New Delhi

ಬಿಲ್‌ ಕಟ್ಟದೇ ಯುಎಇ ವ್ಯಕ್ತಿ ಪರಾರಿ !  ➤   23 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ)newskadab.com  ಹೊಸದಿಲ್ಲಿ, ಜ.18. ಅಬುದಾಬಿ ರಾಜ ಮನೆತನದ ಸಿಬ್ಬಂದಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ದಿಲ್ಲಿಯ ಪ್ರತಿಷ್ಠಿತ ಲೀಲಾ ಪ್ಯಾಲೇಸ್‌ ಹೋಟೆಲ್‌ಗೆ 23 ಲಕ್ಷ ರೂ. ಬಿಲ್‌ ಪಾವತಿಸದೇ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಯುಎಇ ಸುಲ್ತಾನ ಶೇಖ್‌ ಫಲ್ಹಾ ಬಿನ್‌ ಜಾಯೇದ್‌ ಅಲ್‌ ನಹ್ಯಾನ್‌ ಅವರ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಮೊಹಮ್ಮದ್‌ ಷರೀಫ್‌ ಹೋಟೆಲ್‌ನ 427 ರೂಮ್‌ಗೆ ಚೆಕ್‌ ಇನ್‌ ಆಗಿದ್ದ. ಎಲ್ಲಾ ಐಷಾರಾಮಿ ಸವಲತ್ತುಗಳ ಮಜಾ ಉಡಾಯಿಸಿ ಬಿಲ್‌ ಕಟ್ಟದೇ ಮಂಗಮಾಯವಾಗಿದ್ದಾನೆ […]

ಬಿಲ್‌ ಕಟ್ಟದೇ ಯುಎಇ ವ್ಯಕ್ತಿ ಪರಾರಿ !  ➤   23 ಲಕ್ಷ ರೂ. ವಂಚನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿವೃತ್ತ ರೈಲ್ವೆ ಅಧಿಕಾರಿಗೆ ಸೇರಿದ 17 ಕೆ.ಜಿ ಚಿನ್ನ ವಶ !

(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಭುವನೇಶ್ವರದಲ್ಲಿ ರೈಲ್ವೆಯ ನಿವೃತ್ತ ಪ್ರಧಾನ ಮುಖ್ಯ ವ್ಯವಸ್ಥಾಪಕರೊಬ್ಬರಿಗೆ (ವಾಣಿಜ್ಯ) ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದ್ದು, 17 ಕೆ.ಜಿ ಚಿನ್ನ ಮತ್ತು ₹1.57 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ನಿವೃತ್ತರಾಗಿದ್ದ 1987ರ ಬ್ಯಾಚಿನ ಭಾರತೀಯ ರೈಲ್ವೆ ಸಂಚಾರ ಸೇವಾ ಅಧಿಕಾರಿ ಪ್ರಮೋದ್ ಕುಮಾರ್ ಜೇನಾ ಅವರ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಜ.3ರಂದು ಪ್ರಕರಣ ದಾಖಲಿಸಿತ್ತು.

ನಿವೃತ್ತ ರೈಲ್ವೆ ಅಧಿಕಾರಿಗೆ ಸೇರಿದ 17 ಕೆ.ಜಿ ಚಿನ್ನ ವಶ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್

(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಈ ವರ್ಷ ಖಾಸಗಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ವೇತನ ಶೇಕಡ 9.8 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಆರ್ಥಿಕ ಬಿಕಟ್ಟಿನಿಂದ 2023ರಲ್ಲಿ ಕಾರ್ಪೊರೇಟ್ ವಲಯದಲ್ಲಿ ಅನೇಕ ಸವಾಲುಗಳು ಎದುರಾಗಿದ್ದರೂ ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ಉದ್ಯೋಗಿಗಳ ವೇತನ ಏರಿಕೆಯಾಗಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಕಾರ್ನ್ ಪೆರ್ರಿ ಸಮೀಕ್ಷೆಯ ಪ್ರಕಾರ, ಈ ವರ್ಷ ಉದ್ಯೋಗಿಗಳ ವೇತನ ಸರಾಸರಿ ಶೇಕಡ 9.8 ರಷ್ಟು

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ Read More »

ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.15. ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ವಿಮಾನವು ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನನ್ನು ವಿಮಾನ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ‘ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ (60) ಪ್ರಯಾಣಿಸುತ್ತಿದ್ದಾಗ

ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೀವ್ರ ಅನಾರೋಗ್ಯದಿಂದ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು..! ➤  ಕೃತಕ ಆಮ್ಲಜನಕ ಅಳವಡಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.14. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೃತಕ ಆಮ್ಲಜನಕ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕು ಮತ್ತು ನ್ಯುಮೋನಿಯಾ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಲಲಿತ್ ಮೋದಿ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಸಂಬಂಧ ಮಾಹಿತಿ ನೀಡಲಾಗಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕು ತಗುಲಿತ್ತು. ನ್ಯುಮೋನಿಯಾವೂ ಇದ್ದ ಕಾರಣ ಆಸ್ಪತ್ರೆಗೆ

ತೀವ್ರ ಅನಾರೋಗ್ಯದಿಂದ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು..! ➤  ಕೃತಕ ಆಮ್ಲಜನಕ ಅಳವಡಿಕೆ Read More »

ರಾಷ್ಟ್ರೀಯ ನ್ಯೂಸ್

ದೇಶದ ಜನತೆಗೆ ಬಹಿರಂಗ ಪತ್ರ ಬರೆದ ರಾಹುಲ್ ಗಾಂಧಿ…!! ➤ 500 ರೂ.ಗೆ ಗ್ಯಾಸ್ ಸಿಲಿಂಡರ್, ತೈಲ ಬೆಲೆ ಇಳಿಕೆ‌, ಹಲವು ವಿಚಾರಗಳು ಪತ್ರದಲ್ಲಿ ಉಲ್ಲೇಖ..

(ನ್ಯೂಸ್ ಕಡಬ) newskadaba.com   ಹೊಸದಿಲ್ಲಿ, ಜ.14. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಗೆ ಪತ್ರವನ್ನು ಬರೆದಿದ್ದು, ಅಗ್ಗವಾದ ಪೆಟ್ರೋಲ್ ಮತ್ತು ಡೀಸೆಲ್, 500 ರೂ.ಗೆ ಗ್ಯಾಸ್ ಸಿಲಿಂಡರ್, ಉದ್ಯೋಗ ಮತ್ತು ಸೌಹಾರ್ದತೆಯ ಸ್ಥಾಪನೆಯ ಭರವಸೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಬೃಹತ್ ಪ್ರಚಾರ ಕಾರ್ಯಕ್ರಮ ಭಾರತ್ ಜೋಡೋ ಯಾತ್ರೆಯ ಕೊನೆಯ ಘಟ್ಟದಲ್ಲಿ ದೇಶದ ಜನತೆಗೆ ಪತ್ರ ಬರೆದಿದ್ದಾರೆ. ಜನವರಿ 26 ರಿಂದ ರಾಹುಲ್ ಗಾಂಧಿಯವರ ಪತ್ರವನ್ನು ಪ್ರತಿ ಮನೆಗೆ ತಲುಪಿಸುವುದಾಗಿ

ದೇಶದ ಜನತೆಗೆ ಬಹಿರಂಗ ಪತ್ರ ಬರೆದ ರಾಹುಲ್ ಗಾಂಧಿ…!! ➤ 500 ರೂ.ಗೆ ಗ್ಯಾಸ್ ಸಿಲಿಂಡರ್, ತೈಲ ಬೆಲೆ ಇಳಿಕೆ‌, ಹಲವು ವಿಚಾರಗಳು ಪತ್ರದಲ್ಲಿ ಉಲ್ಲೇಖ.. Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿಚಾರದಲ್ಲಿ ಸರಕಾರದಿಂದ ತಾರತಮ್ಯ ➤  ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ಕಳವಳ !                                   

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.13. ಸರ್ಕಾರವು ಮುಸ್ಲಿಮರನ್ನು ಸೇರಿ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ನೀತಿಗಳನ್ನು ಬಳಸಿದೆ ಎಂದು ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ. ಕೆಲವು ಸಮೂಹಗಳ ಮೇಲೆ ಗುರಿಯಿರಿಸಿ ದಾಳಿ ನಡೆಸುವ ಘಟನೆಗಳು ಹೆಚ್ಚುತ್ತಿವೆ ಎಂದು ಹ್ಯೂಮನ್ ರೈಟ್ಸ್ ವಾಚ್ ಸಂಸ್ಥೆ ತನ್ನ ‘ 2022 ಜಾಗತಿ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ. ಮುಸ್ಲಿಂ ಸಮುದಾಯದವರ ಕಟ್ಟಡಗಳ ನೆಲಸಮ, ಮುಹಮ್ಮದ್ ಝುಬೈರ್ ಹಾಗೂ ಪತ್ರಕರ್ತ ಸಿದ್ದೀಕಿ ಕಪ್ಪನ್ ಬಂಧನಗಳು, ಜಮ್ಮುಕಾಶ್ಮೀರದಲ್ಲಿ ಭದ್ರತಾಪಡೆಗಳು ನಡೆಸಿದ ಯೋಜಿತ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿಚಾರದಲ್ಲಿ ಸರಕಾರದಿಂದ ತಾರತಮ್ಯ ➤  ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ಕಳವಳ !                                    Read More »

ರಾಷ್ಟ್ರೀಯ ನ್ಯೂಸ್

ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ !   

(ನ್ಯೂಸ್ ಕಡಬ) newskadaba.com  ಉತ್ತರಪ್ರದೇಶ, ಜ.13. ಭಾರೀ ಚಳಿಯಿಂದ ಕಾನ್ಪುರದಲ್ಲಿ ಮೆದುಳಿನ ಪಾರ್ಶ್ವವಾಯು ಮತ್ತು ಮೆದುಳಿನ ರಕ್ತಸ್ರಾವದ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿ ತಿಳಿಸಿದೆ. ಡಾ.ಸಿ.ಎಸ್ ಅಗರ್ವಾಲ್ ಈ ಕುರಿತು ಮಾತನಾಡಿ, ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಲ್ಲಿ ಮೆದುಳಿನ ಸ್ಟ್ರೋಕ್ ಅಪಾಯವು ಹೆಚ್ಚಾಗುತ್ತದೆ. ಶೀತ ಹೆಚ್ಚಾಗಿ ಸೂರ್ಯನ ಶಾಖ ಕಡಿಮೆಯಿದ್ದರೆ ಅದು ಮೆದುಳಿನ ಸ್ಟ್ರೋಕ್ ಅಪಾಯವನ್ನು ಉಂಟುಮಾಡಬಹುದು. ಆದ್ದರಿಂದ, ತಾಪಮಾನವು ಅತ್ಯಂತ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚುವರಿ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. ಅಧಿಕ

ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ !    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ..!  

(ನ್ಯೂಸ್ ಕಡಬ) newskadaba.com  ನವದೆಹಲಿ,ಜ.13. ಮಾಜಿ ಕೇಂದ್ರ ಸಚಿವ ಮತ್ತು ದೇಶದ ಪ್ರಮುಖ ಸಮಾಜವಾದಿ ನಾಯಕರಲ್ಲಿ ಒಬ್ಬರಾದ ಶರದ್ ಯಾದವ್ ನಿಧನರಾದರು ಎನ್ನಲಾಗಿದೆ. 75 ವರ್ಷದ ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ದೆಹಲಿಯ ತಮ್ಮ ಮನೆಯಲ್ಲಿ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗುರುಗ್ರಾಮ್‌ನ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ಅವರನ್ನು ತಕ್ಷಣವೇ ಕರೆದೊಯ್ಯಲಾಯಿತು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಪರೀಕ್ಷೆ ಬಳಿಕ‌ ವೈದ್ಯರು ಮೃತಟ್ಟಿರುವುದನ್ನು ದೃಢಪಡಿಸಿದ್ದಾರೆ‌. ಹಿರಿಯ ರಾಜಕಾರಣಿ ಮತ್ತು ಜೆಡಿಯು ಮಾಜಿ ಮುಖ್ಯಸ್ಥ ಶರದ್

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ..!   Read More »

ರಾಷ್ಟ್ರೀಯ ನ್ಯೂಸ್

ನಕಲಿ ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿದ ಕೇಂದ್ರ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ನಕಲಿ ಸುದ್ದಿ ಚಾನಲ್‌ಗಳು ಜನರನ್ನು ತಪ್ಪುದಾರಿಗೆಳೆಯಲು ಟಿವಿ ಚಾನೆಲ್‌ಗಳ, ದೂರದರ್ಶನ ಸುದ್ದಿ ನಿರೂಪಕರ ನಕಲಿ, ಕ್ಲಿಕ್‌ಬೈಟ್ ಮತ್ತು ಸಂವೇದನೆಯ ಥಂಬ್‌ನೇಲ್‌ಗಳು ಮತ್ತು ಚಿತ್ರಗಳನ್ನು ಬಳಸುತ್ತವೆ ಎಂದು ಆರೋಪಿಸಿರುವ ಮಾಹಿತಿ ಸಚಿವಾಲಯವು ನಕಲಿ ಯೂಟ್ಯೂಬ್ ಚಾನಲ್ ಗಳ ಕಡಿವಾಣಕ್ಕೆ ಮುಂದಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾರತದಲ್ಲಿ ಸುಳ್ಳು ಮಾಹಿತಿಯನ್ನು ಹರಡುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳನ್ನು ಭೇದಿಸಿದ್ದು, ಚಾನೆಲ್‌ಗಳು ಹರಡುವ ನಕಲಿ ಸುದ್ದಿಗಳನ್ನು ಎದುರಿಸಲು 100 ಕ್ಕೂ ಹೆಚ್ಚು ಸತ್ಯ ತಪಾಸಣೆಗಳನ್ನು

ನಕಲಿ ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿದ ಕೇಂದ್ರ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top