nes kadaba

ಮೆಟ್ರೋ ಟಿಕೆಟ್ ದರ ಕನಿಷ್ಠ 15ಕ್ಕೆ ಏರಿಕೆ..?

(ನ್ಯೂಸ್ ಕಡಬ) newskadaba.com ನ. 06 ಬೆಂಗಳೂರು : ಏಳು ವರ್ಷದ ನಂತರ ಶೀಘ್ರವೇ ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯಾಗಲಿದ್ದು, ಕನಿಷ್ಠ ದರ 15 ಗರಿಷ್ಠ ದರ 75 ಸಾಧ್ಯತೆಯಿದೆ. ನಮ್ಮ ಮೆಟ್ರೋ 2011 ರಲ್ಲಿ ಸೇವೆ ಆರಂಭಿಸಿದ್ದು, 2017ರಲ್ಲಿ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ 2ನೇ ಬಾರಿಗೆ ದರ ಪರಿಷ್ಕ ರಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ರಚಿಸಿದ್ದ ನಿಗದಿ ಸಮಿತಿ ಅಕ್ಟೋಬರ್ 28ರವರೆಗೆ ಸಾರ್ವಜನಿಕರಿಂದ ಸಲಹೆ, ಸೂಚನೆ, ಆಕ್ಷೇಪಣೆಗಳನ್ನು ಪಡೆದು ಕೊಂಡಿದೆ. ಮೆಟ್ರೊ […]

ಮೆಟ್ರೋ ಟಿಕೆಟ್ ದರ ಕನಿಷ್ಠ 15ಕ್ಕೆ ಏರಿಕೆ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 06 : ಸರಕಾರವು ಯಾವುದೇ ಖಾಸಗಿ ಆಸ್ತಿಯನ್ನು ವಶಪಡಿಸಿಕೊಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ‘ಸಮುದಾಯದ ಒಳಿತಿನ ಹೆಸರಲ್ಲಿ, ಸರ್ಕಾರಗಳು ಯಾವುದೇ ಖಾಸಗಿ ಆಸ್ತಿಯನ್ನು ಸಂವಿಧಾನದ ನಿಯಮಗಳ ಹೆಸರಿನಲ್ಲಿ ಏಕಪಕ್ಷೀಯವಾಗಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗೆ ವಶಪಡಿಸಿಕೊಳ್ಳಲು ಉದ್ದೇಶಿಸಿರುವ ಆಸ್ತಿಯು ಕೆಲವೊಂದು ಮಾನದಂಡಗಳನ್ನು ಪೂರೈಸಿದರಷ್ಟೇ ಅದು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಪರಿಗಣಿಸಲ್ಪಡುತ್ತದೆ. ಅಂಥ ಸಂದರ್ಭದಲ್ಲಿ ಮಾತ್ರ ಸರ್ಕಾರಗಳು ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದು’ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ 7:2

ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್
Theft, crime, Robbery

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!    

(ನ್ಯೂಸ್ ಕಡಬ) newskadaba.com ರಾಯಚೂರು, ಡಿ.20  ಶ್ರೀ ಸಿದ್ದಲಂಗೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದ ಖದೀಮರು ಹುಂಡಿ ಹೊತ್ತೊಯ್ದಿದ್ದಾರೆ.  ದೇವಸ್ಥಾನದ ಒಳಗಿರುವ ಹುಂಡಿಯ ಬೀಗವನ್ನು ಮುರಿದು ಹಣ ಕಳವು ಮಾಡಿರುವ ಘಟನೆ ತಾಲೂಕಿನ ಮನ್ಸಲಾಪುರದ ದೇವಸ್ಥಾನದಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ದೇವಸ್ಥಾನ ದಲ್ಲಿ ಇದು ದೊಡ್ಡ ಹುಂಡಿಯಾಗಿದ್ದು, ಐದಾರು ಜನ ಸೇರಿ ಕಳವು ಮಾಡಿದ್ದಾರೆ ಎಂಬ ಶಂಕೆ ಕೇಳಿಬರುತ್ತಿದೆ.  ಕೆಲ ದಿನಗಳ ಹಿಂದೆಯಷ್ಟೇ ಜಾತ್ರೆ ನಡೆದಿದ್ದು, ಹುಂಡಿಗೆ ಲಕ್ಷಾಂತರ ಹಣ ಸಂಗ್ರಹಗೊಂಡಿತ್ತು. ಹುಂಡಿ ಹಣ ಎಣಿಕೆ

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!     Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top