news kaaba

ಟಿ20 2026ರ ವಿಶ್ವಕಪ್ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

(ನ್ಯೂಸ್‌ ಕಡಬ) newskadaba.com,ಜ.01: ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ. ನಾಯಕ ಮಿಚೆಲ್ ಮಾರ್ಷ್ ನಾಯಕತ್ವದ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. 2026 ರ ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ ತಂಡದ ಆಯ್ಕೆಯಲ್ಲಿ ಮಿಚೆಲ್ ಓವನ್ ಅವರನ್ನು ಕೈಬಿಟ್ಟಿರುವುದು ಮತ್ತು ಕೂಪರ್ ಕಾನೊಲಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕಳೆದ 12 ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಆಸ್ಟ್ರೇಲಿಯಾ ತಂಡದ ಭಾಗವಾಗಿರದ ಕೂಪರ್ ಕೊನೊಲಿ ಅವರನ್ನು […]

ಟಿ20 2026ರ ವಿಶ್ವಕಪ್ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕೋರ್ಟ್ ಟ್ರಯಲ್ ಇಂದು ಪ್ರಾರಂಭ

(ನ್ಯೂಸ್‌ ಕಡಬ) newskadaba.com,ಡಿ.17: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಟ್ರಯಲ್ ಇಂದು ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ಹೇಳಲಿದ್ದಾರೆ. ಈಗಾಗಲೇ ಪ್ರಾಸಿಕ್ಯೂಷನ್ ಮನವಿಯ ಮೇರೆಗೆ ಎರಡು ಸಾಕ್ಷಿಗೂ ಸಮನ್ಸ್ ನೀಡಲಾಗಿತ್ತು. ಇಂದು ಇಬ್ಬರೂ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದು, ಘಟನಾವಳಿಯ ಬಗ್ಗೆ ಸಂಪೂರ್ಣ ಹೇಳಿಕೆಯನ್ನು ನುಡಿಯಲಿದ್ದಾರೆ. ರೇಣುಕಾಸ್ವಾಮಿ ಯಾವಾಗ ಮನೆಯಿಂದ ಹೊರಟ, ಮಧ್ಯಾಹ್ನ ಊಟಕ್ಕೆ ಬರೋದಿಲ್ಲ ಅಂದಿದ್ದು, ಬಳಿಕ ಸಾವಿನ ವಿಚಾರ ತಿಳಿದಿದ್ದು, ಈ ಎಲ್ಲಾ ಮಾಹಿತಿಯನ್ನು

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕೋರ್ಟ್ ಟ್ರಯಲ್ ಇಂದು ಪ್ರಾರಂಭ Read More »

ಕರ್ನಾಟಕ

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ

(ನ್ಯೂಸ್‌ ಕಡಬ) newskadaba.com,  ನ.29: ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದಾರೆ. ಡಿಕೆ.ಶಿವಕುಮಾರ್ ಅವರು ಕಾವೇರಿ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಿವಕುಮಾರ್ ಅವರು ಉಪಹಾರ ಸೇವಿಸಿದ್ದಾರೆ. ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯವಾಗಿದ್ದು, ಉಭಯ ನಾಯಕರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ಸಿಎಂ ಸಿದ್ದರಾಮಯ್ಯ ಮಾತನಾಡಿ, ಹೈಕಮಾಂಡ್‌ ನಿರ್ಧಾರದ ಮೇಲೆ ನಾವಿಬ್ಬರೂ ಬ್ರೇಕ್‌ಫಸ್ಟ್‌ ಮೀಟಿಂಗ್‌ ಸೇರಿದ್ದೆವು. ಮೀಟಿಂಗ್‌ನಲ್ಲಿ 2028 ರ

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ

(ನ್ಯೂಸ್ ಕಡಬ) newskadaba.com , ಮೇ.15. ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ. ದೇಶಾದ್ಯಂತ ಕೇವಲ ನಾಲ್ಕು ವಿಧಾನಸಭಾ ಸ್ಪೀಕರ್‌ಗಳನ್ನು ಒಳಗೊಂಡ ಸಮಿತಿಗೆ ಯು. ಟಿ.ಖಾದರ್ ಅವರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆದೇಶ ಹೊರಡಿಸಿದ್ದಾರೆ. ಈ ನೇಮಕ ಮಹತ್ವದು ಎಂದು ಪರಿಗಣಿಸಲಾಗಿದೆ. ಮಹಾರಾಷ್ಟ್ರದ ಸ್ಪೀಕರ್ ರಾಹುಲ್ ನಾರ್ವೇಕರ್ ಸಮಿತಿಯ ಅಧ್ಯಕ್ಷರಾಗಿದ್ದು,

ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ Read More »

ಕರ್ನಾಟಕ

315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿಯ ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕ ವೇಮಗಲ್‌ನಲ್ಲಿ ಆರಂಭ

(ನ್ಯೂಸ್ ಕಡಬ) newskadaba.com ಫೆ. 20. ಬೆಂಗಳೂರು:   ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25 ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ₹315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನ ಗುರುವಾರ ಆರಂಭಗೊಂಡಿತು. (Kolar News) ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.

315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿಯ ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕ ವೇಮಗಲ್‌ನಲ್ಲಿ ಆರಂಭ Read More »

ಕರ್ನಾಟಕ

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್

(ನ್ಯೂಸ್ ಕಡಬ) newskadaba.com ಜ.13 ಹಾಸನ: ಸಕಲೇಶಪುರದಲ್ಲಿ ಇತ್ತಿಚೆಗೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹಾಗೂ ಇತರರ ವಿರುದ್ಧ ಸಕಲೇಶಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಮೋದ್‌ ಮುತಾಲಿಕ್‌ ಭಾಷಣ ಮಾಡಿದ್ದರು. ಗುಪ್ತ ಮಾಹಿತಿ ಸಿಬ್ಬಂದಿ ಶ್ರೀಧರ್‌ ಎಂ.ಕೆ ಅವರು ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು ಬಿಎನ್‌ಎಸ್‌‍ 2023, U/S-196 (1), 353 (2), 3 (5) ಅಡಿ

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್ Read More »

ಕರ್ನಾಟಕ

‘ವಕ್ಫ್ ವಿಚಾರ, ಜನರು ದಂಗೆ ಏಳುವ ಪರಿಸ್ಥಿತಿ’- ಆರ್.ಅಶೋಕ್

(ನ್ಯೂಸ್ ಕಡಬ)com  , ನ.22. ವಕ್ಫ್ ವಿಚಾರವಾಗಿ ಜನರು ದಂಗೆ ಏಳುವ ಪರಿಸ್ಥಿತಿ ಕರ್ನಾಟಕದಲ್ಲಿದೆ; ಆದರೆ, ಸಿದ್ದರಾಮಯ್ಯನವರು ಪಿಟೀಲು ಬಾರಿಸಿಕೊಂಡು ಕುಳಿತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ವಕ್ಫ್ ಮಂಡಳಿಯಿಂದ ರೈತರ ಜಮೀನು ಕಬಳಿಕೆ”ಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಫ್ರೀಡಂ ಪಾರ್ಕ್‍ನಲ್ಲಿ ಇಂದು ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಅವರು ಮಾತನಾಡಿ, ರೈತರ ಜಮೀನು ಕಿತ್ತುಕೊಳ್ಳುವುದು ಕಾಂಗ್ರೆಸ್ ಸಚಿವರಿಗೆ ಸಣ್ಣ ವಿಚಾರ ಎನಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಏನೂ ಇಲ್ಲ

‘ವಕ್ಫ್ ವಿಚಾರ, ಜನರು ದಂಗೆ ಏಳುವ ಪರಿಸ್ಥಿತಿ’- ಆರ್.ಅಶೋಕ್ Read More »

ಕರ್ನಾಟಕ
Scroll to Top