹಳ್ಳಿಯ ಓವರ್‌ ಟ್ಯಾಂಕ್‌ ಬಳಿ ನಡೆದಿದೆ.ನಾಗರಾಜ್‌ (50), ಶ್ರೀನಿವಾಸ್‌‍ (50) ಮೃತ ದುರ್ದೈವಿಗಳು. ಅಡಕಮಾರನಹಳ್ಳಿಯಲ್ಲಿ ನೆಲಮಂಗಲ ಮೂಲದ ಗಂಗಯ್ಯ ಅವರಿಗೆ ದೇರಿದ ಎರಡು ಮನೆಯನ್ನು ಬಾಡಿಗೆಗೆ ನೀಡಲಾಗಿದೆ ಒಂದು ಮನೆಯಲ್ಲಿ ಬಳ್ಳಾರಿ ಮೂಲದ ನಾಗರಾಜ್‌ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್‌ ಗೌಡ (18) ಎರಡು ವರ್ಷದಿಂದ ವಾಸಿಸುತ್ತಿದ್ದರು. ನಾಗರಾಜ್‌

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ Read More »

ಕರ್ನಾಟಕ

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಕೇಂದ್ರ ವಲಯ ಪೊಲೀಸರು 21 ಜನರನ್ನು ಬಂಧಿಸಿ, 25.15 ಲಕ್ಷ ನಗದು ವಶಪಡಿಸಿಕೊಂಡ ಘಟನೆ ನೆಲಮಂಗಲ ತಾಲೂಕಿನ ಇಸುವನಹಳ್ಳಿ ಎಂಬಲ್ಲಿ ನಡೆದಿದೆ. ಕೆಂದ್ರ ವಲಯದ ಐ.ಜಿ.ಪಿ ರವಿಕಾಂತೇಗೌಡ ಆದೇಶದ ಮೇರೆಗೆ ಕೇಂದ್ರ ವಲಯ ಅಪರಾಧ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್‌ ಕೆ .ಪಾಟೀಲ್ ಅವರ ತಂಡ ತ್ಯಾಮಗೊಂಡ್ಲು ಹೋಬಳಿ ಇಸುವನಹಳ್ಳಿ ಮಾವಿನ ತೋಟದಲ್ಲಿ ಸುಮಾರು 20 ರಿಂದ 30 ಮಂದಿ ಹಣವನ್ನು ಪಣವಾಗಿಟ್ಟು

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್       Read More »

ಕರ್ನಾಟಕ

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..!

(ನ್ಯೂಸ್ ಕಡಬ) newskadaba.com  ನೆಲಮಂಗಲ , ಡಿ 18 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಸಾಬುಲಾಲ್ (26) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ  ಕಾರೊಂದು  ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರ್ ಡ್ರೈವರ್ ಎಸ್ಕೇಪ್ ಆಗಿದ್ದಾನೆ. ಈ ಘಟನೆ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..! Read More »

ಕರ್ನಾಟಕ

ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20. ಬೈಕಿಗೆ ಢಿಕ್ಕಿ ಹೊಡೆದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಬಸ್ ತಂಗುದಾಣಕ್ಕೆ ಅಪ್ಪಳಿಸಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ನಡೆದಿದೆ. ನೆಲಮಂಗಲ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕಿಗೆ ಅತೀ ವೇಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೊರಟಿದ್ದ ತುಮಕೂರು ಜಿಲ್ಲೆಯ ತುರುವೇಕರೆ ತಾಲೂಕಿನ ಮುತ್ತುಗದಹಳ್ಳಿ

ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31. ಖಾಸಗಿ ಬಸ್ ಹಾಗು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ನೈಸ್ ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಹೈದರಾಬಾದ್ ಮೂಲದ ಶೇಖರ್ (24), ಅನಿತಾ (26) ಮೃತ ದುರ್ದೈವಿಗಳು. ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಬಸ್ಸಿಗೆ ಲಾರಿ ನೇರವಾಗಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ

ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ Read More »

ಕರ್ನಾಟಕ
Scroll to Top