news kadaa

ಇರಾನ್‌: ಭುಗಿಲೆದ್ದ ಹಿಂಸಾಚಾರ: 217 ಪ್ರತಿಭಟನಾಕಾರರು ಸಾವು

(ನ್ಯೂಸ್‌ ಕಡಬ) newskadaba.com ,ಜ.10 :  ಇರಾನ್ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇದೀಗ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ರಾಜಧಾನಿ ಟೆಹ್ರಾನ್ ನಲ್ಲಿರುವ 6 ಆಸ್ಪತ್ರೆಗಳಲ್ಲಿ ಕನಿಷ್ಠ 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದುಬಂದಿದೆ. ಅಲ್ಲದೇ ಉತ್ತರ ಟೆಹ್ರಾನ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ ಸಮೂಹದ ಮೇಲೆ ಏಕಾಏಕಿ ಗುಂಡು […]

ಇರಾನ್‌: ಭುಗಿಲೆದ್ದ ಹಿಂಸಾಚಾರ: 217 ಪ್ರತಿಭಟನಾಕಾರರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು

(ನ್ಯೂಸ್‌ ಕಡಬ)com,ಡಿ.26: ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ನಿವಾಸಿ ರಾಜೇಶ್ (35) ಮೃತಪಟ್ಟವರು. ರೈಲಿನಿಂದಿಳಿದು ಹಳಿಯ ಮೂಲಕ ಅಡ್ಡದಾಟಿ ಫ್ಲಾಟ್ ಫೋರ್ಮ್ ಹತ್ತಲು ಯತ್ನಿಸುತ್ತಿದ್ದಾಗ ಗೂಡ್ಸ್ ರೈಲು ಬಡಿದು ಘಟನೆ ನಡೆದಿದೆ. ಅಫಘಾತಕ್ಕೀಡಾದ ವ್ಯಕ್ತಿಯ ತಲೆ ಸಂಪೂರ್ಣ ಜಜ್ಜಿ ಹೋಗಿದೆ. ಮೃತದೇಹ ಧರಿಸಿದ್ದ ಅಂಗಿಯ ಜೇಬಿನಿಂದ ದೊರೆತ ಆಧಾರ್ ಕಾರ್ಡಿನಲ್ಲಿ ಮಾಹಿತಿಯಂತೆ ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಮೃತ ಶರೀರದ ಅವಶೇಷಗಳನ್ನು ಸಂಗ್ರಹಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ 15 ಖಾತೆ, 150 ಪೋಸ್ಟ್ ವಿರುದ್ಧ ದೂರು

(ನ್ಯೂಸ್‌ ಕಡಬ)com,ಡಿ.24: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ 15 ಇನ್‌ಸ್ಟಾಗ್ರಾಂ ಖಾತೆ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ” ಎಂದು ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಪ್ರಶ್ನಿಸಿದ್ದರು. ವಿಜಯಲಕ್ಷ್ಮಿ ಅವರು ಈ ಹೇಳಿಕೆ ನೀಡಿದ ಬೆನ್ನಲ್ಲೇ ಅವರ ವಿರುದ್ಧ ನಿಂದನೆಗಳ ಪೋಸ್ಟ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ 15 ಖಾತೆ, 150 ಪೋಸ್ಟ್ ವಿರುದ್ಧ ದೂರು Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ

(ನ್ಯೂಸ್‌ ಕಡಬ) newskadaba.com,ಡಿ.24: ಪಾರ್ಕ್ ಮಾಡಿದ್ದ ಕಾರೊಂದು ಚಾಲಕನಿಲ್ಲದೇ ಸ್ವಯಂಚಾಲಿತವಾಗಿ ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಜೈಲ್ ರೋಡ್ ನಲ್ಲಿ ನಡೆದಿದೆ. ಮುಂದೆಯೇ ಇಳಿಜಾರು ರಸ್ತೆ ಇದ್ದು, ಸದ್ಯ ಸಂಭಾವ್ಯ ಅಪಾಯ ತಪ್ಪಿದೆ.   ರಸ್ತೆಯಲ್ಲಿ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟ ಹೆಚ್ಚಿರುವುದರಿಂದ, ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಘಟನೆ ಸಂದರ್ಭ ಕಾರಿನಲ್ಲೂ ಯಾರೂ ಇಲ್ಲದಿರುವುದರಿಂದ ಅಪಾಯ ತಪ್ಪಿದಂತಾಗಿದೆ.

ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ Read More »

ಕರಾವಳಿ

ಹೊಸ ಜೀವನಕ್ಕೆ ಕಾಲಿಟ್ಟ ʻ777 ಚಾರ್ಲಿʼ ನಿರ್ದೇಶಕ ಕಿರಣ್‌ ರಾಜ್‌!

(ನ್ಯೂಸ್‌ ಕಡಬ) newskadaba.com,  ಡಿ.01 : ʻ777 ಚಾರ್ಲಿʼನಂತಹ ಹಿಟ್‌ ಸಿನಿಮಾ ನೀಡಿದ ಡೈರೆಕ್ಟರ್‌ ಕಿರಣ್‌ ರಾಜ್‌ ದಾಂಪತ್ಯ ಬದುಕಿಗೆ ಕಾಲಿರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರೀ-ವೆಡ್ಡಿಂಗ್‌ ಸೆಲೆಬ್ರೇಷನ್‌, ಹಳದಿ ಶಾಸ್ತ್ರ, ಮೆಹಂದಿ ಶಾಸ್ತ್ರ, ಸಂಗೀತ ಕಾರ್ಯಕ್ರಮ ಸೇರಿದಂತೆ ಎಲ್ಲ ಕಾರ್ಯಮಗಳೂ ಅದ್ದೂರಿಯಾಗಿ ನೆರವೇರಿದ್ದು, ನವೆಂಬರ್‌ 30ರಂದು ಈ ಜೋಡಿ ಹೊಸ ಜೀವನಕ್ಕೆ ಕಾಲಿರಿಸಿದೆ. ಕಿರಣ್‌ ರಾಜ್‌ ಅವರ ಪತ್ನಿ ಅನಯಾ ವಸುಧಾ ಭರತನಾಟ್ಯ ಕಲಾವಿದೆಯಾಗಿದ್ದು, ಬಹು ಕಾಲದ ಪ್ರೀತಿಗೆ ಈ ಜೋಡಿ ಮದುವೆ ಮುದ್ರೆ ಒತ್ತಿದ್ದಾರೆ.

ಹೊಸ ಜೀವನಕ್ಕೆ ಕಾಲಿಟ್ಟ ʻ777 ಚಾರ್ಲಿʼ ನಿರ್ದೇಶಕ ಕಿರಣ್‌ ರಾಜ್‌! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್

(ನ್ಯೂಸ್‌ ಕಡಬ) newskadaba.com,  ಅ .13 ವಿಜಯಪುರ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವಿಜಯಪುರದಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ  ನಡೆದಿದೆ. ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಎರಡು ವರ್ಷದ ಹಿಂದೆ ಗ್ರಾಮದ ಈರಣ್ಣಗೌಡ ಮೇಲೆ ಕೊಲೆಯಾದ ಸಾಗರ್ ಹಾಗೂ ಇಸಾಕ್ ಹಲ್ಲೆ ನಡೆಸಿದ್ದರು.

ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ನಾಪತ್ತೆ

ಪಡೆದುಕೊಂಡಿದೆ. ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ಬೆನ್ನಲ್ಲೇ ನೇಪಾಳದಲ್ಲಿ ಹಿಂಸಾಚಾರ ಮತ್ತು ಸಾಮೂಹಿಕ ಜೈಲುದಾಳಿ ನಡೆದಿದೆ. ಪಶ್ಚಿಮ ನೇಪಾಳದ ಒಂದು ಸುಧಾರಣಾ ಗೃಹದಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ 5 ಬಾಲಾಪರಾಧಿಗಳು ಮೃತಪಟ್ಟಿದ್ದಾರೆ. ಪ್ರತಿಭಟನೆಗಳ ಮಧ್ಯೆ ನೇಪಾಳ ದೇಶಾದ್ಯಂತ 7,000ಕ್ಕೂ ಹೆಚ್ಚು ಕೈದಿಗಳು ಜೈಲುಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ನೇಪಾಳದಲ್ಲಿ ನಡೆದ ಪ್ರತಿಭಟನೆಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗಿದೆ. ನಿಯಂತ್ರಣವನ್ನು ಪುನಃಸ್ಥಾಪಿಸಲು ನೇಪಾಳ ಸೇನೆಯು ರಾಷ್ಟ್ರವ್ಯಾಪಿ ನಿರ್ಬಂಧಿತ ಆದೇಶಗಳನ್ನು ವಿಧಿಸಲು ಮತ್ತು ಹಲವಾರು ಜಿಲ್ಲೆಗಳಲ್ಲಿ

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

(ನ್ಯೂಸ್‌ ಕಡಬ) newskadaba.com ಸೆ. 01. ಊಟ ಮಾಡುತ್ತಿದ್ದ ಸಂದರ್ಭ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಮೃತ ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, ಅಮಿತ್ ಮಾಳಸೇರ್ (38 )ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಅಮಿತ್ ಎಂದಿನಂತೆ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.26 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮೇಘಸ್ಪೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಈ ಹಿಂದೆ ಸಂಭವಿಸಿದ್ದ ರೀತಿಯಲ್ಲಿಯೇ ದೋಡಾ ಜಿಲ್ಲೆಯಲ್ಲಿ ಮೇಘಸ್ಪೋಟ ಸಂಭವಿಸಿದೆ. ಹಠಾತ್, ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ ವಿಧಿಸುವ ಹಾಗೂ ಇತರ ಕಠಿಣ ನಿಬಂಧನೆಗಳನ್ನು ಹೊಂದಿರುವ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯ ಸರ್ಕಾರದ ಪರವಾಗಿ ಇದನ್ನು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಮಂಡಿಸಿದ್ದರು. ಆರ್​ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ನಿಟ್ಟಿನಲ್ಲಿ ಕಠಿಣ ಜೈಲು ಶಿಕ್ಷೆ, ದಂಡನೆ ವಿಧಿಸುವ ಜನಸಂದಣಿ ನಿಯಂತ್ರಣ

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top