new dehli

ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಸುದ್ದಿಯಿದೆ. ಈ ಸಂಬಂಧ ಟ್ವೀಟ್ ಮೂಲಕ ಸಚಿವಾಲಯ ಸೂಚನೆಯೊಂದನ್ನು ನೀಡಿದೆ. ಜನವರಿ ತಿಂಗಳಲ್ಲೇ ಕೇಂದ್ರ ಸರ್ಕಾರ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆ ಇದೆ. ಇದರೊಂದಿಗೆ, ಕೃಷಿ ಸಚಿವಾಲಯವು 28 ಜನವರಿ 2023ರಂದು ರೈತರಿಗೆ ಬಹಳ ಮುಖ್ಯವಾದ ದಿನಾಂಕ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದೆ.

ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ Read More »

ರಾಷ್ಟ್ರೀಯ ನ್ಯೂಸ್

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪತ್ನಿಯ ನಡತೆಯನ್ನು ಶಂಕಿಯ ಗರ್ಭಿಣಿಯಾಗಿದ್ದ ಆಕೆಯನ್ನು ಕೊಲೆ ಮಾಡಿ ದೆಹಲಿಗೆ ಪರಾರಿಯಾಗಿದ್ದ 30 ವರ್ಷದ ವ್ಯಕ್ತಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಾಸೀರ್ ಹುಸೇನ್ ಎಂದು ಗುರುತಿಸಲಾಗಿದ್ದು, ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ. ತಮ್ಮ ನಿವಾಸದಲ್ಲಿ ಪತ್ನಿ ನಾಜ್ ಖಾನುಮ್ (22) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಖಾನುಮ್ ಅವರನ್ನು ಕತ್ತು ಹಿಸುಕಿ ಕೊಂದ ನಂತರ, ಹುಸೇನ್ ತನ್ನ ಸಹೋದರ ಅಯೂಬ್ ಖಾನ್‌ಗೆ ಸಂದೇಶ ಕಳುಹಿಸಿದ್ದು, ತಾನು ಖಾನುಮ್‌ನನ್ನು ಕೊಲೆ ಮಾಡಿರುವುದಾಗಿ

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರದ್ದಾ ವಾಕರ್ ಹತ್ಯೆ ಪ್ರಕರಣ ➤ 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ದೆಹಲಿಯಲ್ಲಿ ತನ್ನ ಲಿವ್ ಇನ್ ಸಂಗಾತಿ ಶ್ರದ್ದಾ ವಾಕರ್ ಳನ್ನು ಹತ್ಯೆಗೈದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲ ವಿರುದ್ದ ದೆಹಲಿ ಪೊಲೀಸರು 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧಪಡಿಸಿದ್ದಾರೆ. ಫೋರೆನ್ಸಿಕ್ ಸಾಕ್ಷ್ಯಗಳು, 100ಕ್ಕೂ ಅಧಿಕ ಸಾಕ್ಷಿ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚಾರ್ಜ್‌ಶೀಟ್‌ನಲ್ಲಿದೆ. ಅಫ್ತಾಬ್ ತಪ್ಪೊಪ್ಪಿಗೆ, ನಾರ್ಕೋ ಪರೀಕ್ಷೆಯ ಫಲಿತಾಂಶ, ಫೊರೆನ್ಸಿಕ್ ವರದಿಯನ್ನೂ ಉಲ್ಲೇಖಿಸಲಾಗಿದೆ. ಕಾನೂನು ತಜ್ಞರು ಇದನ್ನು ಪರಿಶೀಲಿಸುತ್ತಿದ್ದಾರೆ. ಅಫ್ತಾಬ್ ಮತ್ತು ಶ್ರದ್ದಾ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಪೊಲೀಸರಿಗೆ

ಶ್ರದ್ದಾ ವಾಕರ್ ಹತ್ಯೆ ಪ್ರಕರಣ ➤ 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ ವರ್ಷದ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಮುಖ್ಯ ಅತಿಥಿ        

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.21. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಈ ವರ್ಷ 74ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.  ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಆಗಮಿಸುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಅರಬ್ ರಿಪಬ್ಲಿಕ್ ದೇಶ ಈಜಿಪ್ಟ್ ನ ಅಧ್ಯಕ್ಷರು ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಈಜಿಪ್ಟ್ ಸೇನೆಯ ಮಿಲಿಟರಿ ಪಡೆ ಸಹ ಭಾರತದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಲಿದೆ ಎಂದು ಹೇಳಿದೆ.

ಈ ವರ್ಷದ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಮುಖ್ಯ ಅತಿಥಿ         Read More »

ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ  ! ➤  ಪೈಲೆಟ್ ಲೈಸೆನ್ಸ್ 3 ತಿಂಗಳು ಅಮಾನತು

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.21. ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಏರ್ ಇಂಡಿಯಾ ವಿಮಾನ ಸಂಸ್ಥೆಗೆ 30 ಲಕ್ಷ ರೂ. ದಂಡ ಹಾಗೂ ಪೈಲೆಟ್ ಲೈಸೆನ್ಸ್ 3 ತಿಂಗಳು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ವರ್ಷ ಶಂಕರ್ ಮಿಶ್ರಾ ಎಂಬ ವ್ಯಕ್ತಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೀಡಾಗಿತ್ತು. ಏರ್ ಇಂಡಿಯಾ ಈಗಾಗಲೇ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿರ್ಬಂಧ ವಿಧಿಸಿದೆ.

ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ  ! ➤  ಪೈಲೆಟ್ ಲೈಸೆನ್ಸ್ 3 ತಿಂಗಳು ಅಮಾನತು Read More »

ರಾಷ್ಟ್ರೀಯ ನ್ಯೂಸ್

800 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.21. ವಿಪ್ರೋ ಇದೀಗ ಸುಮಾರು 800 ಮಂದಿ ಹೊಸ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ವರದಿಯಾಗಿದೆ. ಆಂತರಿಕ ಪರೀಕ್ಷೆ ನಡೆಸಿ ಕಳಪೆ ಕಾರ್ಯಕ್ಷಮತೆಯ ಕಾರಣ ನೀಡಿ ಉದ್ಯೋಗಿಗಳನ್ನು ವಜಾಗೊಳಿಸಿರುವುದು ತಿಳಿದುಬಂದಿದೆ. ಈ ಕುರಿತು ವಿಪ್ರೋ ಪ್ರತಿಕ್ರಿಯೆ ನೀಡಿದ್ದು, ನಾವು ಅತ್ಯುನ್ನತ ಗುಣಮಟ್ಟವನ್ನು ಬಯಸುತ್ತೇವೆ. ನಾವು ನಿಗದಿಪಡಿಸಿರುವ ಗುರಿಯ ಮಾನದಂಡಗಳಿಗೆ ಅನುಗುಣವಾಗಿ, ಪ್ರತಿಯೊಬ್ಬ ಹೊಸ ಉದ್ಯೋಗಿ ಕೂಡ ಅವರಿಗೆ ನೀಡಲಾದ ಕೆಲಸದ ಕ್ಷೇತ್ರದಲ್ಲಿ ನಿರ್ದಿಷ್ಟ ಮಟ್ಟದ ಪ್ರಾವೀಣ್ಯತೆಯನ್ನು ಹೊಂದಿರಬೇಕೆಂದು ನಾವು ನಿರೀಕ್ಷಿಸುತ್ತೇವೆ. ಸಂಸ್ಥೆಯ ವ್ಯವಹಾರ

800 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ ! Read More »

ರಾಷ್ಟ್ರೀಯ ನ್ಯೂಸ್

ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ದಿಲ್ಲಿ ಪೊಲೀಸರ ಮೇಲೆ ಆಫ್ರಿಕನ್ನರ ಗುಂಪಿನ ದಾಳಿ..!!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜ.08. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲಿ ನೆಲೆಸಿರುವ ಆರೋಪದಲ್ಲಿ ಬಂಧಿಸಲಾಗಿದ್ದ ನೈಜೀರಿಯಾ ಪ್ರಜೆಗಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರುವ ವೇಳೆ ಗುಂಪುಗೂಡಿದ ನೂರಾರು ಆಫ್ರಿಕನ್ ಪ್ರಜೆಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಬಂಧಿತರನ್ನು ಬಿಡುಗಡೆ ಮಾಡಿದ ಘಟನೆ ದಕ್ಷಿಣ ದಿಲ್ಲಿಯ ನೆಬ್ ಸರೈ ಪ್ರದೇಶದಲ್ಲಿ ವರದಿಯಾಗಿದೆ. ದಿಲ್ಲಿನ ಮಾದಕವಸ್ತು ನಿಗ್ರಹ ಘಟಕದ ಪೊಲೀಸರು, ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಉಳಿದುಕೊಂಡಿರುವ ನೈಜೀರಿಯಾದ ಮೂವರು ಪ್ರಜೆಗಳನ್ನು ನೆಬ್ ಸರೈನ ರಾಜು

ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ದಿಲ್ಲಿ ಪೊಲೀಸರ ಮೇಲೆ ಆಫ್ರಿಕನ್ನರ ಗುಂಪಿನ ದಾಳಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top