new dehli

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ

(ನ್ಯೂಸ್‌ ಕಡಬ) newskadaba.com, ಆ.15: ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ನವದೆಹಲಿಯ ಗೃಹ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, 79ನೇ ಸ್ವಾತಂತ್ರ್ಯ ದಿನಾಚರಣೆಯ ಈ ಪವಿತ್ರವಾದ ದಿನದಂಸು ಮಾತೃಭೂಮಿ ವಿವೇಚನೆಗಾಗಿ ಸೆರೆವಾಸ, ಗಲ್ಲುಶಿಕ್ಷೆ ಸೇರಿದಂತೆ ಅನೇಕ ಘೋರ ಶಿಕ್ಷೆಗಳನ್ನು ಎದುರಿಸಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿ, ಮಡಿದ ಅಸಂಖ್ಯಾತ ಮಹಾ ಮಹಿಮರನ್ನು ಸ್ಮರಿಸಿದಾಗ ನನ್ನ ಹೃದಯವು ಹೆಮ್ಮೆಯಿಂದ ತುಂಬಿ ಬರುತ್ತಿದೆ ಎಂದರು. ಇಂದು […]

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ Read More »

ರಾಷ್ಟ್ರೀಯ ನ್ಯೂಸ್

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.   ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಭೇದಿಸಲಾದ ಮಾಡ್ಯೂಲ್‌ಗೆ ಜಾರ್ಖಂಡ್‌ನ ರಾಂಚಿಯ ಡಾ। ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದು, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ      ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 22.  ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೆಲಸಕ್ಕೆ ಮರಳಿದರೆ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ತೆಗೆದುಕೊಳ್ಳದಂತೆ ನೋಡಿಕೊಳ್ಳಲಾಗುವುದು ಎಂದು ಸಹ ಭರವಸೆ ನೀಡಿದೆ. ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣದ ಪ್ರತಿಭಟನೆಗೆ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ನಾಗ್ಪುರದ ಏಮ್ಸ್‌ ನಿವಾಸಿ ವೈದ್ಯರ ಪರ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ      ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಅಬಕಾರಿ ನೀತಿ ಹಗರಣ ಪ್ರಕರಣ..!     ಆಗಸ್ಟ್ 27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ..!

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 21.  ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಆಗಸ್ಟ್ 27ರವರೆಗೆ ವಿಸ್ತರಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ತೀರ್ಪು ನೀಡಿದ್ದಾರೆ.  

ಅಬಕಾರಿ ನೀತಿ ಹಗರಣ ಪ್ರಕರಣ..!     ಆಗಸ್ಟ್ 27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ..! Read More »

ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ವೈದ್ಯೆಯ ಕೇಸ್     ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪೊಲೀಸರನ್ನು ತರಾಟೆ ತೆಗೆದುಕೊಂಡ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 20. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪಶ್ಚಿಮ ಬಂಗಾಳ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ಚಂದ್ರಚೂಡ್, ನ್ಯಾ.ಪರ್ದಿವಾಲಾ, ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾ. ಜೆ.ಬಿ ಪರ್ದಿವಾಲಾ ಅವರು ಎಫ್‍ಐಆರ್ ದಾಖಲಿಸಿದವರು ಯಾರು? ಮತ್ತು ಯಾವ ಸಮಯ ಎಂದು ಪ್ರಶ್ನಿಸಿದರು. ಇದಕ್ಕೆ ವಕೀಲರು ವೈದ್ಯೆಯ ತಂದೆ ದೂರು

ಕೋಲ್ಕತ್ತಾ ವೈದ್ಯೆಯ ಕೇಸ್     ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪೊಲೀಸರನ್ನು ತರಾಟೆ ತೆಗೆದುಕೊಂಡ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 20.  ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್‌ 21 ರಿಂದ 23ರವರೆಗೆ ಪೋಲೆಂಡ್‌ ಮತ್ತು ಉಕ್ರೇನ್‌ ದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ತನ್ಮಯ ಲಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಗಸ್ಟ್‌ 21 ಮತ್ತು 22 ರಂದು ಪ್ರಧಾನಿ ನರೇಂದ್ರ ಮೋದಿ, ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಲಿದ್ದಾರೆ. 45 ವರ್ಷಗಳವರೆಗೆ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳಿದ್ದು, ಈ ಭೇಟಿ ಐತಿಹಾಸಿಕವಾಗಿದೆ

ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ರಷ್ಯಾ ಜೊತೆಗಿನ ಯುದ್ಧದ ನಂತರ ಈ ತಿಂಗಳ ಅಂತ್ಯಕ್ಕೆ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.ಭೇಟಿಯ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಉಕ್ರೇನ್ ಭೇಟಿಯನ್ನು ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ತಿಳಿಸಿದ್ದು ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರವಾಸದ ವಿವರಗಳನ್ನು ನಂತರ ತಿಳಿಸಲಾಗುವುದು ಎಂಬುವುದಾಗಿ ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದೆ. ಉಕ್ರೇನ್‌ಗೆ ಭೇಟಿ ನೀಡಿದ ಬಳಿಕ ಮೋದಿ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ.      

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಅಕ್ಟೋಬರ್ ನಿಂದ 4G ಸೇವೆಗಳನ್ನು ದೇಶಾದ್ಯಂತ ಪ್ರಾರಂಭಿಸಲಿದೆ. ಟೆಲಿಕಾಂ ಸಂಸ್ಥೆ 4 ಜಿ ಸೇವೆಗಳನ್ನು ಪರೀಕ್ಷಾರ್ಥ ಪ್ರಯೋಗಿಸಿದ್ದು, ಫಲಿತಾಂಶ ನಿರೀಕ್ಷಿತವಾಗಿದೆ ಎಂದು ಸಂಸ್ಥೆ ತಿಳಿಸಿದೆ. ದೇಶಾದ್ಯಂತ 25,000 4G ಟವರ್ ಗಳನ್ನು ಸ್ಥಾಪಿಸಿದೆ. ಇದರ ಜೊತೆಗೆ ಬಿಎಸ್ಎನ್ಎಲ್ 4G ಸಿಮ್ ಗಳನ್ನು ಗ್ರಾಹಕರಿಗೆ ನೀಡುತ್ತಿದೆ ಎಂದು ವರದಿ ತಿಳಿಸಿದೆ.  

ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ Read More »

ರಾಷ್ಟ್ರೀಯ ನ್ಯೂಸ್

‘ಲ್ಯಾಟರಲ್ ಎಂಟ್ರಿ’ ನೇಮಕಾತಿ  ರಾಹುಲ್ ಗಾಂಧಿ ವಾಗ್ದಾಳಿ..!       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಲ್ಯಾಟರಲ್ ಎಂಟ್ರಿ ಮೂಲಕ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಕ್ರಮ “ದೇಶವಿರೋಧಿ ಕ್ರಮ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ, ” ಕೇಂದ್ರ ಲೋಕಸೇವಾ ಆಯೋಗದ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಸಾರ್ವಜನಿಕ ಸೇವಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ

‘ಲ್ಯಾಟರಲ್ ಎಂಟ್ರಿ’ ನೇಮಕಾತಿ  ರಾಹುಲ್ ಗಾಂಧಿ ವಾಗ್ದಾಳಿ..!        Read More »

ರಾಷ್ಟ್ರೀಯ ನ್ಯೂಸ್

ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                    

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ದೇಹದ ತೂಕ ಹೆಚ್ಚಳದಿಂದ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ವಿನೇಶ್ ಫೋಗಟ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಜಯ ಘೋಷಣೆ ಕೂಗಿ ಅಭಿನಂದನೆ ಸಲ್ಲಿಸಿದರು.ಈ ವೇಳೆ ಭಾವುಕರಾದ ವಿನೇಶ್, ದೇಶದ ಜನರಿಂದ ಇಷ್ಟೊಂದು ಪ್ರೀತಿ ಮತ್ತು

ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                     Read More »

ರಾಷ್ಟ್ರೀಯ ನ್ಯೂಸ್
Scroll to Top