new dehli

ರೇಬಿಸ್‌ನಿಂದ ಸಾವಿನ ಪ್ರಮಾಣದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ !

(ನ್ಯೂಸ್ ಕಡಬ)newskadaba.com ನವದೆಹಲಿ, ಜು.24. ದೇಶಾದ್ಯಂತ 2022ರಲ್ಲಿ ಸಂಭವಿಸಿದ ರೇಬಿಸ್ ಸೋಂಕಿನಿಂದಾದ ಮರಣ ಪ್ರಮಾಣದಲ್ಲಿ ಕರ್ನಾಟಕ ರಾಜ್ಯಗಳು ಮೂರನೆ ಸ್ಥಾನದಲ್ಲಿವೆ ಎಂದು ತಿಳಿದುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಬಘೇಲ್ , ಕೇರಳ ಸಂಸದ ಡೀನ್ ಕುರಿಯಾಕೋಸ್ ಅವರ ಪ್ರಶ್ನೆಗೆ ಪ್ರತಿಯಾಗಿ ಲೋಕಸಭೆಯಲ್ಲಿ ಮಂಡಿಸಿದರು ಎನ್ನಲಾಗಿದೆ. ವರದಿಯ ಪ್ರಕಾರ, ದಕ್ಷಿಣ ಭಾರತದ ಐದು ರಾಜ್ಯಗಳು ಅತಿ ಹೆಚ್ಚು ರೇಬಿಸ್ ಸೋಂಕಿನ ಮರಣ ಪ್ರಮಾಣವನ್ನು ದಾಖಲಿಸಿದ್ದು, ಇಡೀ ಭಾರತದಲ್ಲಿ ಆಂಧ್ರಪ್ರದೇಶ […]

ರೇಬಿಸ್‌ನಿಂದ ಸಾವಿನ ಪ್ರಮಾಣದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ ! Read More »

ರಾಷ್ಟ್ರೀಯ ನ್ಯೂಸ್

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಸ್ಟಾಫ್ ಸೆಲೆಕ್ಷನ್ ಕಮಿಷನ್ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿಗಾಗಿ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು SSC ಪ್ರಧಾನ ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು https://ssc.nic.in. ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 15, 2023 ಕೊನೆಯ ದಿನಾಂಕವಾಗಿದೆ. ಎಸ್‌ಎಸ್ಸಿ ಸಬ್ ಇನ್ಸ್ಪೆಕ್ಟರ್ ನೇಮಕಾತಿ 2023 ಹುದ್ದೆಗಳ ವಿವರ ಒಟ್ಟು ಹುದ್ದೆ: 1,876

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಇನ್ಮುಂದೆ ಬ್ಯಾಂಕುಗಳು ವಾರದಲ್ಲಿ 5 ದಿನ ಮಾತ್ರ ಓಪನ್‌..!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಭಾರತದಲ್ಲಿ ಬ್ಯಾಂಕುಗಳು ವಾರದಲ್ಲಿ ಐದು ದಿನಗಳ ಕಾಲ ಎರಡು ಸಾಪ್ತಾಹಿಕ ರಜಾ ದಿನಗಳೊಂದಿಗೆ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಇಂಡಿಯನ್ ಬ್ಯಾಂಕಿಂಗ್ ಅಸೋಸಿಯೇಷನ್ (ಐಬಿಎ) ಜುಲೈ. 28 ರಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ನೊಂದಿಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ. ಖಾಸಗಿ ಮಾಧ್ಯಮಗಳ ವರದಿ ಪ್ರಕಾರ ವರದಿಯ ಪ್ರಕಾರ, ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಐದು ಬ್ಯಾಂಕಿಂಗ್ ದಿನಗಳನ್ನು ಪರಿಚಯಿಸುವ ವಿಷಯವನ್ನು ಹಿಂದಿನ ಚರ್ಚೆಯಲ್ಲಿ ತೆಗೆದುಕೊಂಡಿದೆ ಎಂದು ತಿಳಿಸಿದೆ. ಯುಎಫ್ಬಿಯು,

ಭಾರತದಲ್ಲಿ ಇನ್ಮುಂದೆ ಬ್ಯಾಂಕುಗಳು ವಾರದಲ್ಲಿ 5 ದಿನ ಮಾತ್ರ ಓಪನ್‌..! Read More »

ರಾಷ್ಟ್ರೀಯ ನ್ಯೂಸ್

ಮರದ ಎಲೆಗಳನ್ನು ತಿಂದ ಸಿಂಹ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ದೆಹಲಿ, ಜು. 22. ಪ್ರಕೃತಿಯಲ್ಲಿ ವಿಚಿತ್ರಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ವೈರಲ್ ಆಗಿದ್ದು, ಸಿಂಹವೊಂದು ಮರದ ಎಲೆಯನ್ನು ತಿನ್ನುವುದರ ದೃಶ್ಯ ಎಲ್ಲೆಡೆ ಹರಿದಾಡುತ್ತಿದೆ. ಅನಾದಿಕಾಲದಿಂದಲೂ ಸಿಂಹ ಮಾಂಸಹಾರಿ ಪ್ರಾಣಿಯಾಗಿದ್ದು, ಅದು ಮಾಂಸವನ್ನು ಸೇವಿಸುತ್ತದೆ ಎಂಬುವು ತಿಳಿದ ವಿಚಾರ. ಆದರೆ ಐಎಫ್ಎಸ್ ಅಧಿಕಾರಿ ಸುಸಾಂತಾ ನಂದಾ ಎಂಬುವವರು ಶೇರ್ ಮಾಡಿರುವ ವಿಡಿಯೋ ನೋಡಿ ಎಲ್ಲರೂ ದಿಗ್ಭ್ರಮೆಗೊಂಡಿದ್ದಾರೆ.

ಮರದ ಎಲೆಗಳನ್ನು ತಿಂದ ಸಿಂಹ – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್- ಸಂಚಾರ ನಿಮಯ ಉಲ್ಲಂಘನೆಯ ದಂಡದ ವಿವರ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 19. ಭಾರತದಲ್ಲಿ ಯಾವ ಸಂಚಾರ ನಿಯಮವನ್ನು ಉಲ್ಲಂಘಿಸಿದರೆ ಎಷ್ಟು ದಂಡ ಕಟ್ಟಬೇಕಾಗುತ್ತದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳುವುದು ಬಹುಮುಖ್ಯ. ಅದರಲ್ಲೂ ವಾಹನಗಳನ್ನು ರಸ್ತೆಗಿಳಿಸಿದಾಗ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಹಲವಾರು ಪ್ರಯೋಜನಗಳಿದ್ದು, ಟ್ರಾಫಿಕ್‌ನಲ್ಲಿ ವಾಹನಗಳು ಸುಗಮವಾಗಿ ಚಲಿಸುತ್ತದೆ. ಸದ್ಯ ಭಾರತದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಭಾರೀ ದಂಡ ತೆರಬೇಕಾಗುತ್ತದೆ. ಇದರೊಂದಿಗೆ ಕೆಲವು ಪ್ರಕರಣಗಳಲ್ಲಿ ನಿಯಮ ಉಲ್ಲಂಘಿಸಿದ ವ್ಯಕ್ತಿ ಜೈಲು ಪಾಲಾಗುವ ಸಾಧ್ಯತೆಯೂ ಹೆಚ್ಚಿದೆ. ಇಂತಹ ಪರಿಸ್ಥಿತಿಯಲ್ಲಿ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್- ಸಂಚಾರ ನಿಮಯ ಉಲ್ಲಂಘನೆಯ ದಂಡದ ವಿವರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’- ವಿಪಕ್ಷಗಳ ಸಭೆ ಬಗ್ಗೆ ಮೋದಿ ವಾಗ್ದಾಳಿ 

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜು.18. ಕಟ್ಟರ್‌ ಭ್ರಷ್ಟಾಚಾರಿಗಳ ಸಮ್ಮೇಳ ನಡೆಯುತ್ತಿದೆ”ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಸಭೆ ಕುರಿತು ಟೀಕಾ ಪ್ರಹಾರ ನಡೆಸಿದ್ದಾರೆ. ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇ ರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟಿಸಿದರು. ಬಳಿ ಮಾತನಾಡಿದ ಪ್ರಧಾನಿ ಮೋದಿ, ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ. ಅವರ ಮಂತ್ರ ’ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ’ ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿ ಪಕ್ಷಗಳು ಒಂದಾಗುತ್ತವೆ’ ಎಂದು

‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’- ವಿಪಕ್ಷಗಳ ಸಭೆ ಬಗ್ಗೆ ಮೋದಿ ವಾಗ್ದಾಳಿ  Read More »

ರಾಷ್ಟ್ರೀಯ ನ್ಯೂಸ್

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ➤ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಜು.18. ‘ಎಲ್ಲ ಕಳ್ಳರಿಗೂ ಮೋದಿ ಸರ್‌ನೇಮ್ ಇದೆ’ ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 21ರ ವಿಚಾರಣೆಗೆ ಒಳಪಡಿಸಲಿದೆ. ಸೂರತ್ ನ್ಯಾಯಾಲಯವು ತಮಗೆ ವಿಧಿಸಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಅವರು ಅರ್ಜಿ ಸಲ್ಲಿಸಿದ್ದರು. ಇದನ್ನು ತುರ್ತು ವಿಚಾರಣೆಗೆ ಎತ್ತಿಕೊಳ್ಳುವಂತೆ ಮನವಿ ಮಾಡಲಾಗಿತ್ತು. ಸಿಜೆಐ ಡಿವೈ ಚಂದ್ರಚೂಡ್

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ➤ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ

(ನ್ಯೂಸ್ ಕಡಬ)newskadaba.com ನವದಹಲಿ, ಜು.15. ಫ್ರಾನ್ಸ್ ಪ್ರವಾಸ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ ತೆರಳಿದ್ದಾರೆ ಎಂದು ವರದಿ ತಿಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ಈ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ , ವ್ಯಾಪಾರ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ Read More »

ರಾಷ್ಟ್ರೀಯ ನ್ಯೂಸ್

ಭಾರತದ ಹಲವೆಡೆ ಲಘು ಭೂಕಂಪನ

(ನ್ಯೂಸ್ ಕಡಬ)newskadaba.com ನವದೆಹಲಿ, ,ಮಾ.22. ದೆಹಲಿ-ಎನ್ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಭೂಕಂಪದ ಅನುಭವವಾಗಿದ್ದು, ಭೂ ಕಂಪನದಿಂದ ಭಯಗೊಂಡ ಜನ ಮನೆಯಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ಭಾರತ, ಕಜಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ ಮತ್ತು ಕಿರ್ಗಿಸ್ತಾನ್ ಸೇರಿದಂತೆ ದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 7.7 ರಷ್ಟು ಭೂಕಂಪ ಸಂಭವಿಸಿದೆ ಎಂದು ವರದಿ ತಿಳಿಸಿದೆ.  

ಭಾರತದ ಹಲವೆಡೆ ಲಘು ಭೂಕಂಪನ Read More »

ರಾಷ್ಟ್ರೀಯ ನ್ಯೂಸ್

ದೆಹಲಿಯಾದ್ಯಂತ ಭಾರಿ ಮಳೆ ➤ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ದೆಹಲಿಯಲ್ಲಿ ಭಾರಿ ಮಳೆ ಮುಂದುವರೆದಿದ್ದು, ಹಲವು ವಿಮಾನಗಳ ಮಾರ್ಗವನ್ನು ಲಕ್ನೋ ಹಾಗೂ ಜೈಪುರಕ್ಕೆ ಬದಲಾಯಿಸಲಾಯಿತು. ಮಳೆಯ ಆರೆಂಜ್ ಅಲರ್ಟ್​ ಘೋಷಿಸಲಾಗಿತ್ತು. ಕೇವಲ 3 ಗಂಟೆಗಳಲ್ಲಿ 6.6 ಮಿ.ಮೀ ಮಳೆ ಸುರಿದಿದೆ. ಮಳೆಯ ಜತೆಗೆ ಬಿರುಗಾಳಿ ಹಾಗೂ ಗುಡುಗು ಕೂಡ ಇತ್ತು ಎನ್ನಲಾಗಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ಗರಿಷ್ಠ ತಾಪಮಾನವು ಋತುವಿನ ಸರಾಸರಿಗಿಂತ ಮೂರು ಹಂತಗಳನ್ನು 28 ಡಿಗ್ರಿ ಸೆಲ್ಸಿಯಸ್‌ಗೆ ತಂದಿದೆ ಎಂದು ಭಾರತೀಯ ಹವಾಮಾನ

ದೆಹಲಿಯಾದ್ಯಂತ ಭಾರಿ ಮಳೆ ➤ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top