New Delhi

ಆಹಾರ ನಿಗಮದಲ್ಲಿ ಲಂಚ ಹಗರಣ..! ➤  50 ಕಡೆ ಸಿಬಿಐ ದಾಳಿ               

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜ.12. ಆಹಾರ ಧಾನ್ಯಗಳ ಖರೀದಿ ಮತ್ತು ವಿತರಣೆ ಸಂಬಂಧ ಭಾರತೀಯ ಆಹಾರ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡಗಳು ಪಂಜಾಬ್‌, ಹರಿಯಾಣ ಮತ್ತು ದಿಲ್ಲಿಯ ಒಟ್ಟು 50 ಕಡೆ ದಾಳಿ ನಡೆಸಿವೆ ಎನ್ನಲಾಗಿದೆ. 50 ಸಾವಿರ ರೂ. ಲಂಚ ಪಡೆಯುವ ವೇಳೆ ನಿಗಮದ ಡಿಜಿಎಂ ರಾಜೀವ್‌  ಕುಮಾರ್‌ ಮಿಶ್ರಾ ಅವರು ಸಿಕ್ಕಿಬಿದ್ದ ಪ್ರಕರಣದ ಬೆನ್ನಲ್ಲೇ ಈ ದಾಳಿ ನಡೆದಿದೆ. ಸಿಬಿಐ ಇದುವರೆಗೂ 74 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ […]

ಆಹಾರ ನಿಗಮದಲ್ಲಿ ಲಂಚ ಹಗರಣ..! ➤  50 ಕಡೆ ಸಿಬಿಐ ದಾಳಿ                Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…!

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.11. ನಡುರಸ್ತೆಯಲ್ಲಿ ಎಲ್ಲರ ಕಣ್ಣೆದುರೇ ಕಳ್ಳನಿಂದ ಇರಿತಕ್ಕೆ ಒಳಗಾದ ಪೊಲೀಸ್ ಅಧಿಕಾರಿ ಮೃತಪಟ್ಟ ಘಟನೆ ರಾಜಧಾನಿ ದಿಲ್ಲಿಯಲ್ಲಿ ನಡೆದಿದೆ. ಮೊಬೈಲ್ ಫೋನ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಡಿದಿದ್ದರು. ಆದರೆ ಕಳ್ಳ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ 12 ಬಾರಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಇಷ್ಟೆಲ್ಲಾ ನಡೆದರೂ ಜನರ ಗುಂಪು ಮೂಕ ಪ್ರೇಕ್ಷಕರಾಗಿತ್ತೇ ವಿನಾ, ಕಳ್ಳನ ಆಕ್ರಮಣದಿಂದ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸುವ ಗೋಜಿಗೆ ಹೋಗಲಿಲ್ಲ. ದಾಳಿಕೋರನನ್ನು ತಡೆಯುವ ಅಥವಾ ಅವನನ್ನು ಹಿಡಿಯುವ ಪೊಲೀಸ್ ಪ್ರಯತ್ನಕ್ಕೆ

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…! Read More »

ಕರ್ನಾಟಕ

9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು.!   ➤ ಕರ್ನಾಟಕಕ್ಕೆ ಇಬ್ಬರು ನ್ಯಾಯಧೀಶರ ನೇಮಕ                                 

(ನ್ಯೂಸ್ ಕಡಬ)newskadaba.com ನವದೆಹಲಿ, ಜ.11. 9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದ್ದು, ಕರ್ನಾಟಕಕ್ಕೆ ಇಬ್ಬರು ನ್ಯಾಯಾಧೀಶರು ನೇಮಕವಾಗಲಿದ್ದಾರೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ 7 ನ್ಯಾಯಾಧೀಶರು ಮತ್ತು ಇಬ್ಬರು ನ್ಯಾಯವಾದಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ನ್ಯಾಯಾಧೀಶರಾದ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ ಅವರನ್ನು

9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು.!   ➤ ಕರ್ನಾಟಕಕ್ಕೆ ಇಬ್ಬರು ನ್ಯಾಯಧೀಶರ ನೇಮಕ                                  Read More »

ಕರ್ನಾಟಕ

ಶ್ರದ್ಧಾ ಹತ್ಯೆ ಪ್ರಕರಣ ➤ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ..!    

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.10. ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ

ಶ್ರದ್ಧಾ ಹತ್ಯೆ ಪ್ರಕರಣ ➤ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.09. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನ್ನ ಪರವಾಗಿ ಹೋರಾಡುತ್ತಿರುವ ವಕೀಲರಿಗೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು 25.25 ಕೋಟಿ ರೂ.ಗಳನ್ನು ಪಾವತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕಳೆದ 18 ತಿಂಗಳುಗಳಲ್ಲಿ ವಕೀಲರ ಶುಲ್ಕಕ್ಕಾಗಿ ದೆಹಲಿ ಸರ್ಕಾರದ ಒಟ್ಟು ಖರ್ಚು 28.10 ಕೋಟಿ ರೂ.ಗಳಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜಭವನದ ಮೂಲಗಳ ಪ್ರಕಾರ, ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಅವರು 25.25 ಕೋಟಿ ರೂ.ಗಳಲ್ಲಿ 18.97 ಕೋಟಿ ರೂ.ಗಳನ್ನು

ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕದಲ್ಲಿ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ ➤  ಸಾವಿರಾರು ಪದವೀಧರರು ಉದ್ಯೋಗ ಕಡಿತದಿಂದ ತತ್ತರ..!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.08. ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ಅಮೆರಿಕದ ಐಟಿ ಕಂಪನಿಗಳು ಸೇರಿದಂತೆ ಬೃಹತ್‌ ಉದ್ದಿಮೆಗಳು ಉದ್ಯೋಗ ಕಡಿತ ಮಾಡಿವೆ. ಅಷ್ಟೇ ಅಲ್ಲ, ಬಹುತೇಕ ಕಂಪನಿಗಳು ಹೊಸ ನೇಮಕಾತಿಗಳನ್ನು ಸ್ಥಗಿತಗೊಳಿಸಿದ ಪರಿಣಾಮವಾಗಿ ಭಾರತದ ಸಾವಿರಾರು ಟೆಕ್ಕಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಅಮೆಜಾನ್‌, ಸೇಲ್ಸ್‌ಫೋರ್ಸ್‌, ಮೆಟಾ, ಟ್ವಿಟರ್‌, ಊಬರ್‌ ಸೇರಿದಂತೆ ಹಲವಾರು ಟೆಕ್‌ ಕಂಪನಿಗಳು ಇತ್ತೀಚೆಗೆ ಉದ್ಯೋಗ ಕಡಿತ ಆರಂಭಿಸಿದ್ದು, ಹೊಸ ನೇಮಕಾತಿ ಸ್ಥಗಿತಗೊಳಿಸಿವೆ. ಒಂದೆಡೆ ಮಿತಿಮೀರಿದ ಹಣದುಬ್ಬರ, ಮತ್ತೊಂದೆಡೆ ಆರ್ಥಿಕ ಹಿಂಜರಿತದ

ಅಮೆರಿಕದಲ್ಲಿ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ ➤  ಸಾವಿರಾರು ಪದವೀಧರರು ಉದ್ಯೋಗ ಕಡಿತದಿಂದ ತತ್ತರ..!! Read More »

ರಾಷ್ಟ್ರೀಯ ನ್ಯೂಸ್

ನಿಷೇಧದ ಬೆನ್ನಲ್ಲೇ ಕಾಶ್ಮೀರಿ ಪಂಡಿತರಿಗೆ ಟಿಆರ್‌ಎಫ್‌ ಉಗ್ರರ ಬೆದರಿಕೆ…!!!       

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.08. ಗೃಹ ಸಚಿವಾಲಯದಿಂದ ದೇಶವ್ಯಾಪಿ ನಿಷೇಧಕ್ಕೊಳಗಾದ ಬೆನ್ನಲ್ಲೇ ಟಿ.ಆರ್‌.ಎಫ್‌ ಉಗ್ರ ಸಂಘಟನೆಯು, ಕಾಶ್ಮೀರಿ ಪಂಡಿತರ ವಿರುದ್ಧ ಹಿಟ್‌ಲಿಸ್ಟ್‌ ಬಿಡುಗಡೆ ಮಾಡುವ ಮೂಲಕ ಭಯೋತ್ಪಾದಕ ದಾಳಿಯ ಎಚ್ಚರಿಕೆ ನೀಡಿದೆ. ಟಿ.ಆರ್‌.ಎಫ್‌ ಜಮ್ಮು ಕಾಶ್ಮೀರದ ಜನರನ್ನು ಭಾರತ ಸರ್ಕಾರದ ವಿರುದ್ಧ ಭಯೋತ್ಪಾದಕ ಸಂಘಟನೆಗಳಿಗೆ ಸೇರುವಂತೆ ಪ್ರಚೋದನೆ ನೀಡುತ್ತದೆ ಹಾಗೂ ಉಗ್ರರ ಒಳನುಸುಳುವಿಕೆಗೆ ಮತ್ತು ಪಾಕಿಸ್ತಾನದಿಂದ ಜಮ್ಮು ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಮಾದಕ ವಸ್ತುಗಳ ಸಾಗಣೆಗೆ ಪ್ರೇರಣೆ ನೀಡುತ್ತದೆ. ಈ ಹಿಂದೆ ಕೂಡ ಅದು ಕಾಶ್ಮೀರಿ ಪಂಡಿತರಿಗೆ

ನಿಷೇಧದ ಬೆನ್ನಲ್ಲೇ ಕಾಶ್ಮೀರಿ ಪಂಡಿತರಿಗೆ ಟಿಆರ್‌ಎಫ್‌ ಉಗ್ರರ ಬೆದರಿಕೆ…!!!        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.07.  ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಪರಿಚಯಿಸಿದ ಸುಮಾರು ಆರು ತಿಂಗಳ ನಂತರ, ರಾಹುಲ್ ಗಾಂಧಿ ಅವರು ಯೋಜನೆಯ ಬಗ್ಗೆ ಟೀಕೆ ಮುಂದುವರಿಸಿದ್ದು, ಇದಕ್ಕೆ ಬಿಜೆಪಿ ಅವರನ್ನು “ಸೇನಾ ವಿರೋಧಿ” ಎಂದು ಆರೋಪಿಸಿದೆ ಎನ್ನಲಾಗಿದೆ. ತಮ್ಮ ಭವಿಷ್ಯ ಹಾಳಾಗಿದೆ ಎಂದು ಸೇನೆಯ ಯುವ ಅಭ್ಯರ್ಥಿಗಳು ತಮ್ಮ ಬಳಿ ನೋವು ತೋಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.  ಪಾಣಿಪತ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ “ಮೊದಲು ಅಗ್ನಿಪಥ್ ಯೋಜನೆ ಏನೆಂದು ನನಗೆ ಅರ್ಥ

’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ.ಆರ್.ಎಫ್ ಸಂಘಟನೆ ಒಂದು ಉಗ್ರ ಸಂಘಟನೆ ➤ ಕೇಂದ್ರ ಸರ್ಕಾರ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಟಿ.ಆರ್.ಎಫ್ ಸಂಘಟನೆಯನ್ನು ಅದು ಒಂದು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967ರ ಅಡಿಯಲ್ಲಿ ಸಚಿವಾಲಯವು ಅವುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿದೆ ಎನ್ನಲಾಗಿದೆ. TRFನ ಚಟುವಟಿಕೆಗಳು ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಹಾನಿಕಾರಕವಾಗಿದೆ ಎಂದು ಗೃಹ ಸಚಿವಾಲಯದ ಅಧಿಸೂಚನೆಯ ಮೂಲಕ ಘೋಷಣೆ ಮಾಡಿದೆ ಎಂದು ವರದಿ ತಿಳಿಸಿದೆ.

ಟಿ.ಆರ್.ಎಫ್ ಸಂಘಟನೆ ಒಂದು ಉಗ್ರ ಸಂಘಟನೆ ➤ ಕೇಂದ್ರ ಸರ್ಕಾರ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ದೆಹಲಿಯ ಕಾಂಜಾವಾಲಾ ಮಹಿಳೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಕಾರಿನ ಮಾಲೀಕನಾಗಿರುವ ಆಶುತೋಷ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬಾತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ. “ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top