new dehli

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ, ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್‌ 4 ರಂದು ನಡೆಯಲಿದೆ ಎಂದರು.              

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ Read More »

ರಾಷ್ಟ್ರೀಯ ನ್ಯೂಸ್

ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್ ಕೆ ಸಿಂಗ್ ಆಯ್ಕೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಕ್ಯಾಬಿನೆಟ್ ನೇಮಕಾತಿ ಸಮಿತಿಯು ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್​ಕೆ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಕೆ. ಶ್ರೀನಿವಾಸ್ ಅವರನ್ನು ವಸತಿ ಮತ್ತು ನಗರ ಕಾರ್ಯದರ್ಶಿಯಾಗಿ, ವಿವೇಕ್ ಜೋಶಿ ಅವರನ್ನು ಸಿಬ್ಬಂದಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜಾರಿಗೆ ತಂದ ಅಧಿಕಾರಶಾಹಿ ಪುನರ್ರಚನೆಯ ಭಾಗವಾಗಿ ಹಿರಿಯ ಅಧಿಕಾರಿ ಪುಣ್ಯ ಸಲಿಲ ಶ್ರೀವಾಸ್ತವ ಅವರನ್ನು ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಪ್ರಧಾನಿ ಕಾರ್ಯಾಲಯದಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ ಶ್ರೀವಾಸ್ತವ ಅವರು ಸಿಬ್ಬಂದಿ ಸಚಿವಾಲಯದ ಆದೇಶದ

ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್ ಕೆ ಸಿಂಗ್ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 16.  ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಮೃತಪಟ್ಟಿದ್ದಾರೆ. ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದರು. ಅಗರ್ವಾಲ್ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.  

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಏಕರೂಪ ನಾಗರಿಕ ಸಂಹಿತೆ’ :’ಒಂದು ರಾಷ್ಟ್ರ, ಒಂದು ಚುನಾವಣೆ’      ಪ್ರಧಾನಿ ನರೇಂದ್ರ ಮೋದಿ ಕರೆ      

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 15.  ದೆಹಲಿಯ ಕೆಂಪು ಕೋಟೆಯ ಆವರಣದಿಂದ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ‘ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಕರೆ ನೀಡಿದರು. ದೇಶದ ಪ್ರಧಾನಿಯಾಗಿ ಮೂರನೇ ಅವಧಿಯ ಮೊದಲ ಭಾಷಣ ಮತ್ತು ಅವರ ಸತತ 11 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿತ್ತು. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಪರಿಕಲ್ಪನೆಯನ್ನು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು. ‘ಏಕರೂಪ ನಾಗರಿಕ ಸಂಹಿತೆ’ಯನ್ನು ಜಾರಿಗೆ ತರುವುದು ಮತ್ತು ‘ತಾರತಮ್ಯದ

‘ಏಕರೂಪ ನಾಗರಿಕ ಸಂಹಿತೆ’ :’ಒಂದು ರಾಷ್ಟ್ರ, ಒಂದು ಚುನಾವಣೆ’      ಪ್ರಧಾನಿ ನರೇಂದ್ರ ಮೋದಿ ಕರೆ       Read More »

ರಾಷ್ಟ್ರೀಯ ನ್ಯೂಸ್

’ನೇಷನ್ ಫಸ್ಟ್’ – ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 15.  ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ‘ನೇಷನ್ ಫಸ್ಟ್’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಜ್ಞೆ ಮಾಡಿದರು. 78ನೇ ಸ್ವಾತಂತ್ರ ದಿನಾಚರಣೆ  ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಸಮರ್ಪಣೆ ಮಾಡಿದ, ಸಂಘರ್ಷ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡುವ ಶುಭ ದಿನ ಎಂದು ಪ್ರಧಾನಿ ಹೇಳಿದರು.  

’ನೇಷನ್ ಫಸ್ಟ್’ – ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ Read More »

ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ..!        ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 13.  ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಕುರಿತ ಹಿಂಡೆನ್ ಬರ್ಗ್ ರಿಸರ್ಚ್ ವರದಿಯನ್ನು ಬೆಂಬಲಿಸಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಅವರನ್ನು ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ಬಣ್ಣಿಸಿದ್ದು, ರಾಷ್ಟ್ರ ಮತ್ತು ಅದರ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕಂಗನಾ, ಅವರು ಪ್ರಧಾನಿ ಕುರ್ಚಿ ಪಡೆಯಲು

ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ..!        ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ..! Read More »

ರಾಷ್ಟ್ರೀಯ ನ್ಯೂಸ್

ಅರ್ಹ ‘ಬೆಳ್ಳಿ’ ಪದಕ ದೋಚಲಾಗಿದೆ..!         ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್..!    

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಫ್ರೀಸ್ಟೈಲ್ ಕುಸ್ತಿಯ 50 ಕೆ. ಜಿ ವಿಭಾಗದ ಫೈನಲ್ ಪಂದ್ಯದಿಂದ ಅನರ್ಹಗೊಂಡ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅರ್ಹ ಬೆಳ್ಳಿ ಪದಕ ನೀಡಬೇಕು ಎಂದು ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೊಲ್ಕರ್ ಒತ್ತಾಯಿಸಿದ್ದಾರೆ. ಫೈನಲ್ ಸುತ್ತಿನಲ್ಲಿ ದೇಹದ ತೂಕ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣ ನೀಡಿ ತಮ್ಮನ್ನು ಅನರ್ಹಗೊಳಿಸಿದ ನಂತರ ನಿವೃತ್ತಿ ಘೋಷಿಸಿರುವ ವಿನೇಶ್ ಫೋಗಟ್, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್(ಯುಡಬ್ಲ್ಯೂಡಬ್ಲ್ಯು)ನ ವಿವಾದಾತ್ಮಕ ನಿರ್ಧಾರ ಪ್ರಶ್ನಿಸಿ

ಅರ್ಹ ‘ಬೆಳ್ಳಿ’ ಪದಕ ದೋಚಲಾಗಿದೆ..!         ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್..!     Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಭಾರತದಲ್ಲಿ ಮತ್ತೊಂದು ಏನೋ ಒಂದು ಮಹತ್ವದ್ದು ನಡೆಯಲಿದೆ..’ ಹಿಂಡನ್ ಬರ್ಗ್ ಹೇಳಿಕೆ..!              

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಅದಾನಿ ಸಮೂಹದ ಆಂತರಿಕ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯಲ್ಲಿನ ಇತರ ಉಲ್ಲಂಘನೆಗಳ ವಿರುದ್ಧ ಆರೋಪಗಳನ್ನು ಪ್ರಕಟಿಸಿದ ಒಂದು ವರ್ಷದ ನಂತರ ಅಮೆರಿಕಾ ಮೂಲದ ಹಿಂಡೆನ್‌ ಬರ್ಗ್ ಸಂಶೋಧನಾ ಸಂಸ್ಥೆಯು ಸಂಭವನೀಯ ಹೊಸ ಭಾರತ-ಕೇಂದ್ರಿತ ವರದಿಯ ಬಗ್ಗೆ ಸುಳಿವು ನೀಡುವ ರಹಸ್ಯ ಸಂದೇಶವನ್ನು ಪೋಸ್ಟ್ ಮಾಡಿದೆ. ಹಿಂಡೆನ್‌ ಬರ್ಗ್ ರಿಸರ್ಚ್‌ ನ ಎಕ್ಸ್ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಭಾರತದಲ್ಲಿ ಸದ್ಯದಲ್ಲಿಯೇ ಏನೋ ಒಂದು ಮಹತ್ವದ್ದು ನಡೆಯಲಿದೆ ಎಂದು ಹೇಳಿದೆ.  

‘ಭಾರತದಲ್ಲಿ ಮತ್ತೊಂದು ಏನೋ ಒಂದು ಮಹತ್ವದ್ದು ನಡೆಯಲಿದೆ..’ ಹಿಂಡನ್ ಬರ್ಗ್ ಹೇಳಿಕೆ..!               Read More »

ರಾಷ್ಟ್ರೀಯ ನ್ಯೂಸ್

‘ಸಂವಿಧಾನಕ್ಕೆ ಬದ್ಧ, SC/ST ಕೆನೆಪದರಕ್ಕೆ ಅವಕಾಶವಿಲ್ಲ’         ಕೇಂದ್ರ ಸರ್ಕಾರ             

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10.  ಬಿಆರ್ ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಯಲ್ಲಿ ಕೆನೆ ಪದರಕ್ಕೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಸಚಿವ ಸಂಪುಟ ಪ್ರತಿಪಾದಿಸಿದೆ. ಉಪ ಕೋಟಾಗಳ ಕುರಿತು ಕಳೆದ ವಾರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು ಎನ್ನಲಾಗಿದೆ. ಅತಿ ಹಿಂದುಳಿದ ಗುಂಪುಗಳನ್ನು ಉನ್ನತೀಕರಿಸುವ ಉದ್ದೇಶದಿಂದ ಮೀಸಲಾತಿ ವರ್ಗದೊಳಗೆ ಕೋಟಾಗಳನ್ನು ನಿಯೋಜಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ-ವರ್ಗೀಕರಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದು ವರದಿ

‘ಸಂವಿಧಾನಕ್ಕೆ ಬದ್ಧ, SC/ST ಕೆನೆಪದರಕ್ಕೆ ಅವಕಾಶವಿಲ್ಲ’         ಕೇಂದ್ರ ಸರ್ಕಾರ              Read More »

ರಾಷ್ಟ್ರೀಯ ನ್ಯೂಸ್

ಕಾಲೇಜು ಕ್ಯಾಂಪಸ್‌ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10.  ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದು ಬಂದಿದೆ. ಕಾಲೇಜುಗಳಲ್ಲಿ ಹಿಜಾಬ್, ಬುರ್ಖಾ ನಿಷೇಧಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಮುಂಬೈ ಎಜುಕೇಶನಲ್ ಸೊಸೈಟಿಯಿಂದ ಪ್ರತಿಕ್ರಿಯೆ ಕೇಳಿದ್ದು,ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ ಎಂದು ವರದಿಯಾಗಿದೆ.    

ಕಾಲೇಜು ಕ್ಯಾಂಪಸ್‌ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ..! Read More »

ರಾಷ್ಟ್ರೀಯ ನ್ಯೂಸ್
Scroll to Top