nerwskadaba

ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02. ಭಾರತ ದೇಶದ ಸುಪ್ರೀಂ ಕೋರ್ಟ್‌ ಗೆ 75 ವರ್ಷ ತುಂಬಿರುವ ಹಿನ್ನೆಲೆ, ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸೂಚಿಸುವ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಲಾಗಿದ್ದು, ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಶನ್ ಟೆಕ್ನಾಲಜಿ( ಎನ್‌ಐಎಫ್‌ಟಿ) ಈ ಹೊಸ ಲಾಂಛನವನ್ನು ಸಿದ್ಧಪಡಿಸಿರುವುದಾಗಿ ತಿಳಿದುಬಂದಿದೆ. ಹೊಸ ಧ್ವಜವು ಅಶೋಕ ಚಕ್ರ, ಸುಪ್ರೀಂಕೋರ್ಟ್‌ ಕಟ್ಟಡ ಮತ್ತು […]

ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 18. ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಚೂರಿ ತೋರಿಸಿ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ಕೊಲ್ನಾಡು ಎಂಬಲ್ಲಿ ರವಿವಾರದಂದು ನಡೆದಿದೆ.   ಕೊಲ್ನಾಡು ನಿವಾಸಿ ಸದಾಶಿವ ಶೆಟ್ಟಿ ಹಾಗೂ ಪತ್ನಿ ವಸಂತಿ ಶೆಟ್ಟಿ ಕೆಲಸದ ನಿಮಿತ್ತ ಹಳೆಯಂಗಡಿಗೆ ಹೋಗಿದ್ದವರು ವಾಪಸ್ ಬರುವಾಗ ಪತ್ನಿಯನ್ನು ಆಟೋದಲ್ಲಿ ಮನೆಗೆ ಕಳುಹಿಸಿದ್ದರು. ಅದರಂತೆ ವಸಂತಿ ಶೆಟ್ಟಿ ಮನೆಗೆ ಬಂದ ವೇಳೆ ಓರ್ವ ಬಂದು ಬೈಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿದೆ, ಪೆಟ್ರೋಲ್ ತುಂಬಿಸಲು ಬಾಟಲಿ

ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top