ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಕ್ರಮ
(ನ್ಯೂಸ್ ಕಡಬ) newskadaba.com, ಸೆ.17 ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ತಡೆಯಲು ರೈಲ್ವೆ ಸಚಿವಾಲಯವು ಮಹತ್ವದ ಕ್ರಮ ಕೈಗೊಂಡಿದೆ. ಅಕ್ಟೋಬರ್ 1ರಿಂದ, ಆನ್ಲೈನ್ನಲ್ಲಿ ರೈಲು ಟಿಕೆಟ್ ಬುಕಿಂಗ್ ಆರಂಭವಾದ ಮೊದಲ 15 ನಿಮಿಷಗಳ ಕಾಲ, ಕೇವಲ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗುವುದು ಎಂಬುದನ್ನು ರೈಲ್ವೆ ಸಚಿವಾಲಯ ಘೋಷಿಸಿದೆ. ಈ ಹೊಸ ನಿಯಮವು ಐಆರ್ಸಿಟಿಸಿ ವೆಬ್ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಮಾಡುವ ಸಾಮಾನ್ಯ ಕಾಯ್ದಿರಿಸಿದ ಟಿಕೆಟ್ಗಳಿಗೆ ಅನ್ವಯವಾಗಲಿದೆ. ಈ […]
ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಕ್ರಮ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್