news kadaa

ಮಿಸ್‌ ಯುನಿವರ್ಸ್‌ ಇಂಡಿಯಾ 2025ರ ಕಿರೀಟ ಮಣಿಕಾ ವಿಶ್ವಕರ್ಮ ಮುಡಿಗೆ

(ನ್ಯೂಸ್‌ ಕಡಬ) newskadaba.com ಆ. 19.  ಜೈಪುರ: ಆ.18 ನೇ ಸೋಮವಾರದಂದು ರಾತ್ರಿ ನಡೆದ ಮಿಸ್ ಯೂನಿವರ್ಸ್ ಇಂಡಿಯಾ 2025 ಸ್ಪರ್ಧೆಯ ಕಿರೀಟವನ್ನು ರಾಜಸ್ಥಾನದ ಮಣಿಕಾ ವಿಶ್ವಕರ್ಮ ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ 2024 ರಿಯಾ ಸಿಂಘಾ ಮಣಿಕಾ ವಿಶ್ವಕರ್ಮಗೆ ಕಿರೀಟ ತೊಡಿಸಿದ್ದಾರೆ. ಈ ಗೆಲುವಿನೊಂದಿಗೆ, ಈ ನವೆಂಬರ್‌ನಲ್ಲಿ ಥೈಲ್ಯಾಂಡ್‌ನಲ್ಲಿ ನಡೆಯಲಿರುವ 74 ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಮಣಿಕಾ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿಜೇತರ ವೇದಿಕೆಯಲ್ಲಿ ಮಣಿಕಾ ವಿಶ್ವಕರ್ಮ ಅವರೊಂದಿಗೆ ಮೊದಲ […]

ಮಿಸ್‌ ಯುನಿವರ್ಸ್‌ ಇಂಡಿಯಾ 2025ರ ಕಿರೀಟ ಮಣಿಕಾ ವಿಶ್ವಕರ್ಮ ಮುಡಿಗೆ Read More »

ಬ್ರೇಕಿಂಗ್ ನ್ಯೂಸ್

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಆ.11 : ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ನಡೆದಿದೆ. ಪ್ರಸ್ತುತ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದು, ಈ ವೇಳೆ ಕಾಡಾನೆ ದಾಳಿ ನಡೆಸಿದೆ. ಆನೆ ಆತನನ್ನು ನೆಲಕ್ಕೆ ತಳ್ಳಿದ ಪರಿಣಾಮ ಆತ ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ – ಬಿ.ವೈ ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com ಜು.23: ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಎಲ್ಲ ವ್ಯಾಪಾರಿಗಳು ಅತ್ಯಂತ ಭಯ, ಆತಂಕಕ್ಕೆ

ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ – ಬಿ.ವೈ ವಿಜಯೇಂದ್ರ Read More »

ಕರ್ನಾಟಕ

ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 10. ಅಮೆರಿಕದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಭಾರತೀಯ ಮೂಲದ ಒಟ್ಟು ೬ ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ ಅಮೆರಿಕ ರಜೆಗೆ ತೆರಳಿದ್ದ ಹೈದರಾಬಾದ್‌ನ ನಾಲ್ವರು ಸದಸ್ಯರ ಕುಟುಂಬವಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಡಲ್ಲಾಸ್‌ನಲ್ಲಿ ನಡೆದಿದೆ. ಅಟ್ಲಾಂಟಾದಲ್ಲಿರುವ ಸಂಬಂಧಿಕರನ್ನು ಭೇಟಿ ಮಾಡಿ ಹೋಗಿ ಹಿಂತಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ, ಮೃತಪಟ್ಟವರನ್ನು ತೇಜಸ್ವಿನಿ, ಶ್ರೀವೆಂಕಟ್ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ

ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಹಿಕ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭ

(ನ್ಯೂಸ್ ಕಡಬ) newskadaba.com, ಜು. 10. ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು ನಡುವಿನ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ. ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು–ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11 (ಶುಕ್ರವಾರ) ರಂದು

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಹಿಕ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭ Read More »

ಕರ್ನಾಟಕ

ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳು ಪತ್ತೆ

(ನ್ಯೂಸ್ ಕಡಬ) newskadaba.com, ಮೇ.27. ಹರಿಯಾಣದ ಪಂಚಕುಲದ ವಸತಿ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಂದೇ ಕುಟುಂಬದ ಏಳು ಮಂದಿಯ ಮೃತದೇಹಗಳು ಪತ್ತೆಯಾಗಿದೆ. ಪಂಚಕುಲದಸೆಕ್ಟರ್-27 ಪ್ರದೇಶದಲ್ಲಿ ಮನೆಯ ಮುಂದೆ ಕಾರು ನಿಂತಿತ್ತು, ಅದರೊಳಗೆ ಇದ್ದವರುನಿಗೂಢವಾಗಿಮೃತಪಟ್ಟಿರುವುದುತಡರಾತ್ರಿ ಬೆಳಕಿಗೆ ಬಂದಿದೆ. ಪೊಲೀಸರು ದಾವಿಸಿ ಪರಿಶೀಲಿಸಿದಾಗ ಕಾರಿನೊಳಗೆ ದಂಪತಿ, ಮೂವರು ಮಕ್ಕಳು ಮತ್ತು ಇಬ್ಬರು ವೃದ್ಧರು ಮೃತಪಟ್ಟಿರುವುದು ಕಂಡುಬಂದಿದೆ ಮತ್ತು ಇವರು ಡೆಹ್ರಾಡೂನ್‌ನ ನಿವಾಸಿಗಳಾಗಿದ್ದು, ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳು ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ-ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು ಉಪವಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ತಡೆಯಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲಿತ ದಳವನ್ನು ರಚಿಸಿ ಆದೇಶ ನೀಡಿದ್ದಾರೆ. ಅನಧಿಕೃತ ಮರಳುಗಾರಿಕೆ ಮತ್ತು ಸಾಗಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಾಳಿಯಲ್ಲಿ ಕರ್ತವ್ಯ ಚಾಲಿತ ದಳವು ನಿರ್ವಹಿಸಲಿದ್ದಾರೆ. ಸರಕಾರದ ಆದೇಶವನ್ನು ಕಡೆಗಣಿಸಿ ರಾತ್ರಿ ವೇಳೆ ಅಕ್ರಮವಾಗಿ ಮರಳು ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಟ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಅಕ್ರಮ ಗಣಿಗಾರಿಕೆಯನ್ನು ತಡೆಯಲು ತಂಡ

ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ-ಮುಲ್ಲೈ ಮುಗಿಲನ್ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಕತ್ರೀನಾ ಕೈಫ್‌

(ನ್ಯೂಸ್ ಕಡಬ) newskadaba.com ಮಾ. 11: ಬಾಲಿವುಡ್ ಖ್ಯಾತ ನಟಿ  ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ  ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರೀನಾ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೆ ಉಳಿದುಕೊಳ್ಳಲಿರುವ ಬಾಲಿವುಡ್  ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಕತ್ರೀನಾ ಕೈಫ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಫೆ. 24. ದೆಹಲಿಯಲ್ಲಿ ನೂತನ ಬಿಜೆಪಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ. ಬಿಜೆಪಿ ನಾಯಕ ಅರ್ವಿಂದರ್ ಸಿಂಗ್ ಲವ್ಲಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಎಲ್‌ಜಿ ವಿಕೆ ಸಕ್ಸೆನಾ ಅವರು ಪ್ರಮಾಣವಚನ ಬೋಧಿಸಿದ್ದಾರೆ.

ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ನವದೆಹಲಿ: ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲೇ ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್‌ ಸೇರಿದಂತೆ ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.ಮೈಸೂರಿನಲ್ಲಿ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ಮನೆ ಮೇಲೂ ಐಟಿ ದಾಳಿ

ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ Read More »

ಕರ್ನಾಟಕ
Scroll to Top