Nellyadi

ನೆಲ್ಯಾಡಿ: ಜೀಪು – ಕಾರು ಢಿಕ್ಕಿ ► ಐವರು ಗಂಭೀರ – ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.06. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಆರ್ಲ ಎಂಬಲ್ಲಿ ಜೀಪು ಹಾಗೂ ಎರ್ಟಿಗಾ ಕಾರು ನಡುವೆ ಢಿಕ್ಕಿ ಸಂಭವಿಸಿ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡಿರುವ ಐವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿ: ಜೀಪು – ಕಾರು ಢಿಕ್ಕಿ ► ಐವರು ಗಂಭೀರ – ಹಲವರಿಗೆ ಗಾಯ Read More »

ಕರಾವಳಿ

ಹೊಸಮಜಲು ಶಾಲೆಯಲ್ಲಿ ‘ಹಸಿರು ತೋಟ’ ನಿರ್ಮಾಣ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.03. ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟ ಹೊಸಮಜಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಕೌಕ್ರಾಡಿ ಗ್ರಾ.ಪಂ.ನ ಉದ್ಯೋಗ ಖಾತ್ರಿ ಯೋಜನೆಯಡಿ ಹಸಿರು ತೋಟ ನಿರ್ಮಾಣ ಮಾಡಲಾಯಿತು. ಸಹಕಾರಿ ಯುವ ಮಂಡಲದ ಅಧ್ಯಕ್ಷ ಪ್ರಸನ್ನ ಕುಮಾರ್ ರವರ ನೇತೃತ್ವದಲ್ಲಿ ಶಾಲೆಯ ಸುಮಾರು 1.5 ಎಕ್ರೆ ಜಾಗದಲ್ಲಿ ತೆಂಗು ಹಾಗೂ ಹಣ್ಣಿನ ತೋಟ ನಿರ್ಮಾಣ ಮಾಡಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕೆ.ಇ. ಅಬೂಬಕ್ಕರ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕ ಧರ್ಣಪ್ಪ ಗೌಡ, ಒಕ್ಕೂಟದ ಅಧ್ಯಕ್ಷ ಸೋಮಪ್ಪ ಎಮ್, ಮುಖ್ಯಶಿಕ್ಷಕಿ ಪ್ರೇಮ,

ಹೊಸಮಜಲು ಶಾಲೆಯಲ್ಲಿ ‘ಹಸಿರು ತೋಟ’ ನಿರ್ಮಾಣ Read More »

ಕರಾವಳಿ

ನೆಲ್ಯಾಡಿ: ಬಾರ್ ಬಂದ್ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.02. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದೆ ನೆಲ್ಯಾಡಿಯಲ್ಲಿ ಮದ್ಯದಂಗಡಿಯೊಂದಕ್ಕೆ ಪರವಾನಿಗೆ ನೀಡಿರುವ ಅಬಕಾರಿ ಇಲಾಖೆಯ ವಿರುದ್ಧ ನೆಲ್ಯಾಡಿಯಲ್ಲಿಂದು ಬೆಳಗ್ಗೆ ಬೃಹತ್ ಪ್ರತಿಭಟನೆ ನಡೆಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೆಲ್ಯಾಡಿ ವಲಯ, ನೆಲ್ಯಾಡಿ-ಕೌಕ್ರಾಡಿ ಗ್ರಾಮಗಳ ಎಲ್ಲ ಸ್ತ್ರೀ ಶಕ್ತಿ ಸ್ವಸಹಾಯ ಮಹಿಳಾ ಸಂಘಟನೆಗಳು ಮತ್ತು ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಸಂಘಟಿಸಲಾಗಿರುವ ಈ ಪ್ರತಿಭಟನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಗ್ರಾಮಾಂತರ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯ 220 ಮೀಟರ್ ಅಂತರದಲ್ಲಿ ಕಾರ್ಯಾಚರಿಸುತ್ತಿರುವ ಮದ್ಯದಂಗಡಿಗಳನ್ನು

ನೆಲ್ಯಾಡಿ: ಬಾರ್ ಬಂದ್ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ Read More »

ಕರಾವಳಿ
Scroll to Top