neskadaba

ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ

(ನ್ಯೂಸ್ ಕಡಬ) newskadaba.com ಮಾ. 15. ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಜೈಲು ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳು ಕೇಳಿಬಂದ ಹಿನ್ನೆಲೆ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳನ್ನು ಡ್ರಗ್ ಪರೀಕ್ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ. ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ರಾಜ್ಯದ ಎಲ್ಲ ಜೈಲುಗಳಲ್ಲಿ ಬಂಧಿರತಾಗಿರುವ  ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಬಂಧಿತರಲ್ಲಿ ಡ್ರಗ್ ಸೇವನೆ ತಡೆಯುವ ಉದ್ದೇಶದಿಂದ ಈ ಕ್ರಮ […]

ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ Read More »

ಕರ್ನಾಟಕ

ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮರಸ್ಯ ಅತ್ಯಗತ್ಯ: ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಸೌಹಾರ್ದತೆಗೆ ಒತ್ತು ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು. ಜನರನ್ನು ಪ್ರೀತಿಯಿಂದ ಬರುವಂತೆ ಮಾಡಬೇಕು. ಭಯ ಪಡಿಸುವಂತಾಗಬಾರದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಘಂಟಿಹೊಳೆ ಅವರು ಕರಾವಳಿ ಪ್ರವಾಸೋದ್ಯಮವನ್ನು ವಿಶೇಷ ಪ್ಯಾಕೇಜ್ ಎಂದು ಪರಿಗಣಿಸುವ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸುಧಾರಿಸುವ ಪ್ರಸ್ತಾಪವನ್ನು ವಿವರಿಸಿದರು. ಕರಾವಳಿ ಭಾಗಕ್ಕೆ

ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮರಸ್ಯ ಅತ್ಯಗತ್ಯ: ಸ್ಪೀಕರ್ ಯು.ಟಿ. ಖಾದರ್ Read More »

ಕರಾವಳಿ, ಕರ್ನಾಟಕ

ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾಪಿಸಿದೆ. ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ. ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾವನೆಗೆ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ. ಶೀಘ್ರದಲ್ಲೇ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದು ಕೆಇಎ

ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read More »

ಕರ್ನಾಟಕ

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! – ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (ಕಲಾ/ ವಾಣಿಜ್ಯ/ ವಿಜ್ಞಾನ ವಿಭಾಗ) ಉಚಿತ ಲ್ಯಾಪ್‍ ಟಾಪ್‍ಗಳನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿ ಕಚೇರಿ ಅಥವಾ ಆಯಾ ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! – ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top