ಆಹಾರ ನಿಗಮದಲ್ಲಿ ಲಂಚ ಹಗರಣ..! ➤ 50 ಕಡೆ ಸಿಬಿಐ ದಾಳಿ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.12. ಆಹಾರ ಧಾನ್ಯಗಳ ಖರೀದಿ ಮತ್ತು ವಿತರಣೆ ಸಂಬಂಧ ಭಾರತೀಯ ಆಹಾರ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡಗಳು ಪಂಜಾಬ್, ಹರಿಯಾಣ ಮತ್ತು ದಿಲ್ಲಿಯ ಒಟ್ಟು 50 ಕಡೆ ದಾಳಿ ನಡೆಸಿವೆ ಎನ್ನಲಾಗಿದೆ. 50 ಸಾವಿರ ರೂ. ಲಂಚ ಪಡೆಯುವ ವೇಳೆ ನಿಗಮದ ಡಿಜಿಎಂ ರಾಜೀವ್ ಕುಮಾರ್ ಮಿಶ್ರಾ ಅವರು ಸಿಕ್ಕಿಬಿದ್ದ ಪ್ರಕರಣದ ಬೆನ್ನಲ್ಲೇ ಈ ದಾಳಿ ನಡೆದಿದೆ. ಸಿಬಿಐ ಇದುವರೆಗೂ 74 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ […]
ಆಹಾರ ನಿಗಮದಲ್ಲಿ ಲಂಚ ಹಗರಣ..! ➤ 50 ಕಡೆ ಸಿಬಿಐ ದಾಳಿ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








