ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ
(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಸುದ್ದಿಯಿದೆ. ಈ ಸಂಬಂಧ ಟ್ವೀಟ್ ಮೂಲಕ ಸಚಿವಾಲಯ ಸೂಚನೆಯೊಂದನ್ನು ನೀಡಿದೆ. ಜನವರಿ ತಿಂಗಳಲ್ಲೇ ಕೇಂದ್ರ ಸರ್ಕಾರ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆ ಇದೆ. ಇದರೊಂದಿಗೆ, ಕೃಷಿ ಸಚಿವಾಲಯವು 28 ಜನವರಿ 2023ರಂದು ರೈತರಿಗೆ ಬಹಳ ಮುಖ್ಯವಾದ ದಿನಾಂಕ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದೆ.
ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ Read More »
ರಾಷ್ಟ್ರೀಯ ನ್ಯೂಸ್




