nethravathi river

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’

(ನ್ಯೂಸ್ ಕಡಬ) newskadaba.com ಮಾ. 21  ಪುತ್ತೂರು: ಜೀವನದಿಯಾಗಿರುವ ನೇತ್ರಾವತಿಯ ಕಿನಾರೆಯ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ೩೯ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ‘ಉಬಾರ್ ಕಂಬಳೋತ್ಸವ’ ಮಾರ್ಚ್ ೨೨ ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ತಿಳಿಸಿದರು. ಉಪ್ಪಿನಂಗಡಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ೨೪ ಗಂಟೆಯ ಮಿತಿಯೊಳಗೆ ಈ ಬಾರಿ ಕಂಬಳೋತ್ಸವವನ್ನು ಮುಗಿಸುವ ಚಿಂತನೆ ಸಮಿತಿಗಿದೆ. ಈ ಬಾರಿ ೧೫೦ ಜತೆ ಕೋಣಗಳು […]

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’ Read More »

ಕರಾವಳಿ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಅಪರಿಚಿತ ಮಹಿಳೆಯ ಮೃತದೇಹವೊಂದು ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಪುರಸಭಾ ಸದಸ್ಯ ಮೊಹಮ್ಮದ್ ಇಕ್ಬಾಲ್ ರವರು ಬಂಟ್ವಾಳ ಪೇಟೆ ಕಡೆ ಹೋಗುವಾಗ ಕೂಟೇಲು ಸೇತುವೆ ಸಮೀಪದಲ್ಲಿ ಮಹಿಳೆಯ ಚಪ್ಪಲಿ ಕಂಡು ಬಂದಿದೆ. ಇದರಿಂದಾಗಿ ಅವರು ಸ್ವಲ್ಪ ಮುಂದಕ್ಕೆ ಹೋಗಿ ನೋಡಿದಾಗ ಮಹಿಳೆಯ ಮೃತದೇಹ ಕಂಡು ಬಂದಿದೆ ಎನ್ನಲಾಗಿದೆ. ಕೂಡಲೇ ಅವರು ಈ ಕುರಿತು ಬಂಟ್ವಾಳ ನಗರ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top