ಆಡಳಿತಕ್ಕೆ ಚುರುಕು ಮುಟ್ಟಿಸಲು ಹೊಸ ಜವಾಬ್ದಾರಿ- ದಕ್ಷಿಣ ಕನ್ನಡಕ್ಕೆ ರಾಮ್ ಪ್ರಸಾತ್, ಉಡುಪಿಗೆ ರೋಹಿಣಿ ಸಿಂಧೂರಿ ನೇಮಕ!
(ನ್ಯೂಸ್ ಕಡಬ) newskadaba.com ಜು. 15. ಅಭಿವೃದ್ಧಿ ಕಾರ್ಯಗಳು, ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಸಾರ್ವಜನಿಕ ಕುಂದುಕೊರತೆಗಳ ಶೀಘ್ರ ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರೋಹಿಣಿ ಸಿಂಧೂರಿ ಅವರಿಗೆ ಉಡುಪಿ ಜಿಲ್ಲೆಯ ಉಸ್ತುವಾರಿಯನ್ನು ವಹಿಸಲಾಗಿದೆ. ಅದೇ ರೀತಿ ಬೆಂಗಳೂರು ನಗರಕ್ಕೆ ರಿತ್ತಿಕ್ […]

