Nerws kadaba

ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಮೃತ್ಯು; ಕುಟುಂಬಸ್ಥರಿಗೆ 5 ಲ.ರೂ ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 03.ಉಳ್ಳಾಲ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ 2ನೇ ಭೂಕುಸಿತ ಸಂಭವಿಸಿದೆ. ಮೊದಲನೇ ಭೂಕುಸಿತದಲ್ಲಿ ವಸತಿ ಕಟ್ಟಡದ ಮೇಲೆ ಬಂಡೆಯೊಂದು ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದರು. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಭಾನುವಾರ ಸಂಜೆ 4:30ಕ್ಕೆ ಈ ಅವಘಡ ಸಂಭವಿಸಿತ್ತು. ಚೆನ್ನೈನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. 2ನೇ ಭೂಕುಸಿತ […]

ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಮೃತ್ಯು; ಕುಟುಂಬಸ್ಥರಿಗೆ 5 ಲ.ರೂ ಪರಿಹಾರ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ. ಎಂ.ಬಿ.ಪುರಾಣಿಕ್ ಅವರು, ಬಾಂಗ್ಲಾದಿಂದ ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್

ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.21. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದತಿ ಮಾಡುವ ರಾಜ್ಯ ಸರ್ಕಾರದ ಅಭಿಯಾನಕ್ಕೆ ಭಾರೀ ಜನಾಕ್ರೋಶ ಮತ್ತು ಈ ಅಭಿಯಾನದ ವಿರುದ್ಧ ಬಿಜೆಪಿ ನಾಯಕರು ಸರಣಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು

ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ Read More »

ಕರ್ನಾಟಕ

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ  ➤ ಕೊನೆಗೂ ಕಾರಣ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಹೆಣ್ಣೂರು ರಸ್ತೆಯಲ್ಲಿ ನಿರ್ಮಾಣ ಹಂತದ ಪಿಲ್ಲರ್‌ ಕುಸಿದು ತಾಯಿ ಮಗ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬಿಎಂಆರ್‌ಸಿಎಲ್‌ಗೆ ನೀಡುವುದಾಗಿ ಭಾರತೀಯ ವಿಜ್ಞಾನ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಐಐಎಸ್‌ಸಿ ತಜ್ಞ ಚಂದ್ರಕಿಶನ್‌, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ. ದುರಂತದ ಹತ್ತು ದಿನಗಳ ಮೊದಲಿನ ದಾಖಲೆಗಳನ್ನು ಪಡೆದಿದ್ದೇವೆ. ಜತೆಗೆ ಪಿಲ್ಲರ್‌ಗೆ ಬಳಸಲಾದ ಕಬ್ಬಿಣ, ಸ್ಟೀಲನ್ನು ಪ್ರಯೋಗಕ್ಕೆ ಒಳಪಡಿಸಲಾಗಿದೆ. ಶೇ.80ರಷ್ಟು ತಾಂತ್ರಿಕ ತನಿಖೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಜತೆಗೆ

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ  ➤ ಕೊನೆಗೂ ಕಾರಣ ಪತ್ತೆ..! Read More »

ಕರ್ನಾಟಕ
Scroll to Top