newdelhi

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 20. ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನೇ ಕಿಡಿಗೇಡಿಗಳು ಹ್ಯಾಕ್ ಮಾಡಿರುವ ಕುರಿತು ವರದಿಯಾಗಿದೆ. ಕಿಡಿಗೇಡಿಗಳು ಹ್ಯಾಕ್ ಮಾಡಿರುವುದಲ್ಲದೇ ಅದರಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು ಪೋಸ್ಟ್ ಮಾಡಿರುವುದಾಗಿ ತಿಳಿದಿಬಂದಿದೆ. ವರದಿಯ ಪ್ರಕಾರ, ಯೂಟ್ಯೂಬ್ ಚಾನೆಲ್ ಮೂಲಕ ಸುಪ್ರೀಂ ಕೋರ್ಟ್, ವಿಚಾರಣೆಗಳ ನೇರ ಪ್ರಸಾರ ಮಾಡುತ್ತಿತ್ತು. ಇನ್ನು ವಿಚಾರಣೆಗಳ ವಿಡಿಯೋಗಳು ಚಾನೆಲ್‌ನಲ್ಲಿ ಲಭ್ಯವಿದೆ. ಇತ್ತೀಚೆಗೆ ರಿಪ್ಪಲ್ ಲ್ಯಾಬ್ಸ್ ವಿಡಿಯೋಗಳನ್ನು ಎಲ್ಲೆಡೆ ಪೋಸ್ಟ್ ಮಾಡುತ್ತಿರುವ ಕುರಿತು ಇತ್ತೀಚೆಗೆ ಯೂಟ್ಯೂಬ್ […]

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು Read More »

ರಾಷ್ಟ್ರೀಯ ನ್ಯೂಸ್

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 06. ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ರವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾರವರನ್ನು ಕೆ.ಸಿ ವೇಣುಗೋಪಾಲ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿತ- 17 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 23. ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು ಬಿದ್ದ ಪರಿಣಾಮ 17 ಮಂದಿ ಮೃತಪಟ್ಟಿರುವ ಘಟನೆ ಮಿಝೋರಾಂನ ಸಾಯಿರಾಂಗ್ ಪ್ರದೇಶದಲ್ಲಿ ಬುಧವಾರದಂದು ನಡೆದಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆಯಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಸೇತುವೆ ಕುಸಿಯುವ ವೇಳೆ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿತ- 17 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಭಯೋತ್ಪಾದನೆ ವಿಚಾರದಲ್ಲಿ ದ್ವಂದ್ವ ನೀತಿ ಇರಬಾರದು’ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜು. 04. ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು. ಭಾರತೀಯರಿಗೆ ರಾಷ್ಟ್ರಗಳು ಕೇವಲ ನೆರೆಹೊರೆಯವರಲ್ಲ, ಅದು ಕುಟುಂಬವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಪಾಕಿಸ್ತಾನದ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಸಮ್ಮುಖದಲ್ಲಿ ನಡೆದ ಎಸ್‌ಸಿಒ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಾಧನವಾಗಿ ಬಳಸುತ್ತಿದೆ ಎಂದಿದ್ದಾರೆ.ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ದೇಶಗಳನ್ನು ಟೀಕಿಸಲು ಎಸ್‌ಸಿಒ

‘ಭಯೋತ್ಪಾದನೆ ವಿಚಾರದಲ್ಲಿ ದ್ವಂದ್ವ ನೀತಿ ಇರಬಾರದು’ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ದೆಹಲಿ, ಉ.ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 13. ದೆಹಲಿ ಹಾಗೂ ಕಾಶ್ಮೀರದ ದೋಡಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದಿಲ್ಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಮಧ್ಯಾಹ್ನ 1.30ರ ನಂತರ ಸಂಭವಿಸಿದ ಭೂಕಂಪನದಲ್ಲಿ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ದೆಹಲಿ, ಉ.ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 09. ಫೋನ್ ಸಂಭಾಷಣೆ ಮೂಲಕ ಬಾಂಬ್ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಆರೋಪಿ ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಝೀಂ ಖಾನ್ ಎಂಬಾತ ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದು, ಫೋನಿನ ಮೂಲಕ ಬಾಂಬ್ ಕುರಿತು ಮಾತನಾಡುತ್ತಿದ್ದನು. ಇದನ್ನು ಕೇಳಿಸಿಕೊಂಡ ಮಹಿಳೆಯೊಬ್ಬರು ತಕ್ಷಣ ವಿಮಾನದಲ್ಲಿದ್ದ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 08. ಆರ್ ಬಿಐ ಹಣಕಾಸು ನೀತಿ ಸಮಿತಿಯ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಸದ್ಯದ ರೆಪೋ ದರ ಶೇಕಡಾ 6.5 ರಷ್ಟಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ 6.5ರಷ್ಟೇ ಇರಬಹುದು ಎಂದು ಅಂದಾಜಿಸಲಾಗಿದ್ದು, ಹಣದುಬ್ಬರ ಶೇ. 5.1 ರಷ್ಟಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸೋಮವಾರದಂದು ತೀರ್ಪು ಪ್ರಕಟಿಸಿದೆ.   ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೂಟ್ ಮಾಡಿ ಜಿಮ್ ಮಾಲೀಕನ ಹತ್ಯೆ ➤ ಪೊಲೀಸರ ಹಾದಿ ತಪ್ಪಿಸಲು ಸಿಸಿಟಿವಿಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ಜಿಮ್ ಮಾಲಕರೊಬ್ಬರನ್ನು ಶೂಟ್ ಮಾಡಿ ಹತ್ಯೆಗೈದ ಘಟನೆ ದೆಹಲಿಯ ಪ್ರೀತ್ ವಿಹಾರ್ ನಲ್ಲಿ ನಡೆದಿದೆ. ಹತ್ಯೆಯಾದವರನ್ನು ಮಹೇಂದ್ರ ಅಗರ್ವಾಲ್ ಎಂದು ಗುರುತಿಸಲಾಗಿದೆ. ಅಗರ್ವಾಲ್ ಎನರ್ಜಿ ಜಿಮ್, ಸ್ಪಾ ಹಾಗೂ ಜಿಮ್ ಗೆ ಸಂಬಂಧಿಸಿದ ಅಂಗಡಿಯನ್ನು ಹೊಂದಿದ್ದು, ಶುಕ್ರವಾರದಂದು ರಾತ್ರಿ ಎಂಟು ಗಂಟೆಯ ವೇಳೆ ಗನ್ ಹಿಡಿದುಕೊಂಡು ಬಂದ ಅಪರಿಚಿತರು ಶೂಟ್ ಮಾಡಿ ಹತ್ಯೆಗೈದಿದ್ದಾರೆ. ಅಲ್ಲದೇ ಪೊಲೀಸರ ಹಾದಿ ತಪ್ಪಿಸಲು ಘಟನಾ ಸ್ಥಳದಲ್ಲಿನ ಸಿಸಿಟಿವಿಯನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.

ಶೂಟ್ ಮಾಡಿ ಜಿಮ್ ಮಾಲೀಕನ ಹತ್ಯೆ ➤ ಪೊಲೀಸರ ಹಾದಿ ತಪ್ಪಿಸಲು ಸಿಸಿಟಿವಿಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top