new dehli

ಶಾಲೆಯಲ್ಲಿ ಆಟದ ಮೈದಾನ ಕಡ್ಡಾಯ ➤ ಸುಪ್ರೀಂಕೋರ್ಟ್‌ ಆದೇಶ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.04. ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ಇದೇ ವೇಳೆ, ಹರಿಯಾಣದ ಯಮುನಾ ನಗರದಲ್ಲಿರುವ ಶಾಲೆಯ ಆವರಣದ ಅತಿಕ್ರಮಣವನ್ನು ತೆರವುಗೊಳಿಸುವಂತೆ ಕೋರ್ಟ್‌ ಆದೇಶಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು, ‘ಶಾಲೆಯ ಭೂಮಿಯನ್ನು ಮಾರುಕಟ್ಟೆಯ ಬೆಲೆಗೆ ಅತಿಕ್ರಮಣದಾರರಿಗೆ ಮಾರಾಟ ಮಾಡಿ ಭೂಮಿಯನ್ನು ಸಕ್ರಮ ಮಾಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ 2016ರಲ್ಲಿ ಆದೇಶ ನೀಡಿರುವುದು ‘ಗಂಭೀರವಾದ ತಪ್ಪು’ ಎಂದು ಅಭಿಪ್ರಾಯಪಟ್ಟಿದೆ.  

ಶಾಲೆಯಲ್ಲಿ ಆಟದ ಮೈದಾನ ಕಡ್ಡಾಯ ➤ ಸುಪ್ರೀಂಕೋರ್ಟ್‌ ಆದೇಶ Read More »

ರಾಷ್ಟ್ರೀಯ ನ್ಯೂಸ್

ಲಿಫ್ಟ್ ನಲ್ಲಿ ಸಿಲುಕಿ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.14. ಉತ್ತರ ದಿಲ್ಲಿ ಜಿಲ್ಲೆಯ ಹೊರ ವಲಯದ ಬವಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೂಲರ್ ಫ್ಯಾಕ್ಟರಿಯೊಂದರ ಲಿಫ್ಟ್‌ ಅಡಿ ಸಿಲುಕಿ 15 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಆತನ ತಾಯಿಯು ಆ ಫ್ಯಾಕ್ಟರಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇನ್ನು ಬಾಲಕ ಆಟವಾಡುತ್ತಾ, ಲಿಫ್ಟ್ ಅಡಿಗೆ ಹೋಗಿದ್ದು, ಯಾರೋ ಲಿಫ್ಟ್ ಗಾಗಿ ಗುಂಡಿ ಒತ್ತಿದಾಗ ಕೆಳಗೆ ಬಂದಿರುವ ಎಲಿವೇಟರ್ ಅಡಿಗೆ ಸಿಕ್ಕಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಲಿಫ್ಟ್ ನಲ್ಲಿ ಸಿಲುಕಿ ಬಾಲಕನೋರ್ವ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪ್ಯಾನ್‌ಕಾರ್ಡ್ ಇನ್ಮುಂದೆ ಕಾಮೆನ್ ಐಡೆಂಟಿಟಿ ➤ ನಿರ್ಮಲಾ ಸೀತರಾಮನ್

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ರೈತರು, ಇತರರ ಅನುಕೂಲಕ್ಕೆ ಕೆವೈಸಿ ಪ್ರಕ್ರಿಯೆಯ ಸರಳೀಕರಣಗೊಳಿಸಲಾಗುವುದು ಹಾಗೂ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗೆ ಪ್ಯಾನ್‌ಕಾರ್ಡ್‌ ಇನ್ನು ಸಾಮಾನ್ಯ ಗುರುತಿನ ಚೀಟಿ ಎಂದು ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ. ರೈತರು ಕೆಲವು ಸೌಲಭ್ಯ ಪಡೆಯಲು ಬ್ಯಾಂಕ್ ಗಳಲ್ಲಿ ಕಡ್ಡಾಯವಾಗಿರುವ ಕೆ ವೈಸಿ ಪ್ರತಿಕ್ರಿಯೆಯನ್ನು ಸರಳಗೊಳಿಸುವುದಾಗಿ ಅವರು ಹೇಳಿದ್ದಾರೆ. ಡಿಜಿಟಲೀಕರಣ ವಿಭಾಗದಲ್ಲಿ ಇನ್ಮುಂದೆ ಕೆವೈಸಿ ವಿಚಾರದಲ್ಲಿ ಯಾವುದೇ ಕಠಿಣ ಪ್ರಕ್ರಿಯೆ ಇರುವುದಿಲ್ಲ ಎಂದು ಬಜೆಟ್ ನಲ್ಲಿ ಘೋಷಿಸಿದ್ದಾರೆ. ಕೇಂದ್ರ

ಪ್ಯಾನ್‌ಕಾರ್ಡ್ ಇನ್ಮುಂದೆ ಕಾಮೆನ್ ಐಡೆಂಟಿಟಿ ➤ ನಿರ್ಮಲಾ ಸೀತರಾಮನ್ Read More »

ರಾಷ್ಟ್ರೀಯ ನ್ಯೂಸ್

ಬಜೆಟ್ ಮಂಡನೆಗೆ ಕ್ಷಣಗಣನೆ; ಹೆಚ್ಚಿದ ಕುತೂಹಲ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2023-24ರ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ವಿತ್ತ ಸಚಿವರು ಸತತ ಐದನೇ ಬಾರಿಗೆ ಕೇಂದ್ರ ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಹಿಂದಿನ ಎರಡು ಕೇಂದ್ರ ಬಜೆಟ್ ಗಳಂತೆ ಈ ಬಾರಿಯೂ ಕಾಗದ ರಹಿತ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಸೋಂಕಿನ ನಂತರ ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ನಡುವೆ ಇದು ಮೊದಲ ಸಾಮಾನ್ಯ ಬಜೆಟ್ ಆಗಿದೆ. ಬಜೆಟ್ ಸ್ಥಿರ ಬೆಳವಣಿಗೆ ದರವನ್ನು ಕಾಯ್ದುಕೊಳ್ಳುವ ನಿರೀಕ್ಷೆಯಿದೆ. ಲೋಕಸಭೆ ಚುನಾವಣೆಗೂ ಮುನ್ನ ಕಣ್ಣಿಗೆ

ಬಜೆಟ್ ಮಂಡನೆಗೆ ಕ್ಷಣಗಣನೆ; ಹೆಚ್ಚಿದ ಕುತೂಹಲ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭ ➤ ಗರಿಕೆದರಿದ ನಿರೀಕ್ಷೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ. ನಾಳೆ ಬಹುನಿರೀಕ್ಷಿತ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷ ಕರ್ನಾಟಕ ಸಹಿತ 9 ರಾಜ್ಯಗಳ ಚುನಾವಣೆಗಳು ನಡೆಯಲಿದೆ. ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್

ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭ ➤ ಗರಿಕೆದರಿದ ನಿರೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಕೃಷಿ ವಿಜ್ಞಾನಿಯಾದ ಕನ್ನಡದ ಹಳ್ಳಿ ಹುಡುಗ                              

(ನ್ಯೂಸ್ ಕಡಬ)newskadaba.com ಕೋಲಾರ, ಜ.28. ಏನಾದರೂ ಸಾಧಿಸಲೇಬೇಕು ಎಂಬ ಹಠವಿದ್ದರೆ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತೆ. ಆದ್ರೆ ಕಠಿಣ ಸವಾಲುಗಳಷ್ಟೇ ಅಲ್ಲ ಮನೆಯ ಆರ್ಥಿಕ ಪರಿಸ್ಥಿತಿ ಕಷ್ಟದಲ್ಲಿದ್ದರೂ ಸಹ ಆ ಕಷ್ಟಗಳನ್ನೇ ಮೆಟ್ಟಿಲಾಗಿಸಿಕೊಂಡು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಈ ಯುವ ಕೃಷಿ ವಿಜ್ಞಾನಿ. ಕೋಲಾರ ತಾಲೂಕಿನ ಸುಗಟೂರು ಹೋಬಳಿಯ ಬೈಪನಹಳ್ಳಿ ಗ್ರಾಮದ ಪ್ರತಾಪ್ ವಿ. ಅವರು ನವದೆಹಲಿಯ ಭಾರತೀಯ ಕೃಷಿ ವಿಜ್ಞಾನ ನೇಮಕಾತಿ ಮಂಡಳಿಯು ನಡೆಸಿದ ಕೃಷಿ ಸಂಶೋಧನಾ ಸೇವೆ (ಎಆರ್ ಎಸ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ

ದೆಹಲಿಯಲ್ಲಿ ಕೃಷಿ ವಿಜ್ಞಾನಿಯಾದ ಕನ್ನಡದ ಹಳ್ಳಿ ಹುಡುಗ                               Read More »

ಕರ್ನಾಟಕ

15 ವರ್ಷ ತುಂಬಿದ ಎಲ್ಲಾ ಸರ್ಕಾರಿ ವಾಹನ ಈ ವರ್ಷ, ಖಾಸಗಿ ವಾಹನ ಮುಂದಿನ ವರ್ಷ ಗುಜರಿಗೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.28. 15 ವರ್ಷ ತುಂಬಿದ ಕೇಂದ್ರ, ರಾಜ್ಯ ಸರ್ಕಾರಿ ವಾಹನಗಳು ಏಪ್ರಿಲ್ 1 ರಿಂದ ಗುಜರಿ ಸೇರಲಿವೆ. ಪರಿಸರಕ್ಕೆ ಮಾರಕವಾಗಿರುವ ವಾಹನ ಬಳಕೆ ನಿಲ್ಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, 15 ವರ್ಷ ಪೂರ್ಣಗೊಂಡ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಾಹನಗಳ ನೋಂದಣಿಯನ್ನು ಏಪ್ರಿಲ್ 1 ರಿಂದ ರದ್ದುಪಡಿಸಲಾಗುವುದು. ಮಾಲಿನ್ಯಕ್ಕೆ ಕಾರಣವಾಗುವ ವಾಹನಗಳು ಗುಜರಿ ಸೇರಲಿವೆ. ಕಳೆದ ವರ್ಷ ನವೆಂಬರ್ ನಲ್ಲಿ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರ್

15 ವರ್ಷ ತುಂಬಿದ ಎಲ್ಲಾ ಸರ್ಕಾರಿ ವಾಹನ ಈ ವರ್ಷ, ಖಾಸಗಿ ವಾಹನ ಮುಂದಿನ ವರ್ಷ ಗುಜರಿಗೆ Read More »

ರಾಷ್ಟ್ರೀಯ ನ್ಯೂಸ್

ಗ್ರಾಹಕರೇ ಗಮನಿಸಿ ! ➤ ಫೆ. 01 ರಿಂದ ಬದಲಾಗಲಿವೆ ಈ ನಿಯಮಗಳು..!

(ನ್ಯೂಸ್ ಕಡಬ)newskadaba.com ನವದೆಹಲಿ, ಜ.28.  2023 ರ ವರ್ಷದ ಮೊದಲ ತಿಂಗಳು ಕೊನೆಗೊಳ್ಳಲಿದೆ. ನಂತರ ಹೊಸ ತಿಂಗಳು ಹೊಸ ಬದಲಾವಣೆಗಳೊಂದಿಗೆ ಪ್ರಾರಂಭವಾಗುತ್ತದೆ. ಫೆಬ್ರವರಿ 1 ರಿಂದ ಅನೇಕ ನಿಯಮಗಳು ಬದಲಾಗಲಿವೆ. ಅವುಗಳ ಪರಿಣಾಮವು ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಲಿವೆ ಎನ್ನಲಾಗಿದೆ. ಸಂಚಾರ, ಪ್ಯಾಕೇಜಿಂಗ್, ಗೇಮಿಂಗ್, ಆದಾಯ ತೆರಿಗೆ ಇಲಾಖೆ ಮತ್ತು ಸಂಬಳಕ್ಕೆ ಸಂಬಂಧಿಸಿದ ಹೊಸ ನಿಯಮಗಳು ಫೆಬ್ರವರಿ 1 ರಿಂದ ಪ್ರಾರಂಭವಾಗಲಿವೆ. ಹೀಗಾಗಿ ಹೊಸ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಮುಖ್ಯ. ಏಕೆಂದರೆ ಪ್ರತಿ ತಿಂಗಳು ಹೊಸ

ಗ್ರಾಹಕರೇ ಗಮನಿಸಿ ! ➤ ಫೆ. 01 ರಿಂದ ಬದಲಾಗಲಿವೆ ಈ ನಿಯಮಗಳು..! Read More »

ರಾಷ್ಟ್ರೀಯ ನ್ಯೂಸ್

ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ➤ ಹೈ ಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.27. ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30 ದಿನಗಳೊಳಗಾಗಿ ಮರಳಿ ಪಡೆಯುವಂತೆ ನಿರ್ದೇಶಿಸಿದೆ.ಕೋವಿಡ್- 19 ಲಸಿಕೆ ತಮಗೆ ಬಲವಂತಪಡಿಸಲಾಗುತ್ತಿದ್ದು, ಕರ್ತವ್ಯ ನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ ಎಂದು ಶಿಕ್ಷಕರೊಬ್ಬರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರಕರಣದ ವಿಚಾರಣೆ ವೇಳೆ ಮಹತ್ವದ ತೀರ್ಪು ಹೊರ ಬಿದ್ದಿದೆ. ಅಲ್ಲದೆ ಶಿಕ್ಷಕರಿಗೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು

ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ➤ ಹೈ ಕೋರ್ಟ್ ಮಹತ್ವದ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ಮೈಕ್ರೋಸಾಫ್ಟ್​ ಸರ್ವರ್​ ಡೌನ್​​ ➤ ಆನಂದದಿಂದ ಕುಣಿದಾಡಿದ ಸಿಬ್ಬಂದಿಗಳು     

(ನ್ಯೂಸ್ ಕಡಬ)newskadaba.com ನವದೆಹಲಿ, ಜ.27. ಮೈಕ್ರೋಸಾಫ್ಟ್ ಸೇವೆಗಳಾದ ಎಂಎಸ್ ಟೀಮ್ಸ್, ಔಟ್​​ಲುಕ್, ಅಜೂರ್ ಹಾಗೂ ಮೈಕ್ರೋಸಾಫ್ಟ್ 365 ಸರ್ವರ್​ ಭಾರತದಲ್ಲಿ ಕೆಲವು ಕಾಲ ಡೌನ್ ಆಗಿತ್ತು. ಟೀಮ್ಸ್​ ಸರ್ವರ್ ಡೌನ್ ಆಗಿರುವ ಬಗ್ಗೆ ಡೌನ್​ಡಿಟೆಕ್ಟರ್ ಸುಮಾರು 3,500ರಷ್ಟು ಮಂದಿ ವರದಿ ಮಾಡಿದ್ದರು. ಲಿಂಕ್ಡ್​ಇನ್ ಸರ್ವರ್ ಕೂಡ ಡೌನ್ ಆಗಿತ್ತು. ಸಮಸ್ಯೆ ಇರುವುದನ್ನು ಮೈಕ್ರೋಸಾಫ್ಟ್ ಒಪ್ಪಿಕೊಂಡಿದೆ. ಈ ಸಂದರ್ಭದಲ್ಲಿ ಮೈಕ್ರೋಸಾಫ್ಟ್ ಉದ್ಯೋಗಿಗಳು ಭಾರಿ ಖುಷಿಯಲ್ಲಿ ಕೆಲವು ಕ್ಷಣ ಕಳೆದಿರುವ ಫೋಟೋ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೆಲವು ನಿಮಿಷಗಳ ಆನಂದವನ್ನು

ಮೈಕ್ರೋಸಾಫ್ಟ್​ ಸರ್ವರ್​ ಡೌನ್​​ ➤ ಆನಂದದಿಂದ ಕುಣಿದಾಡಿದ ಸಿಬ್ಬಂದಿಗಳು      Read More »

ರಾಷ್ಟ್ರೀಯ ನ್ಯೂಸ್
Scroll to Top