new dehli

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.23. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ ಗೆ ಆಗಮಿಸಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ವಿತ್ತ ಸಚಿವೆ ಕೆಂಪು ವಸ್ತ್ರದಲ್ಲಿ ಸುತ್ತಿರುವ ಬಜೆಟ್‌ ದಾಖಲೆ (ಬಹಿ ಖಾತಾ) ಕೈಯಲ್ಲಿ ಹಿಡಿದುಕೊಂಡು ನಗುಮುಖದೊಂದಿಗೆ ಸಂಸತ್ತನ್ನು ಪ್ರವೇಶಿಸಿದ್ದು, ಈ ಬಜೆಟ್‌ ಮಂಡನೆಗೂ ಮುನ್ನ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಯಲಿದೆ. ಸಭೆಯ ಬಳಿಕ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್ […]

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ

(ನ್ಯೂಸ್ ಕಡಬ)newskadaba.com ನವದೆಹಲಿ, ಸೆ.02. ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ ಎನ್ನಲಾಗಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್ 1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ Read More »

ರಾಷ್ಟ್ರೀಯ ನ್ಯೂಸ್

ಸರ್ಕಾರಿ ನೌಕರರ ‘ನಿವೃತ್ತಿ ವಯಸ್ಸು’ ಬದಲಿಸುವ ಪ್ರಸ್ತಾಪವಿಲ್ಲ – ಕೇಂದ್ರ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಬದಲಾಯಿಸುವ ಯಾವುದೇ ಪ್ರಸ್ತಾಪವಿದೆಯೇ ಮತ್ತು ಹಾಗಿದ್ದರೆ ಅದರ ವಿವರಗಳನ್ನ ಸದಸ್ಯ ಶರ್ಮಿಷ್ಠ ಸೇಥಿ ಸರ್ಕಾರವನ್ನ ಕೇಳಿದರು ಎನ್ನಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಮತ್ತು ಪ್ರಸಕ್ತ ವರ್ಷದಲ್ಲಿ ನಿಯಮ 56 (ಜೆ) ಅಡಿಯಲ್ಲಿ ಕಡ್ಡಾಯ ನಿವೃತ್ತಿ ಪಡೆದ ನೌಕರರ ಸಂಖ್ಯೆಯನ್ನು ಸಹ ಸರ್ಕಾರವನ್ನು ಕೇಳಲಾಯಿತು. ಸಚಿವರು, ಕೇಂದ್ರ

ಸರ್ಕಾರಿ ನೌಕರರ ‘ನಿವೃತ್ತಿ ವಯಸ್ಸು’ ಬದಲಿಸುವ ಪ್ರಸ್ತಾಪವಿಲ್ಲ – ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ..! –  ಸೆರೆ ಹಿಡಿದ ಮೊದಲ ಚಿತ್ರ ಬಿಡುಗಡೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ಚಂದ್ರಯಾನ-3 ಚಂದ್ರನ ಕಕ್ಷೆ ಪ್ರವೇಶಿಸಿರುವ ಬಾಹ್ಯಾಕಾಶ ನೌಕೆ ಸೆರೆ ಹಿಡಿದಿರುವ ಚಂದ್ರನ ಮೊದಲ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬಿಡುಗಡೆಗೊಳಿಸಿದೆ ಎಂದು ವರದಿ ತಿಳಿಸಿದೆ. ಇಸ್ರೋ ಚಂದ್ರನ ಫೋಟೋವನ್ನು ಎಕ್ಸ್‌(ಟ್ವಿಟರ್‌)ನಲ್ಲಿ ಹಂಚಿಕೊಂಡಿದ್ದು, ಇದು ನೌಕೆ ಕಕ್ಷೆ ಪ್ರವೇಶಿಸಿದ ಸಂದರ್ಭದಲ್ಲಿ ಸೆರೆ ಹಿಡಿಯಲಾದ ಫೋಟೋ ಎಂದು ಹೇಳಿದೆ. ಆ. 05ರಂದು ಚಂದ್ರನ ಆರ್ಬಿಟ್ ಅಳವಡಿಕೆ (LOI) ಸಮಯದಲ್ಲಿ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಚಂದ್ರನನ್ನು ವೀಕ್ಷಿಸಲಾಗಿದೆ ಎಂದು ಮಿಷನ್‌ನ ಅಧಿಕೃತ

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ..! –  ಸೆರೆ ಹಿಡಿದ ಮೊದಲ ಚಿತ್ರ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಲು ಭಾರತ ಒಂದು ಜಿಗಿತದ ದೂರದಲ್ಲಿದೆ – ಅಧ್ಯಕ್ಷ ಆನಂದ್ ಮಹೀಂದ್ರಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.05. ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಿ ಬದಲಾಗಲು ಒಂದು ಜಿಗಿತದ ದೂರದಲ್ಲಿದೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಹೇಳಿದ್ದಾರೆ. ಮಹೀಂದ್ರಾ ಆ್ಯಂಡ್ ಮಹೀಂದ್ರಾ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ್ದು, ಕೋವಿಡ್ ನಂತರದ ಪೂರೈಕೆ ಸರಪಳಿ ಅಡೆತಡೆಗಳು ದೇಶದ ಪರವಾಗಿ ಕೆಲಸ ಮಾಡಿದೆ. ಭಾರತ ವಿಶ್ವದ ಕಾರ್ಖಾನೆಯಾಗಿ ಬದಲಾಗಲು ಒಂದು ಜಿಗಿತದ ದೂರದಲ್ಲಿದೆ ಎಂದು ಆನಂದ್ ಮಹೀಂದ್ರಾ ಹೇಳಿದರು. ಯಶಸ್ವಿ ಜಿಗಿತವನ್ನು ಮಾಡಲು, ಅನೇಕ ವಿಷಯಗಳನ್ನು ಒಟ್ಟಿಗೆ

ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಲು ಭಾರತ ಒಂದು ಜಿಗಿತದ ದೂರದಲ್ಲಿದೆ – ಅಧ್ಯಕ್ಷ ಆನಂದ್ ಮಹೀಂದ್ರಾ Read More »

ರಾಷ್ಟ್ರೀಯ ನ್ಯೂಸ್

ಪೆಟ್ರೋಲ್‌, ಡೀಸೆಲ್‌ ದರ ಭಾರತದಲ್ಲೇ ಕಡಿಮೆ – ಇಂಧನ ಸಚಿವರ ಸಮರ್ಥನೆ..!

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಆ.05. ಕಳೆದ ಕೆಲವು ತಿಂಗಳುಗಳಿಂದ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಿದ್ದು, ದೇಶದ ತೈಲ ಕಂಪನಿಗಳು ದೊಡ್ಡ ಲಾಭದಲ್ಲಿವೆ ಎಂದು ವರದಿಯಾಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಸರಕಾರ ಕಡಿಮೆ ಮಾಡಿಲ್ಲ. ದೇಶದಲ್ಲಿನ ತೈಲ ದರವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಪುರಿ ಸಮರ್ಥಿಸಿಕೊಂಡಿದ್ದಾರೆ. ”ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ದರ ಏರುಪೇರಾದರೂ ಭಾರತವು ಪೆಟ್ರೋಲ್‌ ಡೀಸೆಲ್‌ನಂತಹ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಕೈಗೆಟಕುವಂತೆ ಮಾಡಿದೆ,” ಎಂದು ಅವರು ಹೇಳಿದ್ದಾರೆ. “ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಪೆಟ್ರೋಲ್‌

ಪೆಟ್ರೋಲ್‌, ಡೀಸೆಲ್‌ ದರ ಭಾರತದಲ್ಲೇ ಕಡಿಮೆ – ಇಂಧನ ಸಚಿವರ ಸಮರ್ಥನೆ..! Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ವಿದ್ಯಾರ್ಥಿಗಳಿಂದ ಸೈಕಲ್ ನಲ್ಲಿ ಕಾರ್ಗಿಲ್ ಯಾತ್ರೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.03. ಇತ್ತೀಚೆಗೆ ನಡೆದ 24ನೇ ಕಾರ್ಗಿಲ್ ವಿಜಯ ದಿವಸದಂದು ದೇಶದ ವಿವಿಧೆಡೆ ಕಾರ್ಗಿಲ್ ಯೋಧರಿಗೆ ಗೌರವ ಸಮರ್ಪಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಬೆಂಗಳೂರಿನ ವಿದ್ಯಾರ್ಥಿಗಳಿಬ್ಬರು ಈ ಗೌರವಾರ್ಪಣೆಯನ್ನು ವಿಶಿಷ್ಟಗೊಳಿಸಿದ್ದಾರೆ. ಬೆಂಗಳೂರಿನಿಂದ ಕಾರ್ಗಿಲ್ ವರೆಗೆ ಬರೋಬ್ಬರಿ 3,200 ಕಿ.ಮೀ ಗಳ ದೂರವನ್ನು ಸೈಕಲ್ ಮೂಲಕ ಕ್ರಮಿಸಿ ಕಾರ್ಗಿಲ್ ವೀರ ಕಲಿಗಳಿಗೆ ನಮಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ವಿದ್ಯಾರ್ಥಿಗಳಿಂದ ಸೈಕಲ್ ನಲ್ಲಿ ಕಾರ್ಗಿಲ್ ಯಾತ್ರೆ.! Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಜಿಎಸ್ಟಿ ಮಾರ್ಗಸೂಚಿಗಳ ಪ್ರಕಾರ, 5 ಕೋಟಿ ರೂ.ಗಳ ಬಿ 2 ಬಿ ವಹಿವಾಟು ಮೌಲ್ಯವನ್ನು ಹೊಂದಿರುವ ಕಂಪನಿಗಳು ಎಲೆಕ್ಟ್ರಾನಿಕ್ ಇನ್ವಾಯ್ಸ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಈ ಹಿಂದೆ, ವಾರ್ಷಿಕ 10 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿರುವ ಕಂಪನಿಗಳು ಇ-ಇನ್ವಾಯ್ಸ್ ಅನ್ನು ರಚಿಸಬೇಕಾಗಿತ್ತು. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನಿಯಮದಲ್ಲಿನ ಬದಲಾವಣೆಯ ಬಗ್ಗೆ ಟ್ವೀಟ್ ಮಾಡಿದೆ. ಯಾವುದೇ ಹಣಕಾಸು ವರ್ಷದಲ್ಲಿ ಒಟ್ಟು ವಹಿವಾಟು 5 ಕೋಟಿ ರೂ.ಗಿಂತ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ Read More »

ರಾಷ್ಟ್ರೀಯ ನ್ಯೂಸ್

ಹಿಮಾಲಯದ ಮೇಲೆ ಪುರಾತನ ಸಮುದ್ರ ಸಂಶೋಧಿಸಿದ ವಿಜ್ಞಾನಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಜಪಾನ್​ನ ಭಾರತೀಯ ವಿಜ್ಞಾನ ಸಂಸ್ಥೆ (IISc), ಬೆಂಗಳೂರು ಮತ್ತು ನಿಗಾಟಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ಹಿಮಾಲಯದಲ್ಲಿ ಪ್ರಾಚೀನ ಸಮುದ್ರದ ಅವಶೇಷಗಳನ್ನು ಪತ್ತೆ ಮಾಡಿದ್ದಾರೆ ಎನ್ನಲಾಗಿದೆ. 700 ರಿಂದ 500 ದಶಲಕ್ಷ ವರ್ಷಗಳ ಹಿಂದೆ, ಭೂಮಿಯು ಹಿಮದ ಉಂಡೆಯ ರೀತಿ ಇದ್ದು ದೀರ್ಘಕಾಲದ ಹಿಮಯುಗಕ್ಕೆ ಒಳಗಾಯಿತು ಎಂದು ವಿಜ್ಞಾನಿಗಳು ಸಿದ್ಧಾಂತ ವ್ಯಕ್ತಪಡಿಸಿದ್ದಾರೆ. ಖನಿಜ ನಿಕ್ಷೇಪಗಳಲ್ಲಿ ಸಿಕ್ಕಿಬಿದ್ದ ನೀರಿನ ಹನಿಗಳನ್ನು ತಂಡವು ಕಂಡುಹಿಡಿದಿದ್ದು ಸಂಶೋಧನೆ, ಭೂಮಿಯಲ್ಲಿ ಹಿಂದೆ ನಡೆದ ಮಹತ್ವದ ಆಮ್ಲಜನಕೀಕರಣ ಹಾಗೂ ಜೀವದ ಅಭಿವೃದ್ಧಿಯ

ಹಿಮಾಲಯದ ಮೇಲೆ ಪುರಾತನ ಸಮುದ್ರ ಸಂಶೋಧಿಸಿದ ವಿಜ್ಞಾನಿಗಳು Read More »

ರಾಷ್ಟ್ರೀಯ ನ್ಯೂಸ್

`IRCTC’ ವೆಬ್ ಸೈಟ್ ಸರ್ವರ್ ಡೌನ್ ➤  ರೈಲು ಟಿಕೆಟ್ ಬುಕ್ ಮಾಡಲು ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ)newskadaba.com  ನವದೆಹಲಿ, ಜು.25. ರೈಲ್ವೆ ಟಿಕೆಟಿಂಗ್ ಸೇವೆಗಳನ್ನು ನೀಡುವ ಆನ್ಲೈನ್ ಪ್ಲಾಟ್ಫಾರ್ಮ್ ಐಆರ್ ಸಿಟಿಸಿ ತಾಂತ್ರಿಕ ಕಾರಣಗಳಿಂದಾಗಿ ವೆಬ್ ಸೈಟ್ ಡೌನ್ ಆಗಿದ್ದು, ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಪರದಾಡುವಂತಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಟಿಕೆಟಿಂಗ್ ಸೇವೆ ಲಭ್ಯವಿಲ್ಲದ ಕಾರಣ ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಇಂದು ಐಆರ್ ಸಿಟಿಸಿ ವೆಬ್ಸೈಟ್ನಲ್ಲಿ ಸಮಸ್ಯೆಗಳನ್ನು ಎದುರಿಸಿದರು. ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗದಿದ್ದಾಗ ಮುಂಜಾನೆಯ ಸಮಯದಲ್ಲಿ ಕೆಲವು ಬಳಕೆದಾರರು ಈ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದಾರೆ. ಐಆರ್ ಸಿಟಿಸಿ ತಕ್ಷಣವೇ ಸಮಸ್ಯೆಯನ್ನು ಒಪ್ಪಿಕೊಂಡಿತು.

`IRCTC’ ವೆಬ್ ಸೈಟ್ ಸರ್ವರ್ ಡೌನ್ ➤  ರೈಲು ಟಿಕೆಟ್ ಬುಕ್ ಮಾಡಲು ಪ್ರಯಾಣಿಕರ ಪರದಾಟ Read More »

ರಾಷ್ಟ್ರೀಯ ನ್ಯೂಸ್
Scroll to Top