New Delhi

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ!

(ನ್ಯೂಸ್‌ ಕಡಬ) newskadaba.com,  ಅ.25 ನವದೆಹಲಿ:ಶತಮಾನಗಳ ಹಿಂದಿನಿಂದಲೂ ಮನುಷ್ಯರ ಅಂತ್ಯಕ್ರಿಯೆ ಸಾಂಪ್ರದಾಯಿಕವಾಗಿ ಶವದ ದಹನ ಅಥವಾ ಸಮಾಧಿ ಮೂಲಕ ನೆರವೇರುತ್ತಿತ್ತು. ಹಿಂದೆ ಅಗ್ನಿಯ ಸಹಾಯದಿಂದ ದೇಹವನ್ನು ಸುಡುವುದು ಸಾಮಾನ್ಯವಾಗಿದ್ದರೆ, ಈಗ ವಿದ್ಯುತ್ ಬಳಸಿ ಪ್ರಕ್ರಿಯೆ ನಡೆಯುತ್ತಿದೆ. ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯ ಮತ್ತು ಪರಿಸರ ಸ್ನೇಹಿ ಪರ್ಯಾಯಗಳ ಬಗ್ಗೆ ಹೆಚ್ಚುತ್ತಿರುವ ಜನರ ಚಿಂತನೆಯಿಂದ, ಅಂತ್ಯಕ್ರಿಯೆಯ ಸಂಪ್ರದಾಯವೂ ಬದಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ದೇಹವನ್ನು ಕೇವಲ ನೀರು ಮತ್ತು ಕ್ಷಾರ (ಪೋಟ್ಯಾಸಿಯಮ್ ಹೈಡ್ರಾಕ್ಸೈಡ್) ಮಿಶ್ರಣ ಬಳಸಿ ಕರಗಿಸಲಾಗುತ್ತದೆ. ದೇಹವನ್ನು ಶೇಕಡಾ […]

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ! Read More »

ಕರಾವಳಿ

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

(ನ್ಯೂಸ್‌ ಕಡಬ) newskadaba.com ಜೂ.28: ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ `ಧರ್ಮ ಚಕ್ರವರ್ತಿ’ ಎಂಬ ಬಿರುದನ್ನು ಪ್ರದಾನ ಮಾಡಲಾಯಿತು. ಈ ಗೌರವವನ್ನು ಸ್ವೀಕರಿಸಿದ ಪ್ರಧಾನಿ ಮೋದಿ, ನಾನು ಇದಕ್ಕೆ ಸೂಕ್ತನೆಂದು ಭಾವಿಸುವುದಿಲ್ಲ. ಆದರೆ ನಾವು ಸಂತರಿಂದ ಏನೇ ಸ್ವೀಕರಿಸಿದರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ, ನಾನು ಈ ಪ್ರಸಾದವನ್ನು ವಿನಮ್ರವಾಗಿ ಸ್ವೀಕರಿಸಿ ಭಾರತ ಮಾತೆಗೆ ಅರ್ಪಿಸುತ್ತೇನೆ ಎಂದು

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ Read More »

ರಾಷ್ಟ್ರೀಯ ನ್ಯೂಸ್

2ನೇ ಪ್ರಯತ್ನದಲ್ಲಿ IAS ಅಧಿಕಾರಿಯಾದ ಅನುಪಮಾ ಅಂಜಲಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 29. ಕೆಲವರಿಗೆ ತಮ್ಮ ಹೆತ್ತವರೇ ಸ್ಪೂರ್ತಿಯಾಗಿರುತ್ತಾರೆ. ತಮ್ಮ ಕನಸುಗಳನ್ನು ನನಸಾಗಿಸಲು ತಮ್ಮ ಜೀವನದಲ್ಲಿ ಅಪಾಯಗಳನ್ನು ತೆಗೆದುಕೊಳ್ಳಲು ಸಿದ್ಧರಿರುವುದರಿಂದ ಅವರಂತೆಯೇ ಯಶಸ್ಸನ್ನು ಸಾಧಿಸುತ್ತಾರೆ. ಅಂತಹ ಒಂದು ಪ್ರೇರಕ ಯಶಸ್ಸಿನ ಕಥೆ. 2018 ರ ಬ್ಯಾಚ್‌ನ IAS ಅಧಿಕಾರಿ ಅನುಪಮಾ ಅಂಜಲಿ. ಅನುಪಮಾ ದೆಹಲಿಗೆ ಸೇರಿದವರು, ಅಲ್ಲಿ ಅವರು ತಮ್ಮ ಶಾಲಾ ಶಿಕ್ಷಣವನ್ನು ಮುಗಿಸಿದರು ಮತ್ತು ನಂತರ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದರು. ಆಕೆಯ ತಂದೆ ಐಪಿಎಸ್ ಅಧಿಕಾರಿಯಾಗಿದ್ದು, 37 ವರ್ಷಗಳಿಂದ ಸರ್ಕಾರದಲ್ಲಿ

2ನೇ ಪ್ರಯತ್ನದಲ್ಲಿ IAS ಅಧಿಕಾರಿಯಾದ ಅನುಪಮಾ ಅಂಜಲಿ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ಅವರನ್ನು ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಶ್ರೀನಿವಾಸನ್‌ ಅವರು ಬಿಹಾರ ಕೆಡರ್ ನ 1992ರ ಬ್ಯಾಚ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ‘ಶ್ರೀನಿವಾಸನ್‌ ಅವರನ್ನು ಎನ್‌ಎಸ್‌ಜಿ ಮಹಾ ನಿರ್ದೇಶಕರನ್ನಾಗಿ ನೇಮಿಸಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ಅಧಿಕಾರ ಅವಧಿಯು ‘2027ರ ಆಗಸ್ಟ್‌ 31ರ ವರೆಗೆ ಇರಲಿದೆ’ ಎಂದು ಸಿಬ್ಬಂದಿ ಸಚಿವಾಲಯದ

ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

‘ಕೇಂದ್ರ ಸರ್ಕಾರ’ದಿಂದ ಕೋಟ್ಯಾಂತರ ಕಾರ್ಮಿಕರಿಗೆ ಸಿಹಿ ಸುದ್ದಿ ➤ ‘ಹೊಸ ಯೋಜನೆ’ಗಳ ಆರಂಭಕ್ಕೆ ‘ಇ-ಲೇಬರ್ ಪೋರ್ಟಲ್’ ಪ್ರಾರಂಭ

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.21. ಕೇಂದ್ರ ಸರ್ಕಾರವು 2021-2022ರ ಕೇಂದ್ರ ಬಜೆಟ್ ನಲ್ಲಿ ಸಾರ್ವಜನಿಕರಿಗೆ ಅನೇಕ ಭರವಸೆಗಳನ್ನ ನೀಡಿತ್ತು, ಅದ್ರಲ್ಲಿ ಹಲವು ಈಡೇರಿಸಿದೆ. ಅದ್ರಂತೆ, ಬಜೆಟ್ ನಲ್ಲಿ ಮೋದಿ ಸರ್ಕಾರವು ಅಸಂಘಟಿತ ವಲಯದ ಕೋಟ್ಯಂತರ ಜನರಿಗೆ ಇ-ಕಾರ್ಮಿಕರಿಗಾಗಿ ಪೋರ್ಟಲ್ ತರುವುದಾಗಿ ಭರವಸೆ ನೀಡಿತ್ತು. ಇದನ್ನ ಸರ್ಕಾರವು ಆಗಸ್ಟ್ 2022ರಲ್ಲಿಯೇ ಪೂರ್ಣಗೊಳಿಸಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಇಂತಹ ಹಲವು ಭರವಸೆಗಳನ್ನ ನೀಡಿದ್ದರು, ಅದರ ಮೇಲೆ ಸರ್ಕಾರ ಈಗ ತನ್ನ ಪ್ರಗತಿಯನ್ನ ಹೇಳುತ್ತಿದೆ.  

‘ಕೇಂದ್ರ ಸರ್ಕಾರ’ದಿಂದ ಕೋಟ್ಯಾಂತರ ಕಾರ್ಮಿಕರಿಗೆ ಸಿಹಿ ಸುದ್ದಿ ➤ ‘ಹೊಸ ಯೋಜನೆ’ಗಳ ಆರಂಭಕ್ಕೆ ‘ಇ-ಲೇಬರ್ ಪೋರ್ಟಲ್’ ಪ್ರಾರಂಭ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.20. ಕೇಂದ್ರ ಸರಕಾರದಿಂದ ಭಾರೀ ಉಡುಗೊರೆಯ ನಿರೀಕ್ಷೆಯಲ್ಲಿರುವ ರೈತರಿಗಾಗಿ ಬಜೆಟ್‌ಗೂ ಮೊದಲೇ ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಬೆನ್ನೆಲುಬಾಗಿರುವ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೇಶದ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಸರಕಾರ ಸೂಚನೆ ನೀಡಿದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ ಕೃಷಿಗೆ ಸಂಬಂಧಪಟ್ಟಂತೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಈ ಯೋಜನೆಯ ಪ್ರಯೋಜನವನ್ನು ಎಲ್ಲಾ ರೈತಾಪಿ ಮಿತ್ರರು ಪಡೆದುಕೊಳ್ಳಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ.  

ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !! Read More »

ರಾಷ್ಟ್ರೀಯ ನ್ಯೂಸ್

ಮೊದಲ ಬಾರಿಗೆ ಕರ್ನಲ್ ಹುದ್ದೆಗೇರಲಿದ್ದಾರೆ 108 ಮಹಿಳಾ ಯೋಧರು !!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.20. ಲೆಫ್ಟಿನೆಂಟ್ ಕರ್ನಲ್‌ಗಳಾಗಿದ್ದ ಭಾರತೀಯ ಸೇನೆಯ 108 ಮಂದಿ ಮಹಿಳಾ ಯೋಧರು ಕರ್ನಲ್ ಆಗಿ ಬಡ್ತಿ ಪಡೆದುಕೊಳ್ಳಲಿದ್ದಾರೆ. ಆ ಮೂಲಕ ಅವರೆಲ್ಲರೂ ತಂಡ ಮುನ್ನಡೆಸುವ ಜವಾಬ್ದಾರಿ ಪಡೆದುಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಸೇವೆಯಲ್ಲಿರುವ ಮಹಿಳೆಯರಿಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, 1992ರಿಂದ 2006ನೇ ಬ್ಯಾಚ್‌ನ ಒಟ್ಟು 108 ಮಂದಿ ಮಹಿಳೆಯರು ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ. ಆ ಮೂಲಕ ತಮ್ಮ ತಂಡಗಳನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅವರು ಪಡೆದುಕೊಳ್ಳಲಿದ್ದಾರೆ. ಎಂಜಿನಿಯರ್‍ಸ್, ಸಿಗ್ನಲ್‌ಗಳು,

ಮೊದಲ ಬಾರಿಗೆ ಕರ್ನಲ್ ಹುದ್ದೆಗೇರಲಿದ್ದಾರೆ 108 ಮಹಿಳಾ ಯೋಧರು !! Read More »

ರಾಷ್ಟ್ರೀಯ ನ್ಯೂಸ್

ಏರುತ್ತಲೇ ಇರುವ ಗೋಧಿ ಹಿಟ್ಟಿನ ದರ ನಿಯಂತ್ರಣಕ್ಕೆ ಕ್ರಮ ​! ➤  ಕೇಂದ್ರ ಸರ್ಕಾರ ಭರವಸೆ

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.20. ದೇಶದಲ್ಲಿ ಗೋಧಿ ಹಾಗೂ ಗೋಧಿಹಿಟ್ಟಿನ ಚಿಲ್ಲರೆ ಮಾರಾಟ ದರ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ಕೇಂದ್ರ ಸರಕಾರ ಬೆಲೆ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದೆ. ಸದ್ಯದ ಮಾರುಕಟ್ಟೆಯಲ್ಲಿ ಗೋಧಿ ಹಿಟ್ಟಿನ ದರ ಪ್ರತಿ ಕೆ.ಜಿಗೆ 38 ರೂ. ಮೀರಿರುವ ಹಿನ್ನೆಲೆಯಲ್ಲಿ ಕೇಂದ್ರ ಆಹಾರ ಸರಬರಾಜು ಇಲಾಖೆ ಕಾರ್ಯದರ್ಶಿ ಸಂಜೀವ್‌ ಚೋಪ್ರಾ ಪ್ರತಿಕ್ರಿಯೆ ನೀಡಿದ್ದು, “ಈ ವಿಚಾರ ಕೇಂದ್ರ ಸರಕಾರದ ಗಮನದಲ್ಲಿದೆ. ಕೇಂದ್ರ ಆಹಾರ ನಿಗಮದ ಗೋದಾಮುಗಳಲ್ಲಿ ಗೋಧಿಸಂಗ್ರಹ ಸಾಕಷ್ಟಿದೆ. ಆದರೂ ಬೆಲೆ

ಏರುತ್ತಲೇ ಇರುವ ಗೋಧಿ ಹಿಟ್ಟಿನ ದರ ನಿಯಂತ್ರಣಕ್ಕೆ ಕ್ರಮ ​! ➤  ಕೇಂದ್ರ ಸರ್ಕಾರ ಭರವಸೆ Read More »

ರಾಷ್ಟ್ರೀಯ ನ್ಯೂಸ್

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.20. ಭಾರತ ಸರ್ಕಾರವು ಪರಿಚಯಿಸಿದ ವಾಹನ ಸ್ಕ್ರ್ಯಾಪ್ ನೀತಿಯಡಿ ದೇಶದಲ್ಲಿ 15 ವರ್ಷ ಹಳೆಯ ನೋಂದಣಿ ವಾಹನನ್ನು ಕಡ್ಡಾಯವಾಗಿ ರದ್ದುಗೊಳಿಸಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1 ರಿಂದ ರದ್ದುಗೊಳಿಸಲಾಗುವುದು. ಈ ನಿಯಮವು ದೇಶದ ರಕ್ಷಣೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ನಿರ್ವಹಣೆಗಾಗಿ ಕಾರ್ಯಾಚರಣೆ ಉದ್ದೇಶಗಳಿಗಾಗಿ ಬಳಸುವ ವಿಶೇಷ ಉದ್ದೇಶದ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು Read More »

ರಾಷ್ಟ್ರೀಯ ನ್ಯೂಸ್
Scroll to Top