nellyady

ಬೈಕುಗಳಿಗೆ 50 ರೂ., ಕಾರುಗಳಿಗೆ 200 ರೂ., ಇದು ಯಾವುದೋ ಟೋಲ್ ದುಡ್ಡಲ್ಲ ► ಪೆರಿಯಶಾಂತಿಯಲ್ಲಿ ಮರ ತೆರವಿನ ನೆಪದಲ್ಲಿ ಹಗಲು ದರೋಡೆಯ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.21. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಯುವಕರ ತಂಡವೊಂದು ಹಣ ಸಂಗ್ರಹಿಸಿದ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೆರಿಯಶಾಂತಿ ಎಂಬಲ್ಲಿ ಸೋಮವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದಿದ್ದು, ಈ ಮರವನ್ನು ತೆರವುಗೊಳಿಸಿದ ಕೆಲವು ಮುಸ್ಲಿಂ ಯುವಕರು, ಅದೇ ರಸ್ತೆಯಲ್ಲಿ ಬರುತ್ತಿದ್ದ ಅನೇಕ ವಾಹನ ಚಾಲಕರಿಂದ ಹೆಚ್ಚುವರಿ ಹಣ ಸಂಗ್ರಹಣೆ ಮಾಡಿದ್ದಾರೆ. […]

ಬೈಕುಗಳಿಗೆ 50 ರೂ., ಕಾರುಗಳಿಗೆ 200 ರೂ., ಇದು ಯಾವುದೋ ಟೋಲ್ ದುಡ್ಡಲ್ಲ ► ಪೆರಿಯಶಾಂತಿಯಲ್ಲಿ ಮರ ತೆರವಿನ ನೆಪದಲ್ಲಿ ಹಗಲು ದರೋಡೆಯ ವೀಡಿಯೋ ವೈರಲ್ Read More »

ಕರಾವಳಿ

ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಕೇಂದ್ರ ರಸ್ತೆ ನಿಧಿ(ಸಿಆರ್ಎಫ್)ಯಿಂದ ಬಿಡುಗಡೆಗೊಂಡ 6 ಕೋಟಿ ರೂ.ಅನುದಾನದಲ್ಲಿ ನಡೆಯುವ ನೆಲ್ಯಾಡಿ-ಬಲ್ಯ ರಸ್ತೆಯ ಅಗಲೀಕರಣ ಹಾಗೂ ಮರು ಡಾಮರೀಕರಣ ಕಾಮಗಾರಿಗೆ ಮಂಗಳವಾರದಂದು ಹೊಸಮಜಲುನಲ್ಲಿ ಗುದ್ದಲಿಪುಜೆ ನೆರವೇರಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಶಾಸಕ ಎಸ್.ಅಂಗಾರರವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಿಆರ್ಎಫ್ ಯೋಜನೆಯಡಿ ಸಂಸದ ನಳಿನ್ಕುಮಾರ್ ಕಟೀಲ್ 20 ಕೋಟಿ ರೂ. ಅನುದಾನ

ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ Read More »

ಕರಾವಳಿ

ನಾಳೆ(ನ.14) ನೆಲ್ಯಾಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.13. ಶ್ರೀ ಕ್ಷೇ.ಧ.ಗ್ರಾ.ಯೋಜನೆ ನೆಲ್ಯಾಡಿ ಒಕ್ಕೂಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಗ್ರಾಮ ಪಂಚಾಯತ್ ನೆಲ್ಯಾಡಿ, ಲಯನ್ಸ್ ಕ್ಲಬ್ ಕಡಬ, ಬಂಟರ ಸಂಘ ನೆಲ್ಯಾಡಿ, ಕಿರಣ್ ಮಹಿಳಾ ಒಕ್ಕೂಟ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ

ನಾಳೆ(ನ.14) ನೆಲ್ಯಾಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ Read More »

ಕರಾವಳಿ

ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.23. ಕಡಬ ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರ ವ್ಯಾಪ್ತಿಯ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎ.ವಿ.ತೀರ್ಥರಾಮ ಉದ್ಘಾಟಿಸಿದರು. ಜಿ.ಪಂ.ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯ ರೈ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು. ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರದ ಅಧ್ಯಕ್ಷ

ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ Read More »

ಕರಾವಳಿ

ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್ಹಾಃ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.01, ಇಲ್ಲಿನ ಸಮೀಪದ ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಈದುಲ್ ಅಝ್ಹಾಃ ( ಬಕ್ರೀದ್) ಶುಕ್ರವಾರ ಆಚರಿಸಲಾಯಿತು. ಮಸೀದಿಯ ಖತೀಬ್ ಅಬೂಬಕರ್ ಸಿದ್ದೀಕ್ ಸಖಾಫಿ ಮಾಡಾವು ಈದ್ ನಮಾಝ್ ಗೆ ನೇತೃತ್ವ ನೀಡಿ ಈದ್ ಸಂದೇಶ ನೀಡಿದರು. ಈದ್ ಆಚರಣೆಯಲ್ಲಿ ಸೇರಿದ ಮಸೀದಿಯ ನೂರಾರು ಜಮಾಅತರು ಸಹೋದರತೆಯ ಸಂಕೇತವಾಗಿ ಪರಸ್ಪರ ಆಲಂಗಿಸಿ ಈದ್ ಆಚರಿಸಿದರು.  

ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್ಹಾಃ Read More »

ಕರಾವಳಿ
Scroll to Top