New Dehali

ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28.  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇಂದು ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ಪಕ್ಷದ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ್ದಾರೆ. ಟಿಎಂಸಿಪಿ ಎಂದು ಜನಪ್ರಿಯವಾಗಿರುವ ತೃಣಮೂಲ ಛತ್ರ ಪರಿಷತ್ತು ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ. “ಕ್ರೂರವಾಗಿ ಚಿತ್ರಹಿಂಸೆಗೆ ಒಳಗಾದ ಸಹೋದರಿಯ ಕುಟುಂಬಕ್ಕೆ ನಮ್ಮ ಸಂತಾಪಗಳು ಮತ್ತು ನಾವು ಅವಳಿಗೆ ತ್ವರಿತ ನ್ಯಾಯವನ್ನು ಕೋರುತ್ತಿದ್ದೇವೆ ಮತ್ತು ಭಾರತದಾದ್ಯಂತ ಇಂತಹ ಅಮಾನವೀಯ ಕೃತ್ಯಗಳಿಗೆ ಒಳಗಾದ ಎಲ್ಲಾ […]

ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

ಮದರ್‍ ತೆರೇಸಾ ಅವರ 114 ನೇ ಜನ್ಮ ವಾರ್ಷಿಕೋತ್ಸವ: ಜೀವನ ಚರಿತ್ರೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 26.  ಇತರರಿಗಾಗಿ ಬದುಕದ ಜೀವನವು ಜೀವನವಲ್ಲ, ಇದು ಮದರ್ ತೆರೇಸಾ ಅವರ ಧ್ಯೇಯ ವಾಕ್ಯ. ಅದೆಷ್ಟೋ ಬಡವರ ಪಾಲಿಗೆ ವಾತ್ಸಲ್ಯದ ತಾಯಿಯಾಗಿದ್ದ, ಅದೆಷ್ಟೋ ರೋಗಿಗಳಿಗೆ ಆರೈಕೆ ಮಾಡಿದ ನಿಸ್ವಾರ್ಥಿಯಾಗಿದ್ದ ಮದರ್‍ ತೆರೇಸಾ ಅವರ 114 ನೇ ಜನ್ಮ ವಾರ್ಷಿಕೋತ್ಸವಕ್ಕೆ ಒಂದಷ್ಟು ಅವರ ಜೀವನಗಾಥೆ. ಮದರ್ ತೆರೇಸಾ ತನ್ನ ಅಚಲ ಪ್ರಯತ್ನಗಳಿಗಾಗಿ ಜಾಗತಿಕ ಮಟ್ಟದಲ್ಲಿ ಬಹು ಗೌರವಗಳು ಮತ್ತು ಮನ್ನಣೆಯನ್ನು ಪಡೆದವರು. ತಮ್ಮ ಪ್ರಯತ್ನಗಳನ್ನು ಬೆಂಬಲಿಸಲು ಯಾವುದೇ ಹಣಕಾಸಿನ ವಿಧಾನವಿಲ್ಲದೆ ನಗರದ

ಮದರ್‍ ತೆರೇಸಾ ಅವರ 114 ನೇ ಜನ್ಮ ವಾರ್ಷಿಕೋತ್ಸವ: ಜೀವನ ಚರಿತ್ರೆ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22.  ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ ಎಂದು ವರದಿ ತಿಳಿಸಿದೆ. ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, 19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದು, ನಾಳೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿಯಾಗುವ ಸಾಧ್ಯತೆ ಇದ್ದು, ನೀಟ್,

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.! Read More »

ರಾಷ್ಟ್ರೀಯ ನ್ಯೂಸ್

ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.28. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಮುನಿಸಿನ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟದ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್

ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ Read More »

ರಾಷ್ಟ್ರೀಯ ನ್ಯೂಸ್

ಆ.1ರಂದು ‘ಆಯುಷ್ಮಾನ್ ಭವ 3.0’ ಕಾರ್ಯಕ್ರಮಕ್ಕೆ ಚಾಲನೆ – ‘ಮನೆ ಬಾಗಿಲಿಗೆ’ ಆರೋಗ್ಯ ಸೇವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.25. ಆಗಸ್ಟ್ 1ರಿಂದ ಕೇಂದ್ರ ಸರ್ಕಾರದಿಂದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭವ 3.0 ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ‘ಆಯುಷ್ಮಾನ್ ಭವ’ ಕಾರ್ಯಕ್ರಮವನ್ನು ಪ್ರಾರಂಭಿಸಲು ಯೋಜಿಸುತ್ತಿದೆ, ಇದು ಎಲ್ಲಾ ಸರ್ಕಾರಿ ಆರೋಗ್ಯ ಯೋಜನೆಗಳನ್ನು ಕೊನೆಯ ಮೈಲಿಯಲ್ಲಿರುವವರು ಸೇರಿದಂತೆ ಪ್ರತಿಯೊಬ್ಬ ಉದ್ದೇಶಿತ ಫಲಾನುಭವಿಗೆ ಗರಿಷ್ಠ ಪ್ರಮಾಣದಲ್ಲಿ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ಯೋಜಿಸುತ್ತಿದ್ದು, ಆಯುಷ್ಮಾನ್ ಅಪ್ಕೆ ದ್ವಾರ್ 3.0, ಆಯುಷ್ಮಾನ್ ಸಭಾ, ಆಯುಷ್ಮಾನ್ ಮೇಳ ಮತ್ತು ಆಯುಷ್ಮಾನ್ ಗ್ರಾಮ್ ಈ ಕಾರ್ಯಕ್ರಮದ ಅಡಿಯಲ್ಲಿ ಯೋಜಿಸಲಾದ ಕೆಲವು ಚಟುವಟಿಕೆಗಳಾಗಿವೆ

ಆ.1ರಂದು ‘ಆಯುಷ್ಮಾನ್ ಭವ 3.0’ ಕಾರ್ಯಕ್ರಮಕ್ಕೆ ಚಾಲನೆ – ‘ಮನೆ ಬಾಗಿಲಿಗೆ’ ಆರೋಗ್ಯ ಸೇವೆ Read More »

ರಾಷ್ಟ್ರೀಯ ನ್ಯೂಸ್

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್
Scroll to Top