news adaba

ಉಡುಪಿ: ನಟ ನವೀನ್ ಡಿ ಪಡೀಲ್ ಅವರಿಗೆ ‘ವಿಶ್ವಪ್ರಭಾ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಫೆ. 24. ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪ್ರಶಸ್ತಿ’ಯನ್ನು ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡಿಲ್ ಅವರಿಗೆ ಫೆಬ್ರವರಿ 23 ರಂದು ಉಡುಪಿ ಕಲಾರಂಗದ ಐವಿಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಈ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ತುಳು ಹಾಸ್ಯ […]

ಉಡುಪಿ: ನಟ ನವೀನ್ ಡಿ ಪಡೀಲ್ ಅವರಿಗೆ ‘ವಿಶ್ವಪ್ರಭಾ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಬಜೆಟ್‌ನಲ್ಲಿ ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಣೆ

(ನ್ಯೂಸ್ ಕಡಬ) newskadaba.com, ಫೆ.01 : ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. ‘ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ. ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್

ಬಜೆಟ್‌ನಲ್ಲಿ ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರವಿಂದ್ ಕೇಜ್ರಿವಾಲ್ ಮೇಲೆ ಭಯೋತ್ಪಾದಕರ ದಾಳಿ ಸಾಧ್ಯತೆ – ಗುಪ್ತಚರ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಖಲಿಸ್ತಾನಿ ಭಯೋತ್ಪಾದಕರ ದಾಳಿ ಸಂಚು ರೂಪಿಸುತ್ತಿದ್ದಾರೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಸಂಸ್ಥೆಗಳು ನೀಡಿವೆ. ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳೆ ಈ ದಾಳಿಯ ಸಂಭವವಿರುವ ಸಾಧ್ಯತೆ ಬಗ್ಗೆ ಚರ್ಚೆ ಮುನ್ನಲೆಗೆ ಬಂದಿದೆ. ಖಲಿಸ್ತಾನಿ ಭಯೋತ್ಪಾದಕರು ದೆಹಲಿಯ ವಾತಾವರಣವನ್ನು ಹಾಳುಮಾಡಲು ನಾಯಕರು ಮತ್ತು ಜನಸಾಮಾನ್ಯರ ಮೇಲೆ ದಾಳಿ ನಡೆಸುವ ಸಾಧ್ಯತೆಯನ್ನು ಸೂಚಿಸಿದ್ದಾರೆ. ಪ್ರಸ್ತುತ, ಕೇಜ್ರಿವಾಲ್ ಅವರಿಗೆ ಝಡ್

ಅರವಿಂದ್ ಕೇಜ್ರಿವಾಲ್ ಮೇಲೆ ಭಯೋತ್ಪಾದಕರ ದಾಳಿ ಸಾಧ್ಯತೆ – ಗುಪ್ತಚರ ಇಲಾಖೆ ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್

ಬೀದಿ ನಾಯಿ-ಜಾನುವಾರುಗಳು ಆಸ್ಪತ್ರೆ ಆವರಣ ಪ್ರವೇಶಿಸದಂತೆ ಕ್ರಮ: ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಜ1 ಬೆಂಗಳೂರು: ಸರ್ಕಾರಿ ಆಸ್ಪತ್ರೆ ಆವರಣದ ಒಳಗೆ ಹಾಗೂ ಹೊರಗೆ ಬೀದಿ ನಾಯಿಗಳು-ಜಾನುವಾರುಗಳು ಪ್ರವೇಶಿಸದಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ. ಆಸ್ಪತ್ರೆಗಳ ಒಳಗೆ ಹಾಗೂ ಆವರಣಗಳನ್ನು ಪ್ರವೇಶಿಸುವ ಬೀದಿ ನಾಯಿಗಳು, ಒಳ ರೋಗಿ, ಹೊರ ರೋಗಿ, ಗರ್ಭಿಣಿಯರು, ತಾಯಿ–ಮಕ್ಕಳಿಗೆ ಅಪಾಯ ಉಂಟುಮಾಡುತ್ತಿರುವುದು ಕೆಲವೆಡೆ ವರದಿಯಾಗುತ್ತಿದೆ. ಆರೋಗ್ಯ ಸಂಸ್ಥೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದು, ಆಸ್ಪತ್ರೆಗಳಲ್ಲಿ ಸೋಂಕು ತಡೆಗಟ್ಟಲು ಹಾಗೂ

ಬೀದಿ ನಾಯಿ-ಜಾನುವಾರುಗಳು ಆಸ್ಪತ್ರೆ ಆವರಣ ಪ್ರವೇಶಿಸದಂತೆ ಕ್ರಮ: ಆರೋಗ್ಯ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ’ ಆಯೋಜನೆ’ – ಪ್ರಧಾನಿ ಮೋದಿ

(ನ್ಯೂಸ್ ಕಡಬ)com ಡಿ.30: ಭಾರತವು ಮುಂದಿನ ವರ್ಷ ಫೆಬ್ರವರಿಯಲ್ಲಿ ಮೊದಲ ಬಾರಿಗೆ ವರ್ಲ್ಡ್ ಆಡಿಯೊ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆಯನ್ನು ಆಯೋಜಿಸಲಿದೆ. ಇದು ತನ್ನ ಸೃಜನಶೀಲ ಪ್ರತಿಭೆಗಳಿಗೆ ಜಾಗತಿಕ ವೇದಿಕೆಯಾಗಿದೆ, ಸಹಯೋಗಗಳನ್ನು ಉತ್ತೇಜಿಸುತ್ತದೆ ಮತ್ತು ವಿಶ್ವದರ್ಜೆಯ ವಿಷಯ ರಚನೆಯ ಕೇಂದ್ರವಾಗಿ ದೇಶದ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ. ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಭಾಷಣದಲ್ಲಿ ವೇವ್ಸ್ ಶೃಂಗಸಭೆಯ ಕುರಿತು ಮಾತನಾಡಿದರು. “ಈ ಶೃಂಗಸಭೆಯು ಭಾರತವನ್ನು ಜಾಗತಿಕ ವಿಷಯ ರಚನೆಯ ಕೇಂದ್ರವನ್ನಾಗಿ

‘ಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ’ ಆಯೋಜನೆ’ – ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿ

(ನ್ಯೂಸ್ ಕಡಬ) newskadaba.com ಡಿ. 20: ಮಂಗಳೂರು- ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸುವ ಬಹು ಕಾಲದ ಬೇಡಿಕೆಗೆ ಕೊನೆಗೂ ನೈಋತ್ಯ ಮತ್ತು ದಕ್ಷಿಣ ರೈಲ್ವೇ ವಲಯಗಳಿಂದ ಅನು ಮೋದನೆ ಸಿಕ್ಕಿದ್ದು, ಪ್ರಸ್ತಾವನೆಯನ್ನು ಈಗ ಅನುಮತಿಗಾಗಿ ರೈಲ್ವೇ ಮಂಡಳಿಗೆ ಸಲ್ಲಿಸಲಾಗಿದೆ. ದಶಕಗಳ ಹಿಂದೆ ಮೀಟರ್‌ ಗೇಜ್‌ ಕಾಲದಲ್ಲಿ ಸುಬ್ರಹ್ಮಣ್ಯದಿಂದ ಬೆಳಗ್ಗೆ ಮತ್ತು ಸಂಜೆ ಹೊತ್ತು ಮಂಗಳೂರು ವರೆಗೆ 2005ನೇ ಇಸವಿ ತನಕ 06484/85 ಹಾಗೂ 06486/87 ಪ್ಯಾಸೆಂಜರ್‌ ರೈಲು ಸಂಚರಿಸುತ್ತಿತ್ತು.ಹಳಿ ಪರಿವರ್ತನೆಯ ಅನಂತರ ಇದು ಪುತ್ತೂರಿನವರೆಗೆ ಮಾತ್ರ

ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿ Read More »

ಕರಾವಳಿ

ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ನಗರದಲ್ಲಿನ ಉದ್ಯಾನವನಗಳ ಸ್ವತ್ಛತೆ ಕಾಯ್ದುಕೊಳ್ಳುವುದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು

ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top