New Delhi

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!           

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03. ದೆಹಲಿಯ ಸುಲ್ತಾನಪುರಿಯಲ್ಲಿ  ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದ್ದು, ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. ಮೃತಳಾದ ಯುವತಿ ಹಾಗೂ ಆಕೆಯ ಸ್ನೇಹಿತೆ ಹೋಟೆಲ್ ಒಂದರಲ್ಲಿ ಬರ್ತ್‌ಡೇ ಪಾರ್ಟಿಗೆಂದು ತೆರಳಿದ್ದರು ಎನ್ನಲಾಗಿದೆ. ಅಲ್ಲಿಂದ ಇಬ್ಬರೂ ಒಟ್ಟಿಗೆ ಸ್ಕೂಟಿಯಲ್ಲಿ ಬಂದಿದ್ದು, ಆಗ ಈ ಅಪಘಾತ ಸಂಭವಿಸಿದೆ. ಒಬ್ಬ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಕೆ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನೊಬ್ಬ […]

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಹುದ್ದೆಗೆ ರಾಜಿನಾಮೆ…!!!         

(ನ್ಯೂಸ್ ಕಡಬ) newskadaba.com ನವದೆಹಲಿ, ಜ.03.  ಮಾಜಿ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರೊಂದಿಗೆ ಮನಸ್ತಾಪ ಹೊಂದಿದ್ದ ಭಾರತ್‌ಪೇ ಸಿಇಒ ಸುಹೇಲ್ ಸಮೀರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಹೈಲ್ ಸಮೀರ್ ಅವರು ಭಾರತ್ ಪೇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ಕಾರ್ಯತಂತ್ರದ ಸಲಹೆಗಾರರಾಗಿ ಜನವರಿ 7, 2023 ರಿಂದ ಜಾರಿಗೆ ಬರುವಂತೆ ಕರ್ತವ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಕಂಪನಿಯ ಮಧ್ಯಂತರ ಸಿಇಒ ಆಗಿ ನೇಮಕಗೊಂಡಿರುವ ಪ್ರಸ್ತುತ CFO, ನಳಿನ್ ನೇಗಿಯವರ ಹಾದಿಯನ್ನು ಸುಗಮಗೊಳಿಸುತ್ತದೆ ಎಂದು

ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಹುದ್ದೆಗೆ ರಾಜಿನಾಮೆ…!!!          Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್ ಅಧಿವೇಶನ ಜ.31 ರಿಂದ ಆರಂಭ                         

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03.  ಸಂಸತ್ತಿನ 2023ನೇ ಸಾಲಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದು, ಬಜೆಟ್  ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಅಧಿವೇಶನದ ಆರಂಭವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕೇಂದ್ರ ಬಜೆಟ್ ಅಧಿವೇಶನ ಜ.31 ರಿಂದ ಆರಂಭ                          Read More »

ರಾಷ್ಟ್ರೀಯ ನ್ಯೂಸ್

ಆಧಾರ್ ಕಾರ್ಡ್ ಬಳಸುವಾಗ ಎಚ್ಚರ ವಹಿಸಿ  ➤ ಸರಕಾರ ಸೂಚನೆ                            

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 31. ಅನ್ಯ ಉದ್ದೇಶಗಳಿಗೆ ಆಧಾರ್‌ ಕಾರ್ಡ್‌ ಬಳಕೆ ಮಾಡುವಾಗ ಮುಂಜಾಗ್ರತೆ ವಹಿಸುವಂತೆ ವಿಶಿಷ್ಟ ಗುರುತಿನ ಪ್ರಾಧಿಕಾರ ದೇಶದ ನಾಗರಿಕರಿಗೆ ಸೂಚನೆ ನೀಡಿದ್ದು, ಸರಕಾರದ ಹಲವು ಸೌಲಭ್ಯ ಪಡೆಯುವ ಜತೆಗೆ ಬೇರೆ ಬೇರೆ ಸೇವೆ ಹಾಗೂ ಸೌಕರ್ಯ ಪಡೆದುಕೊಳ್ಳಲು ನಾಗರಿಕರು ಆಧಾರ್‌ ಕಾರ್ಡ್‌ ಬಳಕೆ ಮಾಡುವಾಗ ಮುಂಜಾಗ್ರತೆ ವಹಿಸುವಂತೆ ಯುಐಡಿಎಐ ಎಚ್ಚರಿಸಿದೆ. ಆಧಾರ್‌ ಸಂಖ್ಯೆ ನೀಡುವಾಗ ಯಾವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತದೆ ಎಂಬುದನ್ನು ಖಾತರಿ ಮಾಡಿಕೊಳ್ಳಿ. ಜತೆಗೆ ಬ್ಯಾಂಕ್‌ ಅಕೌಂಟ್‌, ಮೊಬೈಲ್‌

ಆಧಾರ್ ಕಾರ್ಡ್ ಬಳಸುವಾಗ ಎಚ್ಚರ ವಹಿಸಿ  ➤ ಸರಕಾರ ಸೂಚನೆ                             Read More »

ರಾಷ್ಟ್ರೀಯ ನ್ಯೂಸ್

ನಕಲಿ ಮದ್ಯ ದುರಂತ- 80 ಮಂದಿ ಬಲಿ  ➤ ಪ್ರಮುಖ ಆರೋಪಿ ಅರೆಸ್ಟ್                          

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ನಕಲಿ ಮದ್ಯ ಸೇವಿಸಿ 80 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದ ಕುರಿತು ಬಿಹಾರದ ಸರನ್ ಜಿಲ್ಲೆಯ ಚಪ್ರಾದಲ್ಲಿ ನಡೆದಿದೆ. ಈ ತಿಂಗಳ ಆರಂಭದಲ್ಲಿ ಕನಿಷ್ಠ 78 ಜನರು ಮತ್ತು 38 ಜನರು ನಕಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ದೆಹಲಿ ಪೊಲೀಸ್ ಅಪರಾಧ ವಿಭಾಗದ ಪ್ರಕಾರ, ಮಶ್ರಕ್‌ ಠಾಣೆಯಲ್ಲಿ ಮತ್ತು ಸರನ್ ಜಿಲ್ಲೆಯ ಇಸುಪುರ್ ಠಾಣೆಯಲ್ಲಿ ದಾಖಲಾದ ಎರಡು

ನಕಲಿ ಮದ್ಯ ದುರಂತ- 80 ಮಂದಿ ಬಲಿ  ➤ ಪ್ರಮುಖ ಆರೋಪಿ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋವಿಡ್ ಹೆಚ್ಚಳ ➤ ಮಹಾರಾಷ್ಟ್ರದಲ್ಲಿ ಓರ್ವ ಮೃತ್ಯು             

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ಭಾರತದಲ್ಲಿ 243 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳು 3,609ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,78,158) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,30,699 ಆಗಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ ಶೇಕಡಾ 0.01 ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ಪ್ರಮಾಣವು ಶೇಕಡಾ 98.80 ಕ್ಕೆ ಏರಿದೆ ಎಂದು

ಕೋವಿಡ್ ಹೆಚ್ಚಳ ➤ ಮಹಾರಾಷ್ಟ್ರದಲ್ಲಿ ಓರ್ವ ಮೃತ್ಯು              Read More »

ಕರಾವಳಿ

ಕೊರೋನಾ ಲಸಿಕೆಗೆ ಬೆಲೆ ನಿಗದಿ   ➤  ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಸಿಕೆ ಲಭ್ಯ                                                

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.27.  ಭಾರತ್ ಬಯೋಟೆಕ್ ನ ಮೂಗಿನ ಕೊರೋನಾ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಭ್ಯವಾಗಲಿದ್ದು, ಈ ಕೋವಿನ್ ಪೋರ್ಟಲ್ ನಲ್ಲಿ ಲಭ್ಯವಿರುವ ಈ ಮೂಗಿನ ಲಸಿಕೆಯ ಬೆಲೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ನಿಗದಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕೊರೋನಾ ಲಸಿಕೆಯನ್ನು ಮೂಲಕ ನೀಡಬೇಕಾಗುತ್ತದೆ. ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಮೂಗಿನ ಲಸಿಕೆಯನ್ನು ನೀಡುವ ಕೆಲಸವನ್ನು ಜನವರಿ ನಾಲ್ಕನೇ ವಾರದಲ್ಲಿ ಪ್ರಾರಂಭಿಸಬಹುದು ಎನ್ನಲಾಗಿದೆ. ಈ ಲಸಿಕೆಯನ್ನು ಬೂಸ್ಟರ್ ಡೋಸ್

ಕೊರೋನಾ ಲಸಿಕೆಗೆ ಬೆಲೆ ನಿಗದಿ   ➤  ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಸಿಕೆ ಲಭ್ಯ                                                 Read More »

ಕರಾವಳಿ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 27.ಕೊರೋನಾ ರೂಪಾಂತರಿ ಬಿಎಫ್.7 ಹರಡುವಿಕೆಯ ಭೀತಿಯಿಂದ ಕಳೆದ ನಾಲ್ಕೈದು ದಿನಗಳಿಂದ ಜನರು ಬೂಸ್ಟರ್ ಡೋಸ್ ಪಡೆಯುವುದಕ್ಕೆ ಮುಗಿಬೀಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಅಷ್ಟಾಗಿ ಕಂಡುಬರದಿದ್ದರೂ, ಸರ್ಕಾರಿ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ ಎಂದು ಅಂಕಿಅಂಶ ತಿಳಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 30 ದಿನಗಳಲ್ಲಿ ಮೊದಲ ಬಾರಿಗೆ ಒಂದು ದಿನದಲ್ಲಿ ಒಟ್ಟಾರೆ ವ್ಯಾಕ್ಸಿನೇಷನ್ 2,000 ಲಸಿಕೆಗಳನ್ನು ದಾಟಿದೆ. ಬೂಸ್ಟರ್ ಡೋಸ್ ಲಸಿಕೆ ಪಡೆದವರ ಒಟ್ಟು ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..!  Read More »

ಕರಾವಳಿ

ದೇಶದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ..!                                    

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 26. ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಶೇಕಡಾ ಐದಕ್ಕಿಂತ ಹೆಚ್ಚಾಗಿದ್ದು,  ಕಳೆದೆರಡು ವರ್ಷಗಳಲ್ಲಿ ಈ ಮಾರಣಾಂತಿಕ ಕಾಯಿಲೆಯ ಒಟ್ಟಾರೆ ಪ್ರಕರಣಗಳು 34,000 ಕ್ಕಿಂತ ಹೆಚ್ಚಾಗಿವೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿವೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ದಕ್ಷಿಣದ ರಾಜ್ಯಗಳಲ್ಲಿ, ತಮಿಳುನಾಡಿನಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಕಂಡುಬಂದಿವೆ, ನಂತರ ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳಿವೆ. ಶ್ವಾಸಕೋಶದ

ದೇಶದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ..!                                     Read More »

ರಾಷ್ಟ್ರೀಯ ನ್ಯೂಸ್

ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಕಡ್ಡಾಯ   ➤ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ                                                 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ಜಾಗತಿಕ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಭಾರತಕ್ಕೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿರುವುದು ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದ್ದು, ಕೋವಿಡ್‌ ಲಕ್ಷಣಗಳು ಕಂಡುಬಂದರೆ ಕೂಡಲೇ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಇದಲ್ಲದೆ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್

ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಕಡ್ಡಾಯ   ➤ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ                                                  Read More »

ಕರಾವಳಿ
Scroll to Top