ಸಂಚಾರಿ ನಿಯಮಗಳ ಜನಜಾಗೃತಿ ಕಾರ್ಯಾಗಾರ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.7 ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ಸಿಲ್ವರ್ ಜೂಬಿಲಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಜ್ಞಾನೋದಯದ ಸ್ಕೌಟ್ ಗೈಡ್ಸ್ ನ ವತಿಯಿಂದ ಸೋಮವಾರ ಸಂಚಾರಿ ನಿಯಮಗಳ ಜನಜಾಗೃತಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯೂ ಪ್ರಫುಲ್ ಒ.ಐ.ಸಿ. ಯವರು ಹದಿಹರೆಯದ ಯುವಕ ಯುವತಿಯರು ರಸ್ತೆ ಕಾನೂನುಗಳನ್ನು ಉಲಂಘನೆ ಮಾಡುತ್ತಾರೆ. ಸುರಕ್ಷಿತ ಚಾಲನೆಯನ್ನು ನಿರ್ವಹಿಸಿದರೆ ಅಪಘಾತ ನಡೆಯುವುದಿಲ್ಲ. ಈ ಸುರಕ್ಷತೆಯ […]
ಸಂಚಾರಿ ನಿಯಮಗಳ ಜನಜಾಗೃತಿ ಕಾರ್ಯಾಗಾರ Read More »
ಕರಾವಳಿ









