Nellyadi

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌ […]

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ತಾಲೂಕಿನ ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಭರತ್ ರಾಜ್ ಕೆ. ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಭಾರತ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧನೆ ಅನ್ನುವ ಬೀಜ ಯಾರ ಬಳಿಯಾದರೂ ಮೊಳಕೆ ಒಡೆಯಲು ಸಾಧ್ಯ. ಶ್ರಮ ಪಟ್ಟರೆ ಸಾಧನೆಗೆ

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 12. ಬುಧವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್‌ ಕಂಬಗಳು ಮುರಿದುಬಿದ್ದ ಘಟನೆ ನೆಲ್ಯಾಡಿ ಜನತಾ ಕಾಲನಿಯಲ್ಲಿ ನಡೆದಿದೆ. ನೆಲ್ಯಾಡಿ ಸಂತ ಜಾರ್ಜ್‌ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗಳಾದ ಐತ್ತಪ್ಪ, ಇಸುಬು, ಬಾಬು ಆಚಾರಿ ಹಾಗೂ ಲೋಕೇಶ್‌ ಎಂಬವರ ಮನೆ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಿಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಘಟನಾ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ಕೌಕ್ರಾಡಿ ಗ್ರಾಮ ಪಂಚಾಯತ್‌ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಿಡಿಒ ವಿರುದ್ಧ ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಪಿಡಿಒ ಅವರನ್ನು ಕಚೇರಿಯಲ್ಲಿಯೇ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ..! Read More »

ಕರಾವಳಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಲಾರಿ ಚಾಲಕ ಸಜೀವ ದಹನಗೊಂಡಿದ್ದು, ಬಸ್ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ ಕಾರು ಕಳ್ಳತನ

 (ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ , ನ.28.  ಮನೆಯ ಶೆಡ್ ನಲ್ಲಿದ್ದ ಕಾರು ಹಾಗೂ ಮನೆಯೊಳಗಿದ್ದ ಎರಡು ಮೊಬೈಲ್ ಫೋನ್ ಗಳನ್ನು ಕಳವುಗೈದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಪದ್ದಡ್ಕ ನಿವಾಸಿ ಸುನಿತ ಎಂಬವರಿಗೆ ಬೆಳಗಿನ ಜಾವ 03.30 ಗಂಟೆಗೆ ಎಚ್ಚರವಾಗಿ ನೋಡಿದಾಗ,ಮೊಬೈಲ್ ಫೋನು ಕಾಣಿಸದೆ ಇದ್ದು, ಹಿಂಬಾಗಿಲು ತೆರೆದಿತ್ತು. ಹೊರಗೆ ಬಂದು ಕಾರು ಶೆಡ್ಡು ನೋಡಿದಾಗ ಶೆಡ್ನಲ್ಲಿ ಇರಿಸಿದ ಮಾರುತಿ ಅಲ್ಟೋ 800 ಕಾರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು

ನೆಲ್ಯಾಡಿ ಕಾರು ಕಳ್ಳತನ Read More »

ಕರಾವಳಿ

ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

 (ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.25  ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜು ನೆಲ್ಯಾಡಿ, ಇದರ ವಾರ್ಷಿಕೋತ್ಸವವು  ಶುಕ್ರವಾರ ರೆ|ಫಾ|ಡಾ| ವರ್ಗೀಸ್ ಕೈಪನಡುಕ್ಕ ಒಐಸಿ ಅವರ ಆಧ್ಯಕ್ಷತೆಯಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿಷ್ಣು ಪ್ರಸಾದ್ ಅವರು ಏರ್ ಲ್ಯಾಂಟಿನ್ ದೀಪವನ್ನು ಹಾರಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು . ವಿದ್ಯಾರ್ಥಿಗಳು ಮುಂಬರುವ ಪಬ್ಲಿಕ್ ಪರೀಕ್ಷೆಯಲ್ಲಿ ಹಿಂದಿನ ಫಲಿತಾಂಶದ ದಾಖಲೆಯನ್ನು ಮೀರುವಂತಾಗಲಿ ಮತ್ತು ಸಂಸ್ಥೆಯು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೇಕ್ರೇಟ್

ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ Read More »

ಕರಾವಳಿ

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜ್ಞಾನೋದಯ ಬೆಥನಿ ನೆಲ್ಯಾಡಿಯ ಆದರ್ಶ್‍ಶೆಟ್ಟಿ

 (ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.14  ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನವಂಬರ್ 11ರಿಂದ 14ರವರೆಗೆ ಜರುಗಿದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರಿಡಾ ಕೂಟದಲ್ಲಿ, ಪ್ರಾಥಮಿಕ ಶಾಲಾ 14 ರ ವಯೋಮಿತಿಯ ಬಾಲಕರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿ ಆದರ್ಶ್ ಶೆಟ್ಟಿ ಇವರು ಪ್ರಥಮ ಸ್ಥಾನ ಪಡೆದು ಡಿಸಂಬರ್ 4ರಿಂದ

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜ್ಞಾನೋದಯ ಬೆಥನಿ ನೆಲ್ಯಾಡಿಯ ಆದರ್ಶ್‍ಶೆಟ್ಟಿ Read More »

ಕರಾವಳಿ

ಜ್ಞಾನೋದಯ ಬೆಥನಿಯಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಉದ್ಘಾಟನೆ

 (ನ್ಯೂಸ್ ಕಡಬ) newskadaba.com  ನೆಲ್ಯಾಡಿ  ನ.12  ವಿದ್ಯಾರ್ಥಿಗಳಲ್ಲಿ ನೀರು ಕುಡಿಯುವುದು ಅಭ್ಯಾಸ ಆಗಬೇಕು ಎಂಬ ನಿಟ್ಟಿನಲ್ಲಿ ವಾಟರ್ ಬೆಲ್ ಕಾರ್ಯಕ್ರಮವನ್ನು ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಡಾ| ಸುಪ್ರೀತ್ ಲೋಬೋ ಅವರು ಉದ್ಘಾಟಿಸಿದರು. ನೀರು ನಮ್ಮ ದೇಹಕ್ಕೆ ಅತೀ ಹೆಚ್ಚು ಅಗತ್ಯವಿದೆ. ದೇಹದ ತಾಪಮಾನವನ್ನು ಕಾಯ್ದಿರಿಸುವ ಸಾಮರ್ಥ್ಯ ನೀರಿಗಿದೆ. ದೇಹದ ಪಚನ ಶಕ್ತಿಯು ಸರಿಯಾಗಿಸಲು ನೀರು ಮುಖ್ಯ. ಅದೇ ರೀತಿ ವಿವಿಧ ಹಂತಗಳಲ್ಲಿರುವ ವಿದ್ಯಾರ್ಥಿಗಳು ಹಾಗೂ ಇತರರು ಎಷ್ಟೆಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು? ಮತ್ತು

ಜ್ಞಾನೋದಯ ಬೆಥನಿಯಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ
Scroll to Top