new year celebration

ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದರು. ನಗರ ಪೊಲೀಸ್ ಕಮಿಷನರ್‌ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮದ ವೇಳೆ ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಅದೇ ರೀತಿ ಈ ವರ್ಷವೂ […]

ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರ Read More »

ಕರ್ನಾಟಕ

ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ 02. ನಗರದ ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. ಹೊಸ ವರ್ಷ ಹಾಗೂ ವೀಕೆಂಡ್ ಆದ ಕಾರಣ ತಣ್ಣೀರುಬಾವಿ ಬೀಚ್‌ಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದ್ದರಿಂದ ಟ್ರಾಪಿಕ್ ಜಾಮ್ ಆಗಿತ್ತು. ಈ ವೇಳೆ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ

ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top